ಯಳಂದೂರಿನ  ಕೆಲ ಸರಕಾರಿ ಕಛೇರಿಗಳಲ್ಲಿ ಸಾರ್ವಜನಿಕರಿಗೆ ಕುಡಿಯುವ ನೀರಿನ ವ್ಯವಸ್ಥೆ ಇಲ್ಲ.

ಯಳಂದೂರು: ಬೇಸಿಗೆ ಆರಂಭಗೊಂಡು ಜನರು ಹೆಚ್ಚಿನ ತಾಪಮಾನಕ್ಕೆ ಒಳಗಾಗಿದ್ದಾರೆ.  ಈ ಸಂದರ್ಭದಲ್ಲಿ ಕುಡಿಯುವ ನೀರು, ತಂಪು ಪಾನೀಯ, ಮಜ್ಜಿಗೆ, ಎಳನೀರು, ಕಲ್ಲಂಗಡಿ, ಸೌತೆಕಾಯಿಗಳತ್ತ ಮುಖ ಮಾಡಿ ದೇಹವನ್ನು ತಂಪು ಮಾಡಿಕೊಳ್ಳಲು ಮುಂದಾಗಿದ್ದಾರೆ.

ಅದಲ್ಲದೇ ಪ್ರತಿನಿತ್ಯ ಸಾರ್ವಜನಿಕರು ತಮ್ಮ ಕೆಲಸಗಳ ನಿಮಿತ್ತ ಸರಕಾರಿ ಕಛೇರಿಗಳಿಗೆ ಆಗಮಿಸುತ್ತಿದ್ದಾರೆ. ಆ ಸಂದರ್ಭದಲ್ಲಿ ಏನಾದರೂ ದಾಹವಾದರೆ ಅವರು ಅಂಗಡಿಗಳಿಗೆ ಹೋಗಿ ಹಣ ನೀಡಿ ಕುಡಿಯುವ ನೀರಿನ ಬಾಟಲ್ ನ್ನು ತೆಗೆದುಕೊಳ್ಳಬೇಕು ಆದರಿಂದ ಸರಕಾರಿ ಕಛೇರಿಗಳಲ್ಲಿ ಕುಡಿಯುವ ನೀರಿನ ವ್ಯವಸ್ಥೆ ಮಾಡಬೇಕಾಗಿದೆ. 

ಯಳಂದೂರಿನ  ಕೆಲ ಸರಕಾರಿ ಕಛೇರಿಗಳಾದ ಕೃಷಿ ಇಲಾಖೆ, ತಾಲ್ಲೂಕು ಕಛೇರಿ, ತೋಟಗಾರಿಕೆ ಇಲಾಖೆ, ಕುಡಿಯುವ ನೀರು ನೈರ್ಮಲ್ಯ ಇಲಾಖೆ, ಅಭಿಯಂತರರ ಕಛೇರಿ, ಸಿಡಿಪಿಒ ಕಛೇರಿ, ಅರಣ್ಯ ಇಲಾಖೆ, ಇನ್ನೂ ಅನೇಕ ಕಛೇರಿಗಳಲ್ಲಿ ಸಾರ್ವಜನಿಕರಿಗೆ ಕುಡಿಯುವ ನೀರಿನ ವ್ಯವಸ್ಥೆ ಮಾಡದೇ ಮಾನವೀಯ ಮೌಲ್ಯಗಳನ್ನು ಗಾಳಿಗೆ ತೂರಿದ್ದಾರೆ. ನೀರನ್ನೆ ಕೊಡದವರು ಇನ್ನೂ ಸಾರ್ವಜನಿಕರ ಕೆಲಸ ಮಾಡುತ್ತಾರೋ ಅನ್ನೋದು ಯಕ್ಷ ಪ್ರಶ್ನೆಯಾಗಿದೆ.
ಶುದ್ದ ಕುಡಿಯುವ ನೀರನ್ನು ಕಛೇರಿಯೊಳಗೆ ಯಾರಿಗೂ ಕಾಣದೇ ಇರಿಸಿ ತಮ್ಮ ಕಛೇರಿ ಸಿಬ್ಬಂದಿಗಳು ಮಾತ್ರ ಕುಡಿಯುವುದಕ್ಕೆ ಸೀಮಿತವಾಗಿದೆ.

