ಯುಜಿಸಿ ನಿಯಮಕ್ಕೆ ‘ಆರು’ ರಾಜ್ಯಗಳು ವಿರುದ್ಧ ನಿರ್ಣಯ.!

ಬೆಂಗಳೂರು.06.ಫೆ.25:- ರಾಜ್ಯ ಉನ್ನತ ಶಿಕ್ಷಣದ ಮೇಲೆ ರಾಜ್ಯಗಳು ಹೊಂದಿರುವ ಅಧಿಕಾರವನ್ನು ಮೊಟಕುಗೊಳಿಸಲು ಹೊರಟಿರುವ ಕೇಂದ್ರ ಸರ್ಕಾರದ ನೀತಿ ವಿರುದ್ಧ ಆರು ರಾಜ್ಯ ಸರ್ಕಾರಗಳು ಒಗ್ಗಟ್ಟು ಪ್ರದರ್ಶಿಸಿದ್ದು, ವಿಶ್ವವಿದ್ಯಾಲಯ ಅನುದಾನ ಆಯೋಗ ರೂಪಿಸಿರುವ ಕರಡು ನಿಯಮಗಳನ್ನು ತಿರಸ್ಕರಿಸಲು ಒಮ್ಮತದ ನಿರ್ಣಯ ಕೈಗೊಂಡಿವೆ.

ಬೆಂಗಳೂರುನಲಿ ಬುಧವಾರ ನಡೆದ ವಿವಿಧ ರಾಜ್ಯಗಳ ಉನ್ನತ ಶಿಕ್ಷಣ ಸಚಿವರ ಸಮಾವೇಶದಲ್ಲಿ ಕರ್ನಾಟಕವೂ ಸೇರಿ ಆರು ರಾಜ್ಯಗಳ ಸಚಿವರು ಭಾಗವಹಿಸಿದ್ದರು.

ವಿಶ್ವವಿದ್ಯಾಲಯಗಳ ಕುಲಪತಿ ನೇಮಕಾತಿಯೂ ಒಳಗೊಂಡಂತೆ ಯುಜಿಸಿ ಬಿಡುಗಡೆ ಮಾಡಿರುವ ಎಲ್ಲ ಕರಡು ನಿಯಮಗಳನ್ನು ತಕ್ಷಣವೇ ಹಿಂಪಡೆಯಬೇಕು. ರಾಜ್ಯ ಸರ್ಕಾರಗಳ ಜತೆ ಸಮಾಲೋಚನೆ ನಡೆಸಬೇಕು ಎಂದು ಆಗ್ರಹಿಸಿದರು.

ಕರ್ನಾಟಕ ಸರ್ಕಾರದ ಉನ್ನತ ಶಿಕ್ಷಣ ಸಚಿವ ಎಂ.ಸಿ. ಸುಧಾಕರ್‌ ಅಧ್ಯಕ್ಷತೆಯಲ್ಲಿ ನಡೆದ ಸಮಾವೇಶದಲ್ಲಿ ಹಿಮಾಚಲ ಪ್ರದೇಶದ ರೋಹಿತ್ ಠಾಕೂರ್‌, ಜಾರ್ಖಂಡ್‌ನ ಸುದಿವ್ಯಕುಮಾರ್, ತೆಲಂಗಾಣದ ಶ್ರೀಧರ್ ಬಾಬು, ತಮಿಳುನಾಡಿನ ಗೋವಿ ಸಿಝಿಯಾನ್‌, ಕೇರಳದ ಆರ್‌. ಬಿಂದು ಭಾಗವಹಿಸಿದ್ದರು.

ನಂತರ ಜಂಟಿ ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದ ಸಚಿವರು, ‘ವಿಶ್ವವಿದ್ಯಾಲಯ ಕುಲಪತಿಗಳ ನೇಮಕ ಅಧಿಕಾರವನ್ನು ಆಯಾ ರಾಜ್ಯದ ರಾಜ್ಯಪಾಲರಿಗೆ ನೀಡಲಾಗಿದೆ.

