ಯೂರಿಯಾ, ಡಿಎಪಿ ರಸಗೊಬ್ಬರ ಲಭ್ಯ: ಪ್ರಕಾಶ್ ಚೌಹಾಣ್

ರಾಯಚೂರು.11.ಆಗಸ್ಟ್.25:- ಜಂಟಿ ಕೃಷಿ ನಿರ್ದೇಶಕರ ಕಾರ್ಯಾಲಯದಿಂದ 2025-26 ಸಾಲಿನ ಮುಂಗಾರು ಹಂಗಾಮಿಗೆ ಜಿಲ್ಲೆಗೆ ನಿಗದಿಪಡಿಸಿದ ಗುರಿಯಂತೆ ಯೂರಿಯಾ, ಡಿ.ಎ.ಪಿ ರಸಗೊಬ್ಬರ ಜಿಲ್ಲೆಗೆ ಬರುತ್ತಿದ್ದು, ರಸಗೊಬ್ಬರದ ಕೊರತೆ ಬಗ್ಗೆ ರೈತರು ಆತಂಕಪಡುವ ಅವಶ್ಯಕತೆ ಇರುವುದಿಲ್ಲ ಎಂದು ಕೃಷಿ ಇಲಾಖೆಯ ಜಂಟಿ ನಿರ್ದೇಶಕರಾದ ಪ್ರಕಾಶ್ ಚೌಹಾಣ್ ಅವರು ತಿಳಿಸಿದ್ದಾರೆ.

ಆಗಸ್ಟ್ 8ರಂದು ಜಿಲ್ಲೆಯಲ್ಲಿ ಯೂರಿಯಾ ಗೊಬ್ಬರವು ಪಿಎಸಿಎಸ್ ಸಿಂಧನೂರು-13, ತುಂಗಾಭದ್ರ ಎಫ್‌ಪಿಒ ಸಿಂಧನೂರು-12, ಪಿಎಸಿಎಸ್ ಸಾಲಗುಂದಾ-13, ಪಿಎಸಿಎಸ್ ಗೋನವಾರ-12, ಸ್ನಾಸ್ತ್ರ ಎಫ್‌ಪಿಒ ಜವಳಗೇರಾ-13 ಪಿಎಸಿಎಸ್ ಜವಳಗೇರಾ-12, ಪಿಎಸಿಎಸ್ ಗುಂಜಳ್ಳಿ-12 ಪಿಎಸಿಎಸ್ ಹಾರಾಪುರ-12, ಪಿಎಸಿಎಸ್ ದಿನ್ನಿ-9, ಪಿಎಸಿಎಸ್ ತಲಮಾರಿ-9, ನಂದಿನಿ ಎಫ್‌ಪಿಒ ನೆಲಹಾಳ-9, ಟಿಎಪಿಸಿಎಮ್‌ಎಸ್ ಮಾನವಿ-36 ಪಿಎಸಿಎಸ್ ನಕ್ಕುಂದಿ-18, ಪಿಎಸಿಎಸ್ ಚೀಕಲಪರ್ವಿ-9, ಪಿಎಸಿಎಸ್ ಆಲ್ಮಾಳ-9, ಪಿಎಸಿಎಸ್ ಹರವಿ-9, ಪಿಎಸಿಎಸ್ ಕವಿತಾಳ-9, ಪಿಎಸಿಎಸ್ ಕುರ್ಡಿ-9, ಟಿಎಪಿಸಿಎಮ್‌ಎಸ್ ದೇವದುರ್ಗ-36, ಪಿಎಸಿಎಸ್ ಹೀರೆಕೋಟೆಕಲ್-9, ಆರ್‌ಎಪಿಸಿಎಮ್‌ಸಿ ರಾಯಚೂರು-18, ಪಿಎಸಿಎಸ್ ತುರ್ವಿಹಾಳ-9, ಪಿಎಸಿಎಸ್ ಅರಳಹಳ್ಳಿ-9, ಪಿಎಸಿಎಸ್ ಮಲ್ಲಾಪುರ-9, ಪಿಎಸಿಎಸ್ ತಿಡಿಗೋಳ-9, ಪಿಎಸಿಎಸ್ ಉದ್ಬಾಳ-9 ಮೆಟ್ರಿಕ್ ಟನ್ ಯೂರಿಯಾ ಗೊಬ್ಬರ ವಿತರಿಸಲಾಗಿದೆ.