ಬೇಸಿಗೆ ಕಾಲವಾಗಿರುವುದರಿಂದ ದಯವಿಟ್ಟು ಸರಕಾರಿ ಕಛೇರಿಗಳಲ್ಲಿ ಜನರಿಗೆ ಕುಡಿಯುವ ನೀರಿನ ವ್ಯವಸ್ಥೆ ಮಾಡಿ ಎಂದು ಸಾರ್ವಜನಿಕರು ತಿಳಿಸಿದರು.

prajaprabhat

Recent Posts

ಅಮರೇಶ್ವರಮಹಾದ್ವಾರಕ್ಕೆಸಂಸದರಿಂದ #1ಕೋಟಿರೂಪಾಯಿಘೋಷಣೆ

ಔರಾದ.04.ಆಗಸ್ಟ್.25:- ಔರಾದ ಪಟ್ಟಣದ ಉಧ್ಭವಲಿಂಗ ಶ್ರೀ ಅಮರೇಶ್ವರ ದೇವಸ್ಥಾನವು ಐತಿಹಾಸಿಕ ಹಿನ್ನೆಲೆಯಿಂದ ಕೂಡಿದೆ. ಹಿಂದೆ ಮಹಾನ್ ಸಂತರೊಬ್ಬರ ಭಕ್ತಿಗೆ ಮೆಚ್ಚಿ…

2 hours ago

ನಕಲಿ ಪಿಎಚ್ಡಿ ಪ್ರಮಾಣ ಪತ್ರ ತಂದಿರುವವರ ವಿರುದ್ಧ ಕಾನೂನು ಕ್ರಮ ಜರುಗಿಸಲು ಮನವಿ.

ಇಂದು ಜಂಟಿ ನಿರ್ದೇಶಕರು. ಕಲಬುರಗಿ ರವರ ಮುಖಾಂತರ ನಕಲಿ ಪಿಎಚ್.ಡಿ ಪ್ರಮಾಣ ಪತ್ರ ತಂದಿರುವವರ ವಿರುದ್ಧ ಕಾನೂನು ಕ್ರಮ ಜರುಗಿಸಲು…

3 hours ago

ಆಗಸ್ಟ್ 5ರಂದು ನೇರ ಸಂದರ್ಶನ

ರಾಯಚೂರು.04.ಆಗಸ್ಟ್.25: ಇಲ್ಲಿನ ಕೈಗಾರಿಕಾ ತರಬೇತಿ ಮತ್ತು ಉದ್ಯೋಗ ವಿನಿಮಯ ಇಲಾಖೆ ಕಚೇರಿಯಲ್ಲಿ ಆಗಸ್ಟ್ 5ರ ಬೆಳಿಗ್ಗೆ 10 ರಿಂದ ಮಧ್ಯಾಹ್ನ…

3 hours ago

ಆಗಸ್ಟ್ 6ರಂದು ಹಟ್ಟಿ ಚಿನ್ನದ ಕಂಪನಿ ನಿಯಮಿತ ಸಿಬ್ಬಂದಿ, ಕಾರ್ಮಿಕರ ವಸತಿ

ಸಮುಚ್ಚಯ ನಿರ್ಮಾಣಕ್ಕೆ ಮುಖ್ಯಮಂತ್ರಿಗಳಿoದ ಶಂಕುಸ್ಥಾಪನೆ. ರಾಯಚೂರು.04.ಆಗಸ್ಟ್.25: ಹಟ್ಟಿ ಚಿನ್ನದ ಗಣಿ ಕಂಪನಿ ನಿಯಮಿತದ ವತಿಯಿಂದ ಹಟ್ಟಿ ಗಣಿ ಕಂಪನಿಯ ಸಿಬ್ಬಂದಿ…

4 hours ago

ರಾಯಚೂರು | ಆಗಸ್ಟ್ 6ರಂದು ರಾಯಚೂರು ಜಿಲ್ಲೆಯಲ್ಲಿ ಮುಖ್ಯಮಂತ್ರಿಗಳ ಪ್ರವಾಸ

ರಾಯಚೂರು.04.ಆಗಸ್ಟ್.25: ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ ಅವರು ಆಗಸ್ಟ್ 6ರಂದು ರಾಯಚೂರು ಜಿಲ್ಲೆಯಲ್ಲಿ ಪ್ರವಾಸ ಕೈಗೊಂಡಿದ್ದಾರೆ. ಅoದು ಬೆಳಿಗ್ಗೆ 10.30ಕ್ಕೆ ಬೆಂಗಳೂರಿನ ಹೆಚ್‌ಎಎಲ್…

4 hours ago

ಔರಾದ (ಬಿ) ತಾಲೂಕಿನಲ್ಲಿ ಕೋಟ್ಯಾಂತರ ರೂಪಾಯಿಗಳ ಅವ್ಯವಹಾರ ಸತತ 3 ವರ್ಷಗಳಿಂದ ಭಾವಚಿತ್ರಗಳನ್ನು ಲಗತ್ತಿಸಿ ಹಣ ಲೂಟಿ.!

ಭ್ರಷ್ಟ ಅಧಿಕಾರಿಗಳು ಪ್ರತಿ ವರ್ಷ ದುರಸ್ಥಿ ಪಿಠೋಪಕರಣ ಸರಬರಾಜು ಹೆಸರಿನಲ್ಲಿ ಸತತ 3 ವರ್ಷಗಳಿಂದ ಇದೇ ಮಾಡಿ ಭಾವಚಿತ್ರಗಳನ್ನು ಲಗತ್ತಿಸಿ…

5 hours ago