ಯಳಂದೂರಿನಲ್ಲಿ ಮಹರ್ಷಿ ವಾಲ್ಮೀಕಿ ನಾಯಕ ಹಿತರಕ್ಷಣಾ ಸಮಿತಿ ಉದ್ಘಾಟನೆ.

ಯಳಂದೂರು: ಪಟ್ಟಣದ ವಾಲ್ಮೀಕಿ ಭವನದಲ್ಲಿ ಶ್ರೀ ಮಹರ್ಷಿ ವಾಲ್ಮೀಕಿ ನಾಯಕ ಹಿತರಕ್ಷಣಾ ಸಮಿತಿಯ ಉದ್ಘಾಟನಾ ಕಾರ್ಯಕ್ರಮವನ್ನು ಸೋಮವಾರ ಆಯೋಜಿಸಲಾಗಿತ್ತು.

ಶಾಸಕ ಎ ಆರ್ ಕೃಷ್ಣಮೂರ್ತಿ ಉದ್ಘಾಟಿಸಿ ಬಳಿಕ ಮಾತನಾಡಿದರು.
ಶ್ರೀ ಮಹರ್ಷಿ ವಾಲ್ಮೀಕಿ ನಾಯಕ ಹಿತಾರಕ್ಷಣೆ ಸಮಿತಿಯು ಉದ್ಘಾಟನೆ ಮಾಡುತ್ತಿರುವುದಕ್ಕೆ ಸಂತಸವಾಗುತ್ತದೆ.‌ ಸಮುದಾಯದ ಹಿತಾದ ಜೊತೆಗೆ ಸರ್ವರ ಹಿತಾವನ್ನು ಕಾಪಡಬೇಕಾಗಿದೆ.

ಪಟ್ಟಣದಲ್ಲಿರುವ ವಾಲ್ಮೀಕಿ ಭವನಕ್ಕೆ ಮುಖ್ಯಮಂತ್ರಿಯವರ ವಿಶೇಷ ಅನುದಾನದಲ್ಲಿ ಒಂದು ಕೋಟಿ ಅನುದಾನವನ್ನು ನೀಡಲಾಗಿದೆ
ವಾಲ್ಮೀಕಿ ಪುತ್ಥಳಿಯನ್ನು ಜಿಲ್ಲಾಡಳಿತ ಭವನದ ಮುಂದೆ ನಿರ್ಮಾಣವಾಗುತ್ತದೆ ‌ವಾಲ್ಮೀಕಿಯವರು.
ವಿಶ್ವ ಒಪ್ಪುವಂತಹ ರಾಮಾಯಣ ಬರೆದಿದ್ದಾರೆ.
ಇವರ ವಿಚಾರಗಳು ಜನರಿಗೆ ತಲುಪಬೇಕು.

ನಾಯಕ ಸಮುದಾಯಕ್ಕೆ  ಪ್ರಾತಿನಿಧ್ಯ ಕೊಡಬೇಕು ಎಂಬುವುದು ನನ್ನ ಗುರಿ ಅದಕ್ಕೆ ಚಂದ್ರುರವರನ್ನು ಜಿಲ್ಲಾ ಗ್ಯಾರಂಟಿ ಯೋಜನೆಯ ಅಧ್ಯಕ್ಷರನ್ನಾಗಿ ಮಾಡಲಾಗಿದೆ.

ಸಹಕಾರ ಸಚಿವರಾದ ರಾಜಣ್ಣರವರು ಸಹಕಾರ ಕ್ಷೇತ್ರದಲ್ಲಿ ಎಸ್ಸಿ ಎಸ್ಟಿ ಸಮುದಾಯದವರಿಗೆ  ಮೀಸಲಾತಿ ನೀಡಬೇಕೆಂದು ವಿಧಾನಸಭೆಯಲ್ಲಿ  ಚರ್ಚೆಯಾಗಿದೆ.ಇದರಿಂದ ಎಸ್ಸಿ ಎಸ್ಟಿ ಸಮುದಾಯದವರಿಗೆ ಅನುಕೂಲವಾಗಿದೆ ಎಂದರು.