ಆಗಸ್ಟ್ 8ರಂದು ಜಿಲ್ಲೆಯಲ್ಲಿ ಡಿ.ಎ.ಪಿ ಗೊಬ್ಬರವು ಪಿಎಸಿಎಸ್ ಹೀರಾಪುರ-18, ಪಿಎಸಿಎಸ್ ದಿನ್ನಿ-9, ಪಿಎಸಿಎಸ್ ತಲಮಾರಿ-9, ನಂದಿನಿ ಎಫ್‌ಪಿಒ ನೆಲಹಾಳ-7.5, ಪಿಎಸಿಎಸ್ ಚೀಕಲಪರ್ವಿ-9, ಪಿಎಸಿಎಸ್ ಆಲ್ದಾಳ-9, ಪಿಎಸಿಎಸ್ ಹರವಿ-9, ಪಿಎಸಿಎಸ್ ಕವಿತಾಳ-9, ಪಿಎಸಿಎಸ್ ಕುರ್ಡಿ-9, ಟಿಎಪಿಸಿಎಮ್‌ಎಸ್ ದೇವದುರ್ಗ-18, ಪಿಎಸಿಎಸ್ ಹೀರೆಕೋಟ್ನೇಕಲ್-9, ಪಿಎಸಿಎಸ್ ತುರ್ವಿಹಾಳ-9, ಪಿಎಸಿಎಸ್ ಅರಳಹಳ್ಳಿ-9, ಪಿಎಸಿಎಸ್ ಮಲ್ಲಾಪುರ-9, ಪಿಎಸಿಎಸ್ ತಿಡಿಗೋಳ-9, ಪಿಎಸಿಎಸ್ ಉದ್ಬಾಳ-9 ಮೆಟ್ರಿಕ್ ಟನ್ ಡಿ.ಎ.ಪಿ ಗೊಬ್ಬರವು ರೈತರಿಗೆ ವಿತರಿಸಲಾಗಿದೆ ಎಂದು ಜಂಟಿ ಕೃಷಿ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

prajaprabhat

Recent Posts

ವಿದ್ಯಾರ್ಥಿಗಳು ಸ್ಪಧಾ೯ತ್ಮಕ ಪರಿಕ್ಷೆಗಳ ತಯಾರಿ ನಡೆಸಿದರೆ ಯಶಸ್ಸು ಖಚಿತ: ನಂದಾದೀಪ ಬೋರಾಳೆ

ಔರಾದ.11.ಆಗಸ್ಟ್.25:- ಸರಿಯಾದ ಯೋಜನೆ, ಅಧ್ಯಯನ ವಿಧಾನ ಮತ್ತು ಒತ್ತಡ ನಿರ್ವಹಣೆಯೊಂದಿಗೆ ವಿದ್ಯಾರ್ಥಿಗಳು ಸ್ಪಧಾ೯ತ್ಮಕ ಪರಿಕ್ಷೆಗಳ ತಯಾರಿ ನಡೆಸಿದರೆ ಯಶಸ್ಸು ಖಚಿತಯುವಕರು…

11 minutes ago

ಡಾ.ಬಿ.ಆರ್.ಅಂಬೇಡ್ಕರ್ & ವಿವಿಧ ಅಭಿವೃದ್ಧಿ ನಿಗಮಗಳಿಂದ ಸೌಲಭ್ಯಕ್ಕೆ ಅರ್ಜಿ ಆಹ್ವಾನ

ಕೊಪ್ಪಳ.11.ಆಗಸ್ಟ್.25: 2025-26 ನೇ ಸಾಲಿಗೆ ಡಾ.ಬಿ.ಆರ್.ಅಂಬೇಡ್ಕರ್ ಅಭಿವೃದ್ಧಿ ನಿಗಮ, ಕರ್ನಾಟಕ ಆದಿಜಾಂಬವ ಅಭಿವೃದ್ಧಿ ನಿಗಮ, ಕರ್ನಾಟಕ ಭೋವಿ ಅಭಿವೃದ್ಧಿ ನಿಗಮ,…

