ಯುಜಿಸಿ ಹೊಸ ಕರಡು ನಿಯಮಾವಳ ವಿರುದ್ದ: ಫೆ.5 ರಂದು ದೇಶದ ಉನ್ನತ ಶಿಕ್ಷಣ ಸಚಿವರ ಸಭೆ.!

ಬೆಂಗಳೂರು: 24.ಜನವರಿ.25:- ವಿಶ್ವವಿದ್ಯಾಲಯ ಅನುದಾನ ಆಯೋಗ ಹೊಸ ನಿಯಮಾವಳಿ 2025 ವಿರುದ್ಧ ದೇಶದ ಉನ್ನತ ಶಿಕ್ಷಣ ಸಚಿವರ ಸಭೆ 05 ಫೆ. ನಡೆಯಲಿದೆ.

ಉನ್ನತ ಶಿಕ್ಷಣ ವ್ಯವಸ್ಥೆಯಲ್ಲಿ ಭಾರಿ ಬದಲಾವಣೆ ತರುವ ನಿಟ್ಟಿನಲ್ಲಿ ಯುಜಿಸಿ ಪ್ರಕಟಿಸಿದ ಹೊಸ ಕರಡು ನಿಯಮಾವಳಿಗಳ ಸಾಧಕ ಬಾಧಕಗಳ ಬಗ್ಗೆ ಚರ್ಚಿಸಲು ಫೆಬ್ರವರಿ 5ರಂದು ಬೆಂಗಳೂರಿನಲ್ಲಿ ದೇಶದ ಎಲ್ಲಾ ರಾಜ್ಯಗಳ ಉನ್ನತ ಶಿಕ್ಷಣ ಸಚಿವರ ರಾಷ್ಟ್ರಮಟ್ಟದ ಸಮಾವೇಶ ಆಯೋಜಿಸಲಾಗಿದೆ ಎಂದು ರಾಜ್ಯ ಉನ್ನತ ಶಿಕ್ಷಣ ಸಚಿವ ಡಾ.ಎಂ.ಸಿ. ಸುಧಾಕರ್ ತಿಳಿಸಿದ್ದಾರೆ.

ಯುಜಿಸಿಯ ಹೊಸ ಕರಡು ನಿಯಮಾವಳಿಗಳು ಉನ್ನತ ಶಿಕ್ಷಣದಲ್ಲಿ ಪ್ರಸ್ತುತ ರಾಜ್ಯ ಸರ್ಕಾರಗಳಿಗೆ ಇರುವ ಅಧಿಕಾರವನ್ನು ಮೊಟಕುಗೊಳಿಸುತ್ತದೆ ಎನ್ನುವ ಅಭಿಪ್ರಾಯ ಕರ್ನಾಟಕ, ಕೇರಳ, ತಮಿಳುನಾಡು ಸರ್ಕಾರ ಸೇರಿದಂತೆ ಕೆಲವು ಎನ್.ಡಿ.ಎ. ಪಾಲುದಾರ ಪಕ್ಷಗಳು ರಾಜ್ಯಗಳಿಂದ ವ್ಯಕ್ತವಾದ ಹಿನ್ನೆಲೆಯಲ್ಲಿ ಹೊಸ ಕರಡು ನಿಯಮಗಳು, ವಿವಿಗಳ ಕುಲಪತಿ, ಬೋಧಕರು, ಬೋಧಕೇತರ ನೇಮಕಾತಿ ಸೇರಿ ಉನ್ನತ ಶಿಕ್ಷಣ ವ್ಯವಸ್ಥೆಯಲ್ಲಿ ರಾಜ್ಯ ಸರ್ಕಾರಗಳ ಅಧಿಕಾರದ ಮೇಲೆ ಬೀರುವ ಪರಿಣಾಮಗಳ ಕುರಿತಂತೆ ಚರ್ಚಿಸಲು ಸಮಾವೇಶ ಕರೆಯಲಾಗಿದೆ ಎಂದು ಮಾಹಿತಿ ನೀಡಿದ್ದಾರೆ.