ಮಾಜಿ ಶಾಸಕ  ಎನ್ ಮಹೇಶ್. ಮಾತನಾಡಿ.
ಪಟ್ಟಣದೊಳಗೆ ಹಳೆಯ ಪಟ್ಟಣ ಪಂಚಾಯತಿ ಜಾಗದಲ್ಲಿ  ವಾಲ್ಮೀಕಿ ಪ್ರತಿಮೆ ಮಾಡಬಹುದು.
ನಾಯಕ ಸಮುದಾಯದ ಸರಕಾರಿ ನೌಕರರು ಒಗ್ಗಟಾಗಿ ಸಮುದಾಯ ವಿದ್ಯಾರ್ಥಿಗಳಿಗೆ ಪ್ರೋತ್ಸಾಹ ನೀಡಬೇಕು.ಆರೋಗ್ಯ ಶಿಬಿರ, ಶೈಕ್ಷಣಿಕ ಚಟುವಟಿಕೆಗಳು ಮಾಡಬೇಕಾಗಿದೆ. ನಾಯಕ ಸಮುದಾಯವು ಆರ್ಥಿಕವಾಗಿ, ಸಾಮಾಜಿಕವಾಗಿ, ರಾಜಕೀಯವಾಗಿ ಮುಂದೆ ಬರಬೇಕು ಎಂದರು.

ಮಾಜಿ ಶಾಸಕ ಜಿ ಎನ್ ನಂಜುಂಡಸ್ವಾಮಿ, ಎಸ್ ಬಾಲರಾಜುರವರು ಮಾತನಾಡಿ’ ಬಸ್ ನಿಲ್ದಾಣ ಬಳಿ ಇರುವ ಹಳೆಯ ಶೌಚಾಲಯವನ್ನು ತೆರವುಗೊಳಿಸಿ‌ಬೇಕು ಇದರಿಂದ ವಾಲ್ಮೀಕಿ ಸಮುದಾಯ ಭವನಕ್ಕೆ ಅನುಕೂಲವಾಗುತ್ತದೆ’ ಇದನ್ನು ಶಾಸಕರು ಗಮನಿಸಿ ಅಂತಿಮ ತೀರ್ಮಾನ ಮಾಡಬೇಕೆಂದು ತಿಳಿಸಿದರು.


ನಂತರ ನೂತನ ಪದಾಧಿಕಾರಿಗಳಿಗೆ ಆದೇಶ ಪತ್ರವನ್ನು ನೀಡಿದರು
ಈ ಸಂದರ್ಭದಲ್ಲಿ.ವೈ ಎನ್ ಮುರುಳಿಕೃಷ್ಣ ಅಧ್ಯಕ್ಷರು ನಾಯಕ‌ ಮಂಡಳಿ, ಹೆಚ್ ವಿ ಚಂದ್ರು ಜಿಲ್ಲಾ ಗ್ಯಾರಂಟಿ ಅಧ್ಯಕ್ಷರು, ವೈ ಡಿ ಸೂರ್ಯನಾರಾಯಣ್, ಪಪಂ ಸದಸ್ಯರಾದ ಮಹೇಶ್,ರವಿ, ರಂಗನಾಥ್, ಪ್ರಭಾವತಿ, ಮಹದೇವನಾಯ್ಕ, ಎಸ್ ಮಂಜು.‌ಪಿ ಎಲ್ ಡಿ ಉಪಾಧ್ಯಕ್ಷ ವೈ ಎಸ್ ಭೀಮಪ್ಪ, ಕಂದಹಳ್ಳಿ ಮಹೇಶ್, ಜಯರಾಮ್, ಪಿ ಮಹೇಶ್, ಸುರೇಶ್ ಕುಮಾರ್, ಆರ್ ರಾಜು, ವೀರೇಶ್, ಪುಟ್ಟಸ್ವಾಮಿ, ಜಯರಾಮ್ ಹಾಗೂ ಎಲ್ಲಾ ಪಟ್ಟಣದ ಯಜಮಾನರು, ಎಲ್ಲಾ ಗ್ರಾಮದ ಯಜಮಾನರು,‌ಮುಖಂಡರು ಹಾಜರಿದ್ದರು

prajaprabhat

Recent Posts

ರಾಜ್ಯದಲ್ಲಿ ನಾಳೆಯಿಂದ ಭಾರೀ ಮಳೆ’ ಈ ಜಿಲ್ಲೆಗಳಿಗೆ `ಯೆಲ್ಲೋ ಅಲರ್ಟ್’ ಘೋಷಣೆ

ಈ ಜಿಲ್ಲೆಗಳಲ್ಲಿ Yellow Alert ಬಳ್ಳಾರಿ, ದಾವಣಗೆರೆ, ಕೊಡಗು ಯಲ್ಲೋ ಅಲರ್ಟ್ ಬೆಂಗಳೂರು.09.ಜೂನ್.25:- ಕರ್ನಾಟಕದಲ್ಲಿ (Karnataka Rain) ಮೇ ಅಂತ್ಯದಿಂದ…