40 minutes ago

ಆಧಾರ್ ಸೀಡಿಂಗ್ ಮಾಡಿಸುವಂತೆ ಪರಿಶಿಷ್ಟ ವರ್ಗದ ವಿದ್ಯಾರ್ಥಿಗಳಿಗೆ ಸೂಚನೆ.

ರಾಯಚೂರು.11.ಆಗಸ್ಟ್.25: ಇಲ್ಲಿನ ಜಿಲ್ಲಾ ಪರಿಶಿಷ್ಟ ವರ್ಗಗಳ ಕಲ್ಯಾಣ ಅಧಿಕಾರಿಗಳ ಕಾರ್ಯಾಲಯದಿಂದ ಜಿಲ್ಲೆಯ ಎಸ್.ಎಸ್.ಎಲ್.ಸಿ ಪ್ರೋತ್ಸಾಹಧನಕ್ಕಾಗಿ 2020 ರಿಂದ 2025ರವರೆಗೆ ಆಧಾರ್…

2 hours ago

ಪರೀಕ್ಷೆಯ ಫಲಿತಾಂಶ ಕಡಿಮೆ ಬಂದಿದ್ರೆ ‘ಶಾಲೆ’ಗಳ ವಿರುದ್ಧ ಕ್ರಮ ರಾಜ್ಯ ಸರ್ಕಾರ ಆದೇಶ

ಬೆಂಗಳೂರು.11.ಆಗಸ್ಟ್.25:- ರಾಜ್ಯದ ಸರ್ಕಾರಿ ಹಾಗೂ ಅನುದಾನಿತ್ ಶಾಲೆಗಳ SSLC ಪರೀಕ್ಷೆಯಲ್ಲಿ ಕಡಿಮೆ ಫಲಿತಾಂಶ ಪಡೆದ ಸರ್ಕಾರಿ, ಅನುದಾನಿತ ಶಾಲೆಗಳಿಗೆ ರಾಜ್ಯ…

2 hours ago

ಅಗ್ನಿವೀರ್ ಸೇನಾ ಭರ್ತಿ: ನಾಲ್ಕನೇ ದಿನ 764 ಅಭ್ಯರ್ಥಿಗಳು ಭಾಗಿ

ರಾಯಚೂರು.11.ಆಗಸ್ಟ್.25:- ಅಗ್ನಿವೀರ್ ಸೇನಾ ಭರ್ತಿಗೆ ಆಗಸ್ಟ್ 11 ರಂದು ಒಟ್ಟು 764 ಅಭ್ಯರ್ಥಿಗಳು ವರದಿ ಮಾಡಿಕೊಂಡರು. ಆಗಸ್ಟ್ 11 ರಂದು…

2 hours ago

ಪಟ್ಟಣದ ಸರಕಾರಿ ಸಾರ್ವಜನಿಕ ಆಸ್ಪತ್ರೆಯಲ್ಲಿ ಹೇರಿಗೆ ಮಾಡಿ ಜನ ಸಾಮಾನ್ಯರಿಂದ ಹಣ ವಸೂಲಿ

ಬೀದರ.11.ಆಗಸ್ಟ್.25:- ಬೀದರ್ ಜಿಲ್ಲೆಯ ಔರಾದ ಬಾ ಪಟ್ಟಣದ ಸರಕಾರಿ ಸಾರ್ವಜನಿಕ ಆಸ್ಪತ್ರೆಯಲ್ಲಿ ಹೇರಿಗೆ ಮಾಡಿ ಜನ ಸಾಮಾನ್ಯರಿಂದ ಹಣ ವಸೂಲಿ…

3 hours ago