ಪ್ರಸ್ತುತ ಕುಲಪತಿಗಳ ನೇಮಕಾತಿಗೆ ರಾಜ್ಯ ಸರ್ಕಾರಗಳೇ ಶೋಧನಾ ಸಮಿತಿ ರಚಿಸುತ್ತಿದ್ದವು. ಕುಲಾಧಿಪತಿಯೂ ಆದ ರಾಜ್ಯಪಾಲರು ಸಮಿತಿಯ ಸದಸ್ಯರನ್ನೂ ಶಿಫಾರಸು ಮಾಡುವ ಅಧಿಕಾರ ಹೊಂದಿದ್ದರು’ ಎಂದರು.

ನಂತರ ಜಂಟಿ ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದ ಸಚಿವರು, ‘ವಿಶ್ವವಿದ್ಯಾಲಯ ಕುಲಪತಿಗಳ ನೇಮಕ ಅಧಿಕಾರವನ್ನು ಆಯಾ ರಾಜ್ಯದ ರಾಜ್ಯಪಾಲರಿಗೆ ನೀಡಲಾಗಿದೆ. ಪ್ರಸ್ತುತ ಕುಲಪತಿಗಳ ನೇಮಕಾತಿಗೆ ರಾಜ್ಯ ಸರ್ಕಾರಗಳೇ ಶೋಧನಾ ಸಮಿತಿ ರಚಿಸುತ್ತಿದ್ದವು. ಕುಲಾಧಿಪತಿಯೂ ಆದ ರಾಜ್ಯಪಾಲರು ಸಮಿತಿಯ ಸದಸ್ಯರನ್ನೂ ಶಿಫಾರಸು ಮಾಡುವ ಅಧಿಕಾರ ಹೊಂದಿದ್ದರು’ ಎಂದರು.

ಹೊಸ ನಿಯಮಗಳ ಪ್ರಕಾರ ರಾಜ್ಯಪಾಲರು ಸೂಚಿಸುವ ವ್ಯಕ್ತಿಯೇ ಶೋಧನಾ ಸಮಿತಿಯ ಅಧ್ಯಕ್ಷರಾಗುತ್ತಾರೆ. ವಿದ್ವಾಂಸರಿಗಷ್ಟೇ ಸೀಮಿತವಾಗಿದ್ದ ಹುದ್ದೆಗಳಲ್ಲಿ ಬೇರೆ ರಾಜ್ಯದವರಿಗೂ ಅವಕಾಶ ಮಾಡಿಕೊಡಲಾಗಿದೆ.

ಉದ್ಯಮಿಗಳು, ಸಾರ್ವಜನಿಕ ಆಡಳಿತದ ನೀತಿ, ನಿರೂಪಕರು ಸೇರಿದಂತೆ ಬೇರೆ ಕ್ಷೇತ್ರದಲ್ಲಿರುವ ತಜ್ಞರು ಕುಲಪತಿಗಳಾಗುತ್ತಾರೆ. ಇದು ಉನ್ನತ ಶಿಕ್ಷಣದ ಗುಣಮಟ್ಟ ಕುಸಿತಕ್ಕೆ ನಾಂದಿಯಾಡುತ್ತದೆ. ಸಾರ್ವಜನಿಕ ವಿಶ್ವವಿದ್ಯಾಲಯಗಳು ಬಾಗಿಲು ಮುಚ್ಚಬೇಕಾಗುತ್ತದೆ. ಖಾಸಗಿ ಶಿಕ್ಷಣ ಸಂಸ್ಥೆಗಳಿಗೆ ಉತ್ತೇಜನ ದೊರಕಲಿದೆ ಎಂದು ಆತಂಕ ವ್ಯಕ್ತಪಡಿಸಿದರು.