2 hours ago

ಪರಿಶಿಷ್ಟ ಜಾತಿ ಒಳ ಮೀಸಲಾತಿ’ ಸಮೀಕ್ಷಾ ಅವಧಿ ಜೂನ್ 22 ರವರೆಗೆ ವಿಸ್ತರಣೆ

ಬೆಂಗಳೂರು.09.ಜೂನ್.25:- ನ್ಯಾಯಮೂರ್ತಿ ಡಾ:ಹೆಚ್.ಎನ್.ನಾಗಮೋಹನ್ ದಾಸ್, ಏಕ ಸದಸ್ಯ ಆಯೋಗ ರಾಜ್ಯ ಸರ್ಕಾರದಿಂದ 'ಪರಿಶಿಷ್ಟ ಜಾತಿ ಒಳ ಮೀಸಲಾತಿ' ಸಮೀಕ್ಷಾ ಕಾರ್ಯ…

2 hours ago

ಗ್ರೇಟಾ ಥನ್‌ಬರ್ಗ್ ಅವರ ಸಹಾಯ ದೋಣಿ ಗಾಜಾ ಪ್ರವೇಶಿಸುವುದನ್ನು ತಡೆಯುವುದಾಗಿ ಇಸ್ರೇಲ್ ಭರವಸೆ ನೀಡಿದೆ 08 ಜೂನ್, 2025 ರಾಷ್ಟ್ರೀಯ<br>

ಸ್ವೀಡಿಷ್ ಹವಾಮಾನ ಕಾರ್ಯಕರ್ತೆ ಗ್ರೇಟಾ ಥನ್‌ಬರ್ಗ್ ಸೇರಿದಂತೆ ಅಂತರರಾಷ್ಟ್ರೀಯ ಕಾರ್ಯಕರ್ತರು ಮತ್ತು ಮಾನವೀಯ ನೆರವಿನೊಂದಿಗೆ ಗಾಜಾ ಪಟ್ಟಿಗೆ ಪ್ರವೇಶಿಸುವ ದತ್ತಿ…

3 hours ago

2025-26ನೇ ಸಾಲಿಗೆ ಪದವಿ ಪೂರ್ವ ಕಾಲೇಜುಗಳಲ್ಲಿ ವಿಷಯವಾರು ಹುದ್ದೆಗಳು ಖಾಲಿ ಇಂದೇ ಅರ್ಜಿ ಹಾಕಿ.

ಜಿಲ್ಲೆಯ ಸರ್ಕಾರಿ ಪದವಿ ಪೂರ್ವ ಕಾಲೇಜುಗಳಲ್ಲಿ 2025-26ನೇ ಸಾಲಿಗೆ ವಿಷಯವಾರು ಖಾಲಿ ಇರುವ ಅತಿಥಿ ಉಪನ್ಯಾಸಕರ ಹುದ್ದೆಗಳು ನೇಮಕ ಮಾಡಿಕೊಳ್ಳಲು…

3 hours ago

UGC-NET ಜೂನ್ 2025 ರ ಪರೀಕ್ಷಾ ವೇಳಾಪಟ್ಟಿ ಮತ್ತು  ನೋಂದಣಿ

ಹೊಸ ದೆಹಲಿ.08.ಜೂನ್.25:- ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (NTA) (1) ಜೂನಿಯರ್ ರಿಸರ್ಚ್ ಫೆಲೋಶಿಪ್ ಪ್ರಶಸ್ತಿ ಮತ್ತು ಸಹಾಯಕ ಪ್ರಾಧ್ಯಾಪಕರಾಗಿ ನೇಮಕಾತಿ',…

9 hours ago

ಬೀದರ್‌’ನಲ್ಲಿ ಮೀನು ನುಂಗಿ ರೋಗ ಗುಣಮುಖ ವಿಶಿಷ್ಟ ಆಚರಣೆ

ಬೀದರ.08.ಜೂನ್.25:- ಇಂದು ಮುಂಗಾರು ಮಳೆ ಆರಂಭವಾಗುವ ಈ ದಿನದಂದು ಬೀದರ್ ಜಿಲ್ಲೆಯ ಹಳೆಯ ನಗರ ಮತ್ತು ಹುಮ್ನಾಬಾದ್ ಪಟ್ಟಣದಲ್ಲಿ ಪ್ರತಿ…

11 hours ago