ದೇಶದ ಉನ್ನತ ಶಿಕ್ಷಣ ಸಚಿವರ ಸಭೆಯಲಿ ಬಿಜೆಪಿ ಅಡಳಿತ ರಾಜ್ಯ ಸಚಿವರು ಬರುವ ಭರವಸೆ ಕಡಿಮ.

prajaprabhat

Recent Posts

ವಿದ್ಯಾರ್ಥಿ ವೇತನ ಕೈಪಿಡಿ: ಮಿರೇ ಅಸೆಟ್ ಫೌಂಡೇಷನ್‌

ಮಿರೇ ಅಸೆಟ್ ಫೌಂಡೇಷನ್‌ ಪದವಿ ಅಥವಾ ಸ್ನಾತಕೋತ್ತರ ಪದವಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಅರ್ಹತೆ: ಅರ್ಜಿದಾರರು ಹಿಂದಿನ…

5 hours ago

AllA ಅವರ “ಯೋಗ ಸಮಾವೇಶ” ಕಾರ್ಯಾಗಾರ ಇಂದು ಪ್ರಾರಂಭವಾಗಿದೆ

ಹೊಸ ದೆಹಲಿ.09.ಜೂನ.25:- ಅಂತರರಾಷ್ಟ್ರೀಯ ಯೋಗ ದಿನಾಚರಣೆಯ ಅಂಗವಾಗಿ, ಅಖಿಲ ಭಾರತ ಆಯುರ್ವೇದ ಸಂಸ್ಥೆ (AIIA) ಇಂದಿನಿಂದ ಯೋಗ ಸಮಾವೇಶ ಎಂಬ…

5 hours ago

ಸಿಕ್ಕಿಂನ ಭೂಕುಸಿತ ಪ್ರದೇಶಗಳಿಂದ 28 ನಾಗರಿಕರು ಮತ್ತು 20 ಸೈನಿಕರನ್ನು ವಿಮಾನದ ಮೂಲಕ ರಕ್ಷಿಸಲಾಗಿದೆ.

ಹೊಸ ದೆಹಲಿ.09.ಜೂನ್.25:- ಭಾರೀ ಮಳೆಯಿಂದಾಗಿ ಉಂಟಾದ ಹಲವಾರು ಭೂಕುಸಿತಗಳಿಂದಾಗಿ ಈ ಪ್ರದೇಶದಲ್ಲಿ ರಸ್ತೆ ಸಂಪರ್ಕ ಕಡಿತಗೊಂಡಿದ್ದರಿಂದ ಉತ್ತರ ಸಿಕ್ಕಿಂನ ಚಾಟೆನ್‌ನಲ್ಲಿ…

5 hours ago

ಪ್ರತ್ಯೇಕತೆಯಿಂದ ನಾವೀನ್ಯತೆಯವರೆಗೆ – ಸೇವಾ, ಸುಶಾಸನ್, ಗರೀಬ್ ಕಲ್ಯಾಣ್ ಅಡಿಯಲ್ಲಿ ಒಂದು ದಶಕದ ಪರಿವರ್ತನೆ.

ಹೊಸ ದೆಹಲಿ.09.ಜೂನೆ.25:- ಸೇವಾ, ಸುಶಾಸನ ಮತ್ತು ಗರೀಬ್ ಕಲ್ಯಾಣ್ ತತ್ವಗಳಿಂದ ನಡೆಸಲ್ಪಡುವ ಭಾರತವು ಒಂದು ದಶಕದ ಗಮನಾರ್ಹ ಪರಿವರ್ತನೆಗೆ ಒಳಗಾಗಿದೆ.…

5 hours ago

ಗ್ರಾ.ಪಂ.ಗಳಲ್ಲಿ ಅರ್ಹ ಆಸ್ತಿಗಳಿಗೆ ಇ-ಸ್ವತ್ತು ಅಭಿಯಾನ : ರಾಜ್ಯ ಸರ್ಕಾರ ಆದೇಶ.!

ಬೆಂಗಳೂರು.09.ಜೂನ್.25:- ರಾಜ್ಯ ಸರ್ಕಾರದಿಂದ ಗ್ರಾಮೀಣ ಜನತೆಗೆ ಆಸ್ತಿ ವಿವರಗಳ ವಹಿಯಲ್ಲಿ ಮಾಲೀಕನ ಹೆಸರು, ಸೇರ್ಪಡೆ, ಬದಲಾವಣೆ ಶುಲ್ಕವನ್ನು ನಮೂನೆ 9…

5 hours ago

ರಾಜ್ಯದಲ್ಲಿ ನಾಳೆಯಿಂದ ಭಾರೀ ಮಳೆ’ ಈ ಜಿಲ್ಲೆಗಳಿಗೆ `ಯೆಲ್ಲೋ ಅಲರ್ಟ್’ ಘೋಷಣೆ

ಈ ಜಿಲ್ಲೆಗಳಲ್ಲಿ Yellow Alert ಬಳ್ಳಾರಿ, ದಾವಣಗೆರೆ, ಕೊಡಗು ಯಲ್ಲೋ ಅಲರ್ಟ್ ಬೆಂಗಳೂರು.09.ಜೂನ್.25:- ಕರ್ನಾಟಕದಲ್ಲಿ (Karnataka Rain) ಮೇ ಅಂತ್ಯದಿಂದ…

8 hours ago