ಬೆಂಗಳೂರು.05.ಪ.25:- ಯುಜಿಸಿ 2025 ಕರಡು ನಿಯಮಾವಳಿಗೆ ರಾಜ್ಯ ಸರ್ಕಾರ ತಿದ್ದುಪಡಿ ಚಿಂತನೆ.
ಕರ್ನಾಟಕ ರಾಜ್ಯದ ವಿಶ್ರಾಂತ ಕುಲಪತಿಗಳ ತಂಡದೊಂದಿಗೆ ಯುಜಿಸಿ ನಿಯಮಾವಳಿಗಳ ಅವೈಜ್ಞಾನಿಕತೆ ಹಾಗು ಅಸಂವಿಧಾನಿಕ ರಚನಾ ವಿಷಯಗಳ ಕುರಿತು ಬೆಂಗಳೂರಿನಲ್ಲಿ ಸಚಿವ ಸುಧಾಕರ ಚರ್ಚೆ ನಡೆಸಿದರು.
ಇದೇ ವೇಳೆ ಸಮಾಜದ ವಾಹಿನಿಗಳ ಹಿರಿಯರು ಹಾಗು ಗಣ್ಯರ ಅಭಿಪ್ರಾಯಗಳು ಹಾಗು ವಿಮರ್ಶೆಗಳನ್ನು ಸಹ ಪಡೆದು ವಿಶ್ಲೇಷಿಸಲಾಗಿದ್ದು ಮುಂಬರುವ ದಿನಗಳಲ್ಲಿ ಈ ಕುರಿತು ಸೂಕ್ತ ನಿಯಮಾವಳಿಗಳನ್ನು ರೂಪಿಸಲು ಉನ್ನತ ಮಟ್ಟದಲ್ಲಿ ಚರ್ಚಿಸಲಾಗುವುದು ಎಂದು ಸಚಿವರು ತಿಳಿಸಿದರು.
ವಿಶ್ವವಿದ್ಯಾಲಯ ಧನಸಹಾಯ ಆಯೋಗ 2025 ಕರಡು ಮಸೂದೆ ತಿದ್ದುಪಡಿ ಚಿಂತನೆ ನಡೆಸುತ್ತಿದೆ ರಾಜ್ಯದಲ್ಲಿ 7 ರಾಜ್ಯಳ ಉನ್ನತ ಶಿಕ್ಷಣ ಸಚಿವರ ಸಮ್ಮೇಳನ ಇಂದು ನಡೆಯೇಳಿದೆ.
ಹೊಸ ದೆಹಲಿ.08.ಜೂನ್.25:- ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (NTA) (1) ಜೂನಿಯರ್ ರಿಸರ್ಚ್ ಫೆಲೋಶಿಪ್ ಪ್ರಶಸ್ತಿ ಮತ್ತು ಸಹಾಯಕ ಪ್ರಾಧ್ಯಾಪಕರಾಗಿ ನೇಮಕಾತಿ',…
ಬೀದರ.08.ಜೂನ್.25:- ಇಂದು ಮುಂಗಾರು ಮಳೆ ಆರಂಭವಾಗುವ ಈ ದಿನದಂದು ಬೀದರ್ ಜಿಲ್ಲೆಯ ಹಳೆಯ ನಗರ ಮತ್ತು ಹುಮ್ನಾಬಾದ್ ಪಟ್ಟಣದಲ್ಲಿ ಪ್ರತಿ…
ಉತ್ತರಾಖಂಡದ ಗರ್ವಾಲ್ನ ಮುಂಚೂಣಿ ಪ್ರದೇಶಗಳಲ್ಲಿ ನಿಯೋಜಿಸಲಾದ ಪಡೆಗಳ ಕಾರ್ಯಾಚರಣೆ ಮತ್ತು ಆಡಳಿತಾತ್ಮಕ ಸನ್ನದ್ಧತೆಯನ್ನು ಪರಿಶೀಲಿಸಲು ಸೇನಾ ಮುಖ್ಯಸ್ಥ ಜನರಲ್ ಉಪೇಂದ್ರ…
ಮಿಥಿ ನದಿ ಹೂಳು ತೆಗೆಯುವ ಹಗರಣಕ್ಕೆ ಸಂಬಂಧಿಸಿದ 65 ಕೋಟಿ ರೂಪಾಯಿ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ, ನಟ ಡಿನೋ…
ಉತ್ತರ ರೈಲ್ವೆಯು ಕತ್ರಾ ಮತ್ತು ಶ್ರೀನಗರ ನಡುವೆ ವಂದೇ ಭಾರತ್ ರೈಲುಗಳ ವಾಣಿಜ್ಯ ಕಾರ್ಯಾಚರಣೆಯನ್ನು ಪ್ರಾರಂಭಿಸಿದೆ. ಜೂನ್ 6 ರಂದು…
ಸಿಕ್ಕಿಂನಲ್ಲಿ, ಇಂದು ವಿಶೇಷ ಹೆಲಿಕಾಪ್ಟರ್ ಹಾರಾಟದ ಮೂಲಕ ಮಂಗನ್ ಜಿಲ್ಲೆಯ ಚಾಟೆನ್ನಿಂದ 28 ಜನರನ್ನು ಸ್ಥಳಾಂತರಿಸಲಾಗಿದೆ. ಸಿಕ್ಕಿಂ ಸರ್ಕಾರವು ಸಿಕ್ಕಿಬಿದ್ದ…