ಬೆಂಗಳೂರು.05.ಪ.25:- ಯುಜಿಸಿ 2025 ಕರಡು ನಿಯಮಾವಳಿಗೆ ರಾಜ್ಯ ಸರ್ಕಾರ ತಿದ್ದುಪಡಿ ಚಿಂತನೆ.
ಕರ್ನಾಟಕ ರಾಜ್ಯದ ವಿಶ್ರಾಂತ ಕುಲಪತಿಗಳ ತಂಡದೊಂದಿಗೆ ಯುಜಿಸಿ ನಿಯಮಾವಳಿಗಳ ಅವೈಜ್ಞಾನಿಕತೆ ಹಾಗು ಅಸಂವಿಧಾನಿಕ ರಚನಾ ವಿಷಯಗಳ ಕುರಿತು ಬೆಂಗಳೂರಿನಲ್ಲಿ ಸಚಿವ ಸುಧಾಕರ ಚರ್ಚೆ ನಡೆಸಿದರು.
ಇದೇ ವೇಳೆ ಸಮಾಜದ ವಾಹಿನಿಗಳ ಹಿರಿಯರು ಹಾಗು ಗಣ್ಯರ ಅಭಿಪ್ರಾಯಗಳು ಹಾಗು ವಿಮರ್ಶೆಗಳನ್ನು ಸಹ ಪಡೆದು ವಿಶ್ಲೇಷಿಸಲಾಗಿದ್ದು ಮುಂಬರುವ ದಿನಗಳಲ್ಲಿ ಈ ಕುರಿತು ಸೂಕ್ತ ನಿಯಮಾವಳಿಗಳನ್ನು ರೂಪಿಸಲು ಉನ್ನತ ಮಟ್ಟದಲ್ಲಿ ಚರ್ಚಿಸಲಾಗುವುದು ಎಂದು ಸಚಿವರು ತಿಳಿಸಿದರು.
ವಿಶ್ವವಿದ್ಯಾಲಯ ಧನಸಹಾಯ ಆಯೋಗ 2025 ಕರಡು ಮಸೂದೆ ತಿದ್ದುಪಡಿ ಚಿಂತನೆ ನಡೆಸುತ್ತಿದೆ ರಾಜ್ಯದಲ್ಲಿ 7 ರಾಜ್ಯಳ ಉನ್ನತ ಶಿಕ್ಷಣ ಸಚಿವರ ಸಮ್ಮೇಳನ ಇಂದು ನಡೆಯೇಳಿದೆ.
ಬೆಂಗಳೂರು.03.ಆಗಸ್ಟ್.25:- ರಾಜ್ಯ ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ ಅತಿಥಿ ಉಪನ್ಯಾಸಕರನ್ನು ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ ಕಾಲೇಜು ಶಿಕ್ಷಣ ಇಲಾಖೆಯು…
ಕಲಬುರಗಿ.03.ಆಗಸ್ಟ್.25:- ಒಳಮೀಸಲಾತಿ ಜಾರಿಯ ಅಧಿಕಾರವನ್ನು ಸುಪ್ರೀಂಕೋರ್ಟ್ ರಾಜ್ಯಸರ್ಕಾರಗಳಿಗೆ ನೀಡಿ ಆ.1ಕ್ಕೆ ಒಂದು ವರ್ಷ ಪೂರ್ಣವಾಗಿದೆ. ವರ್ಷ ಕಳೆದರೂ ರಾಜ್ಯ ಸರ್ಕಾರ…
ಮಕ್ಕಳ ಹಕುಗಳು, ಕಾನೂನುಗಳು & ಮಕ್ಕಳ ರಕ್ಷಣಾ ನೀತಿಗಳು: ಪ.ಪೂ ಕಾಲೇಜು ಪ್ರಾಂಶುಪಾಲರಿಗೆ ತರಬೇತಿಕೊಪ್ಪಳ.03.ಆಗಸ್ಟ್.25: ಕೊಪ್ಪಳ ಜಿಲ್ಲೆಯ ಎಲ್ಲಾ ಕಾಲೇಜು…
ಕೊಪ್ಪಳ.03.ಆಗಸ್ಟ್.25: 2025-26ನೇ ಸಾಲಿಗೆ ಅಲ್ಪಸಂಖ್ಯಾತರ ನಿರ್ದೇಶನಾಲಯದ ವತಿಯಿಂದ ಅಲ್ಪಸಂಖ್ಯಾತ ಸಮುದಾಯ ಅಭ್ಯರ್ಥಿಗಳಿಗೆ ಯು.ಪಿ.ಎಸ್.ಸಿ ಅಥವಾ ಕೆ.ಎ.ಎಸ್ ಗೆಜೆಟೆಡ್ ಪ್ರೊಬೇಷನ್ ವಸತಿಯುತ…
ಕೊಪ್ಪಳ.03.ಆಗಸ್ಟ್.25: 23 ವರ್ಷದೊಳಗಿನವರ ರಾಜ್ಯ ಮಟ್ಟದ ಕುಸ್ತಿ ಪಂದ್ಯಾವಳಿಯನ್ನು ಆಗಸ್ಟ್ 4 ರಂದು ಬೆಳಗಾವಿ ಜಿಲ್ಲೆಯ ಗೋಕಾಕ್ ತಾಲೂಕಿನ ಶಿಂಧಿಕುರಬೇಟ…
ಕೊಪ್ಪಳ.03.ಆಗಸ್ಟ್.25: ಕೊಪ್ಪಳ ಜಿಲ್ಲೆಯ ನ್ಯಾಯಾಲಯಗಳಲ್ಲಿ ಸ್ವಚ್ಛತಾ ಕೆಲಸಕ್ಕಾಗಿ ಅರೆಕಾಲಿಕ ಸ್ವಚ್ಛತಾ ಸಿಬ್ಬಂದಿಗಳ ಸೇವೆಯನ್ನು ಪೂರೈಸಲು ನೋಂದಾಯಿತ ಹೊರಗುತ್ತಿಗೆ ಏಜೆನ್ಸಿಗಳಿಂದ ಶಾರ್ಟ್…