ಒಂದು ರಾಜ್ಯಕ್ಕೂ ಮತ್ತೊಂದು ರಾಜ್ಯಕ್ಕೂ ಪದವಿ ಕೋರ್ಸ್‌ಗಳ ಆಯ್ಕೆಯಲ್ಲಿ ವಿದ್ಯಾರ್ಥಿಗಳ ಅಭಿರುಚಿ ಭಿನ್ನವಾಗಿರುತ್ತದೆ. ಯುಜಿಸಿ ನಿಯಮ ತಿದ್ದುಪಡಿ ಕರಡು ಪ್ರಕಾರ ಎಲ್ಲ ಪದವಿಗಳಿಗೆ ಪ್ರವೇಶ ಪರೀಕ್ಷೆ ನಡೆಸಲು ಸಾಧ್ಯವಿಲ್ಲ.

ಕಲಾ ವಿಷಯ ಸೇರಿದಂತೆ ಹಲವು ಕೋರ್ಸ್‌ಗಳು ವಿದ್ಯಾರ್ಥಿಗಳ ಕೊರತೆ ಎದುರಿಸುತ್ತಿವೆ. ಇನ್ನು ಪ್ರವೇಶ ಪರೀಕ್ಷೆ ನಡೆಸಿದರೆ ಕೋರ್ಸ್‌ಗಳನ್ನೇ ಸ್ಥಗಿತಗೊಳಿಸಬೇಕಾಗುತ್ತದೆ ಎಂದು ಸಚಿವ ಸುಧಾಕರ್‌ ಹೇಳಿದರು.

ನಂತರ ಜಂಟಿ ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದ ಸಚಿವರು, ‘ವಿಶ್ವವಿದ್ಯಾಲಯ ಕುಲಪತಿಗಳ ನೇಮಕ ಅಧಿಕಾರವನ್ನು ಆಯಾ ರಾಜ್ಯದ ರಾಜ್ಯಪಾಲರಿಗೆ ನೀಡಲಾಗಿದೆ.

ಪ್ರಸ್ತುತ ಕುಲಪತಿಗಳ ನೇಮಕಾತಿಗೆ ರಾಜ್ಯ ಸರ್ಕಾರಗಳೇ ಶೋಧನಾ ಸಮಿತಿ ರಚಿಸುತ್ತಿದ್ದವು. ಕುಲಾಧಿಪತಿಯೂ ಆದ ರಾಜ್ಯಪಾಲರು ಸಮಿತಿಯ ಸದಸ್ಯರನ್ನೂ ಶಿಫಾರಸು ಮಾಡುವ ಅಧಿಕಾರ ಹೊಂದಿದ್ದರು’ ಎಂದರು.

ಹೊಸ ನಿಯಮಗಳ ಪ್ರಕಾರ ರಾಜ್ಯಪಾಲರು ಸೂಚಿಸುವ ವ್ಯಕ್ತಿಯೇ ಶೋಧನಾ ಸಮಿತಿಯ ಅಧ್ಯಕ್ಷರಾಗುತ್ತಾರೆ. ವಿದ್ವಾಂಸರಿಗಷ್ಟೇ ಸೀಮಿತವಾಗಿದ್ದ ಹುದ್ದೆಗಳಲ್ಲಿ ಬೇರೆ ರಾಜ್ಯದವರಿಗೂ ಅವಕಾಶ ಮಾಡಿಕೊಡಲಾಗಿದೆ. ಉದ್ಯಮಿಗಳು, ಸಾರ್ವಜನಿಕ ಆಡಳಿತದ ನೀತಿ, ನಿರೂಪಕರು ಸೇರಿದಂತೆ ಬೇರೆ ಕ್ಷೇತ್ರದಲ್ಲಿರುವ ತಜ್ಞರು ಕುಲಪತಿಗಳಾಗುತ್ತಾರೆ.

