ಮೈನ್ಮರ್ ಮತ್ತು ಥಾಯ್ಲೆಂಡ್ ನಲ್ಲಿ ಸಂಭವಿಸಿದ 7.7 ರಿಯಾಕ್ಟರ್ ಭೀಕರ ಭೂಕಂಪನಕ್ಕೆ ಬಲಿಯಾದವರ ಸಂಖ್ಯೆ 2100 ದಾಟಿದ್ದು, 3600ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ.
ಶುಕ್ರವಾರ ಸಂಭವಿಸಿದ 2 ಬಾರಿಯ ಭೂಕಂಪನದಲ್ಲಿ ಮೊದಲ ಬಾರಿ ರಿಕ್ಟರ್ ಮಾಪಕದಲ್ಲಿ 7.7ರಷ್ಟು ತೀವ್ರತೆ ಹಾಗೂ ನಂತರ 6.8ರ ತೀವ್ರತೆ ದಾಖಲಾಗಿತ್ತು.
ಮ್ಯಾನ್ಮರ್ ನಲ್ಲಿಯೇ 1644 ಮಂದಿ ಸಾವಿಗೀಡಾಗಿದ್ದಾರೆ.
ಹಲವು ಕಟ್ಟಡಗಳು ಧರೆಗುರುಳಿದ್ದು, ಎರಡೂ ದೇಶಗಳಲ್ಲಿ ಭಾರೀ ಪ್ರಮಾಣದಲ್ಲಿ ಹಾನಿ ಸಂಭವಿಸಿದೆ. ಮೃತರ ಸಂಖ್ಯೆ ಕ್ಷಣದಿಂದ ಕ್ಷಣಕ್ಕೆ ಏರಿಕೆಯಾಗುತ್ತಿದ್ದು, 2100ಕ್ಕೆ ಏರುವ ಸಾಧ್ಯತೆ ಇದೆ ಎಂದು ಭೀತಿ ವ್ಯಕ್ತಪಡಿಸಲಾಗಿದೆ.
ಮ್ಯಾನ್ಮರ್ ನಲ್ಲಿ ಪ್ರಸ್ತುತ ಧಂಗೆ ಉಂಟಾಗಿದ್ದು, ಹಲವು ಪ್ರಮುಖ ತುರ್ತು ಸೇವೆಗಳು ಬಲ ಕಳೆದುಕೊಂಡಿವೆ. ಇಂತಹ ಸಂದರ್ಭದಲ್ಲಿ ಈ ದುರಂತ ಸಂಭವಿಸಿದ್ದು, ರಕ್ಷಣಾ ಕಾರ್ಯಕ್ಕೆ ಭಾರೀ ಹಿನ್ನಡೆ ಉಂಟಾಗಿದೆ.
ಬ್ಯಾಂಕಾಕ್ ನಲ್ಲಿ ನಿರ್ಮಾಣ ಹಂತದ ಮಾರುಕಟ್ಟೆ ಕುಸಿದು ಬಿದ್ದಿರುವುದರಿಂದ 400 ಮಂದಿ ಒಂದೇ ಕಡೆ ಮೃತಪಟ್ಟಿದ್ದಾರೆ. ಅಲ್ಲದೇ ಇತರೆ ಕಡೆಗಳಲ್ಲಿ 10 ಮಂದಿ ಅಸುನೀಗಿದ್ದಾರೆ.
ಅತಿಥಿ ಉಪನ್ಯಾಸಕರ ಹುದ್ದೆಗೆ ಅರ್ಹತೆಗಳು ಸಾಮಾನ್ಯವಾಗಿ ಸ್ನಾತಕೋತ್ತರ ಪದವಿ, ನೆಟ್/ಕೆ-ಸೆಟ್/ಪಿಎಚ್.ಡಿ. ಮತ್ತು ಹಿಂದಿನ ಅನುಭವವನ್ನು ಆಧರಿಸಿರುತ್ತವೆ. ಕೆಲವು ಸಂದರ್ಭಗಳಲ್ಲಿ, ವೃತ್ತಿಪರ…
ಬೀದರ.02.ಆಗಸ್ಟ್.25:- ಬೀದರ್ ನಗರಸಭೆಯನ್ನು ಮೇಲ್ದರ್ಜೆಗೇರಿಸಿದ ಈ ಹಿಂದೆ ಮಂಜೂರಾದ ಹುದ್ದೆಗಳ ಜೊತೆಗೆ ಷರತ್ತಿಗೊಳಪಟ್ಟು ವಿವಿಧ ವೃಂದಗಳ 344 ಹೊಸ ಹುದ್ದೆಗಳನ್ನು…
ಹೊಸ ದೆಹಲಿ.02.ಆಗಸ್ಟ್.25:- 71ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿಗಳಲ್ಲಿ ಹಿಂದಿ ಚಿತ್ರ 12ನೇ ಫೇಲ್ ಅತ್ಯುತ್ತಮ ಚಿತ್ರ ಪ್ರಶಸ್ತಿಯನ್ನು ಗೆದ್ದಿದೆ. ಇಂದು…
ಹೊಸ ದೆಹಲಿ.02.ಆಗಸ್ಟ್.25:- ಕೇಂದ್ರ ಕ್ರೀಡಾ ಸಚಿವ ಮನ್ಸುಖ್ ಮಾಂಡವಿಯಾ ಇಂದು ನವದೆಹಲಿಯಲ್ಲಿ ಚೆಸ್ ಆಟಗಾರ್ತಿ ದಿವ್ಯಾ ದೇಶಮುಖ್ ಅವರನ್ನು ಸನ್ಮಾನಿಸಿದರು.…
ಪುಣೆ.02.ಆಗಸ್ಟ್.25:- ಪುಣೆಯಲ್ಲಿ ಇಂದು ನಡೆದ ಸಮಾರಂಭದಲ್ಲಿ ಕೇಂದ್ರ ಸಚಿವ ನಿತಿನ್ ಗಡ್ಕರಿ ಅವರಿಗೆ 43ನೇ ಲೋಕಮಾನ್ಯ ತಿಲಕ್ ರಾಷ್ಟ್ರೀಯ ಪ್ರಶಸ್ತಿಯನ್ನು…
ಮುಂಬೈ ಗೋಕುಲಾಷ್ಟಮಿಯ ಸಂದರ್ಭದಲ್ಲಿ ಮುಂಬರುವ ದಹಿ ಹಂಡಿ ಉತ್ಸವದಲ್ಲಿ ಭಾಗವಹಿಸುವ 1.5 ಲಕ್ಷ ಗೋವಿಂದರಿಗೆ ಮಹಾರಾಷ್ಟ್ರ ಸರ್ಕಾರ ವಿಮಾ ರಕ್ಷಣೆಯನ್ನು…