ರಾಯಚೂರು .01.ಆಗಸ್ಟ.25: 2025-26 ಸಾಲಿನ ಮುಂಗಾರು ಹಂಗಾಮಿಗೆ ಜಿಲ್ಲೆಗೆ ನಿಗದಿಪಡಿಸಿದ ಗುರಿಯಂತೆ ಹಂತ ಹಂತವಾಗಿ ವಿವಿಧ ಸಂಸ್ಥೆಗಳಿAದ ಯೂರಿಯಾ, ಡಿ.ಎ.ಪಿ ಮತ್ತು ಕಾಂಪ್ಲೆಕ್ಸ್ ರಸಗೊಬ್ಬರ ಜಿಲ್ಲೆಗೆ ಬರುತ್ತಿದೆ.
ಮುಂಬರುವ ದಿನಗಳಲ್ಲಿ ಸಹ ರಸಗೊಬ್ಬರ ಜಿಲ್ಲೆಗೆ ಬರುತ್ತದೆ. ರೈತರು ರಸಗೊಬ್ಬರ ಕೊರತೆ ಇದೆ ಎಂದು ಭಾವಿಸದೆ ಬೆಳೆಗೆ ಬೇಕಾಗುವ ಒಟ್ಟು ರಸಗೊಬ್ಬರವನ್ನು ಒಂದೇ ಸಲ ಖರೀದಿಸಲು ಮುಂದಾಗಬಾರದು. ಬೆಳೆಗಳಿಗೆ ಬೇಕಾಗುವ ರಸಗೊಬ್ಬರವನ್ನು ಆಯಾ ಹಂತಕ್ಕೆ ಅವಶ್ಯಕತೆಗನುಗುಣವಾಗಿ ಮಾತ್ರ ಖರೀದಿಸಬೇಕೇಂದು ತಿಳಿಯಪಡಿಸಿದೆ.
ರಸಗೊಬ್ಬರ ವಿತರಕರಿಗೆ ದಿನಾಂಕ: 01.08.2025 ರಂದು ಯೂರಿಯಾ ರಸಗೊಬ್ಬರವನ್ನು ನೀಡಲಾಗಿರುತ್ತದೆ.
ರೈತರು ಬೆಳೆಗೆ ಅವಶ್ಯಕತೆ ಇರುವ ಆಧಾರದ ಮೇಲೆ ರಸಗೊಬ್ಬರವನ್ನು ಬೆಳೆಗೆ ನೀಡಬೇಕು ಮತ್ತು ಯೂರಿಯಾ ರಸಗೊಬ್ಬರವನ್ನು ಕಳೆನಾಶಕ ಜೊತೆಗೆ ಬಳಸದೆ ಅನ್ಯ ಮಾರ್ಗವಾಗಿ ಮರಳು ಅಥವಾ ಮಣ್ಣು ಬಳಸಬೇಕು ಹಾಗೂ ರಸಗೊಬ್ಬರದ ಕೊರತೆ ಬಗ್ಗೆ ಆತಂಕ ಪಡುವ ಅವಶ್ಯಕತೆ ಇರುವುದಿಲ್ಲ ಎಂದು ಜಂಟಿ ಕೃಷಿ ನಿರ್ದೇಶಕರು ರಾಯಚೂರ ಜಿಲ್ಲೆಯ ರೈತ ಬಾಂಧವರಲ್ಲಿ ಮನವಿ ಮಾಡಿದ್ದಾರೆ.
ಅತಿಥಿ ಉಪನ್ಯಾಸಕರ ಹುದ್ದೆಗೆ ಅರ್ಹತೆಗಳು ಸಾಮಾನ್ಯವಾಗಿ ಸ್ನಾತಕೋತ್ತರ ಪದವಿ, ನೆಟ್/ಕೆ-ಸೆಟ್/ಪಿಎಚ್.ಡಿ. ಮತ್ತು ಹಿಂದಿನ ಅನುಭವವನ್ನು ಆಧರಿಸಿರುತ್ತವೆ. ಕೆಲವು ಸಂದರ್ಭಗಳಲ್ಲಿ, ವೃತ್ತಿಪರ…
ಬೀದರ.02.ಆಗಸ್ಟ್.25:- ಬೀದರ್ ನಗರಸಭೆಯನ್ನು ಮೇಲ್ದರ್ಜೆಗೇರಿಸಿದ ಈ ಹಿಂದೆ ಮಂಜೂರಾದ ಹುದ್ದೆಗಳ ಜೊತೆಗೆ ಷರತ್ತಿಗೊಳಪಟ್ಟು ವಿವಿಧ ವೃಂದಗಳ 344 ಹೊಸ ಹುದ್ದೆಗಳನ್ನು…
ಹೊಸ ದೆಹಲಿ.02.ಆಗಸ್ಟ್.25:- 71ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿಗಳಲ್ಲಿ ಹಿಂದಿ ಚಿತ್ರ 12ನೇ ಫೇಲ್ ಅತ್ಯುತ್ತಮ ಚಿತ್ರ ಪ್ರಶಸ್ತಿಯನ್ನು ಗೆದ್ದಿದೆ. ಇಂದು…
ಹೊಸ ದೆಹಲಿ.02.ಆಗಸ್ಟ್.25:- ಕೇಂದ್ರ ಕ್ರೀಡಾ ಸಚಿವ ಮನ್ಸುಖ್ ಮಾಂಡವಿಯಾ ಇಂದು ನವದೆಹಲಿಯಲ್ಲಿ ಚೆಸ್ ಆಟಗಾರ್ತಿ ದಿವ್ಯಾ ದೇಶಮುಖ್ ಅವರನ್ನು ಸನ್ಮಾನಿಸಿದರು.…
ಪುಣೆ.02.ಆಗಸ್ಟ್.25:- ಪುಣೆಯಲ್ಲಿ ಇಂದು ನಡೆದ ಸಮಾರಂಭದಲ್ಲಿ ಕೇಂದ್ರ ಸಚಿವ ನಿತಿನ್ ಗಡ್ಕರಿ ಅವರಿಗೆ 43ನೇ ಲೋಕಮಾನ್ಯ ತಿಲಕ್ ರಾಷ್ಟ್ರೀಯ ಪ್ರಶಸ್ತಿಯನ್ನು…
ಮುಂಬೈ ಗೋಕುಲಾಷ್ಟಮಿಯ ಸಂದರ್ಭದಲ್ಲಿ ಮುಂಬರುವ ದಹಿ ಹಂಡಿ ಉತ್ಸವದಲ್ಲಿ ಭಾಗವಹಿಸುವ 1.5 ಲಕ್ಷ ಗೋವಿಂದರಿಗೆ ಮಹಾರಾಷ್ಟ್ರ ಸರ್ಕಾರ ವಿಮಾ ರಕ್ಷಣೆಯನ್ನು…