ಇದು ಉನ್ನತ ಶಿಕ್ಷಣದ ಗುಣಮಟ್ಟ ಕುಸಿತಕ್ಕೆ ನಾಂದಿಯಾಡುತ್ತದೆ. ಸಾರ್ವಜನಿಕ ವಿಶ್ವವಿದ್ಯಾಲಯಗಳು ಬಾಗಿಲು ಮುಚ್ಚಬೇಕಾಗುತ್ತದೆ. ಖಾಸಗಿ ಶಿಕ್ಷಣ ಸಂಸ್ಥೆಗಳಿಗೆ ಉತ್ತೇಜನ ದೊರಕಲಿದೆ ಎಂದು ಆತಂಕ ವ್ಯಕ್ತಪಡಿಸಿದರು.

ಒಂದು ರಾಜ್ಯಕ್ಕೂ ಮತ್ತೊಂದು ರಾಜ್ಯಕ್ಕೂ ಪದವಿ ಕೋರ್ಸ್‌ಗಳ ಆಯ್ಕೆಯಲ್ಲಿ ವಿದ್ಯಾರ್ಥಿಗಳ ಅಭಿರುಚಿ ಭಿನ್ನವಾಗಿರುತ್ತದೆ.

ವಿಶ್ವವಿದ್ಯಾಲಯ ಅನುದಾನ ಆಯೋಗ ನಿಯಮ ತಿದ್ದುಪಡಿ ಕರಡು ಪ್ರಕಾರ ಎಲ್ಲ ಪದವಿಗಳಿಗೆ ಪ್ರವೇಶ ಪರೀಕ್ಷೆ ನಡೆಸಲು ಸಾಧ್ಯವಿಲ್ಲ. ಕಲಾ ವಿಷಯ ಸೇರಿದಂತೆ ಹಲವು ಕೋರ್ಸ್‌ಗಳು ವಿದ್ಯಾರ್ಥಿಗಳ ಕೊರತೆ ಎದುರಿಸುತ್ತಿವೆ. ಇನ್ನು ಪ್ರವೇಶ ಪರೀಕ್ಷೆ ನಡೆಸಿದರೆ ಕೋರ್ಸ್‌ಗಳನ್ನೇ ಸ್ಥಗಿತಗೊಳಿಸಬೇಕಾಗುತ್ತದೆ ಎಂದು ಸಚಿವ ಸುಧಾಕರ್‌ ಹೇಳಿದರು.

ಆರು ರಾಜ್ಯಗಳೂ ವಿಶ್ವವಿದ್ಯಾಲಯ ಅನುದಾನ ಆಯೋಗ 2025 ಕರಡು ನಿಯಮವಾಗಳಿಗೆ ತಿಡುಪಡಿ ಮಾಡುತ್ತಿದ್ದಾರೆ

prajaprabhat

Recent Posts

UGC-NET ಜೂನ್ 2025 ರ ಪರೀಕ್ಷಾ ವೇಳಾಪಟ್ಟಿ ಮತ್ತು  ನೋಂದಣಿ

ಹೊಸ ದೆಹಲಿ.08.ಜೂನ್.25:- ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (NTA) (1) ಜೂನಿಯರ್ ರಿಸರ್ಚ್ ಫೆಲೋಶಿಪ್ ಪ್ರಶಸ್ತಿ ಮತ್ತು ಸಹಾಯಕ ಪ್ರಾಧ್ಯಾಪಕರಾಗಿ ನೇಮಕಾತಿ',…

37 minutes ago

ಬೀದರ್‌’ನಲ್ಲಿ ಮೀನು ನುಂಗಿ ರೋಗ ಗುಣಮುಖ ವಿಶಿಷ್ಟ ಆಚರಣೆ

ಬೀದರ.08.ಜೂನ್.25:- ಇಂದು ಮುಂಗಾರು ಮಳೆ ಆರಂಭವಾಗುವ ಈ ದಿನದಂದು ಬೀದರ್ ಜಿಲ್ಲೆಯ ಹಳೆಯ ನಗರ ಮತ್ತು ಹುಮ್ನಾಬಾದ್ ಪಟ್ಟಣದಲ್ಲಿ ಪ್ರತಿ…

2 hours ago

ಉತ್ತರಾಖಂಡದಲ್ಲಿ ಸೇನಾ ಸನ್ನದ್ಧತೆಯನ್ನು ಪರಿಶೀಲಿಸಿದ ಸೇನಾ ಮುಖ್ಯಸ್ಥ ಜನರಲ್ ಉಪೇಂದ್ರ ದ್ವಿವೇದಿ, ಐಬೆಕ್ಸ್ ತರಾನಾ 88.4 ಎಫ್‌ಎಂ ಅನ್ನು ಉದ್ಘಾಟಿಸಿದರು.

ಉತ್ತರಾಖಂಡದ ಗರ್ವಾಲ್‌ನ ಮುಂಚೂಣಿ ಪ್ರದೇಶಗಳಲ್ಲಿ ನಿಯೋಜಿಸಲಾದ ಪಡೆಗಳ ಕಾರ್ಯಾಚರಣೆ ಮತ್ತು ಆಡಳಿತಾತ್ಮಕ ಸನ್ನದ್ಧತೆಯನ್ನು ಪರಿಶೀಲಿಸಲು ಸೇನಾ ಮುಖ್ಯಸ್ಥ ಜನರಲ್ ಉಪೇಂದ್ರ…

4 hours ago

ಮಿಥಿ ನದಿ ಹೂಳೆತ್ತುವ ಹಗರಣಕ್ಕೆ ಸಂಬಂಧಿಸಿದ ಹಣ ವರ್ಗಾವಣೆ ಪ್ರಕರಣದಲ್ಲಿ ಇಡಿ ದಾಳಿ ನಡೆಸಿದೆ.

ಮಿಥಿ ನದಿ ಹೂಳು ತೆಗೆಯುವ ಹಗರಣಕ್ಕೆ ಸಂಬಂಧಿಸಿದ 65 ಕೋಟಿ ರೂಪಾಯಿ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ, ನಟ ಡಿನೋ…

4 hours ago

ಕತ್ರಾ ಮತ್ತು ಶ್ರೀನಗರ ನಡುವೆ ವಂದೇ ಭಾರತ್ ರೈಲುಗಳ ವಾಣಿಜ್ಯ ಕಾರ್ಯಾಚರಣೆಯನ್ನು ಉತ್ತರ ರೈಲ್ವೆ ಪ್ರಾರಂಭಿಸಿದೆ

ಉತ್ತರ ರೈಲ್ವೆಯು ಕತ್ರಾ ಮತ್ತು ಶ್ರೀನಗರ ನಡುವೆ ವಂದೇ ಭಾರತ್ ರೈಲುಗಳ ವಾಣಿಜ್ಯ ಕಾರ್ಯಾಚರಣೆಯನ್ನು ಪ್ರಾರಂಭಿಸಿದೆ. ಜೂನ್ 6 ರಂದು…

4 hours ago

ಭೂಕುಸಿತದಿಂದ ಹಾನಿಗೊಳಗಾದ ಚಾಟೆನ್‌ನಿಂದ ಸಿಕ್ಕಿಬಿದ್ದ ಸ್ಥಳೀಯರು ಮತ್ತು ಟ್ಯಾಕ್ಸಿ ಚಾಲಕರನ್ನು ಸಿಕ್ಕಿಂ ಸರ್ಕಾರ ವಿಶೇಷ ಹೆಲಿಕಾಪ್ಟರ್ ಮೂಲಕ ರಕ್ಷಿಸಿದೆ

ಸಿಕ್ಕಿಂನಲ್ಲಿ, ಇಂದು ವಿಶೇಷ ಹೆಲಿಕಾಪ್ಟರ್ ಹಾರಾಟದ ಮೂಲಕ ಮಂಗನ್ ಜಿಲ್ಲೆಯ ಚಾಟೆನ್‌ನಿಂದ 28 ಜನರನ್ನು ಸ್ಥಳಾಂತರಿಸಲಾಗಿದೆ. ಸಿಕ್ಕಿಂ ಸರ್ಕಾರವು ಸಿಕ್ಕಿಬಿದ್ದ…

4 hours ago