ಯೋಗ ಪರಂಪರೆ ವಿಶ್ವವ್ಯಾಪಿಯಾಗಿ ಬೆಳೆದಿದೆ: ಪ್ರೊ.ಕೆ.ವಿ. ಪ್ರಸಾದ್

ಕೊಪ್ಪಳ.22.ಜೂನ್.25:- ದೇಹ ಮತ್ತು ಮನಸ್ಸಿನ ಸಂಯೋಗವೇ ಯೋಗ ಭಾರತೀಯ ಯೋಗ ಪರಂಪರೆಯಿಂದು ವಿಶ್ವವ್ಯಾಪಿಯಾಗಿ ಬೆಳೆದಿದೆ ಎಂದು ಕೊಪ್ಪಳ ವಿಶ್ವ ವಿದ್ಯಾಲಯದ ಕುಲಸಚಿವರಾದ ಪ್ರೊ.ಕೆ.ವಿ. ಪ್ರಸಾದ್ ಹೇಳಿದರು.

ಕೊಪ್ಪಳ ವಿಶ್ವ ವಿದ್ಯಾಲಯದಲ್ಲಿ ಹಮ್ಮಿಕೊಂಡಿದ್ದ 11ನೇ ಅಂತರಾಷ್ಟ್ರೀಯ ಯೋಗ ದಿನಾಚರಣೆಯ ಯೋಗಾಭ್ಯಾಸ ಕಾರ್ಯಕ್ರಮದಲ್ಲಿ ಮಾತನಾಡಿದರು.

ದಿನ ನಿತ್ಯ ಯೋಗ ಮಾಡಿದರೆ ನಮ್ಮ್ ಮಾನಸಿಕ ಒತ್ತಡ ಕಡಿಮೆ ಮಾಡಿಕೊಳಬಹುದು ಹಾಗೂ ಆತ್ಮಕ್ಕೆ ಸಮತೋಲನ ತರುವ ಪ್ರಕ್ರಿಯಲ್ಲಿ ಯೋಗ ಮಹತ್ವದಾಗಿದು ಎಂದರು.
ವಿಶ್ವವಿದ್ಯಾಲಯದ ವಿದ್ಯಾರ್ಥಿಗಳು, ಉಪನ್ಯಾಸಕರು ಯೋಗಾಭ್ಯಾಸ ಮಾಡಿದರು, ಯೋಗ ಉಪನ್ಯಾಸಕರಾದ ಶರಣಪ್ಪ ಮಣ್ಣೂರು, ದೈಹಿಕ ಉಪನ್ಯಾಸಕ ಮಂಜುನಾಥ್, ಕೊಪ್ಪಳ ವಿಶ್ವವಿದ್ಯಾಲಯದ ಆಡಳಿತಾಧಿಕಾರಿ ತಿಮ್ಮಾರೆಡ್ಡಿ ಮೇಟಿ ಮತ್ತಿತರರು ಉಪಸ್ಥಿತರಿದ್ದರು.

prajaprabhat

Recent Posts

ಮಗು ಅಪಹರಣ,ಶ್ವಾನದಳ ಸಹಾಯದಿಂದ 24 ಗಂಟೆಗಳಲ್ಲಿ ಮಗುವನ್ನು ಪತ್ತೆಹಚ್ಚಿದ ಪೊಲೀಸರು

ಬೆಂಗಳೂರು.22.ಜೂನ್.25:- ಬೆಂಗಳೂರು ನಗರದ ವಿಶ್ವೇಶ್ವರಯ್ಯ ಲೇಔಟ್‌ನಲ್ಲಿ ಶನಿವಾರ ಸಾಯಂಕಾಲ ನಾಪತ್ತೆಯಾಗಿದ್ದ ಆರು ವರೇ ವರ್ಷದ ಮಗು ಪ್ರಕರಣವನ್ನು 24 ಗಂಟೆಗಳಲ್ಲಿ…

49 minutes ago

ಕೆ.ಎಚ್. ಪಾಟೀಲ್ ಅವರು ಹುಟ್ಟು ಹೋರಾಟಗಾರರಾಗಿದ್ದರು- ಗೃಹ ಸಚಿವ ಡಾ. ಜಿ. ಪರಮೇಶ್ವರ

ಶಿರೂರು ಪುನರ್‌ವಸತಿ ಗ್ರಾಮದಲ್ಲಿ ದಿ. ಕೆ.ಎಚ್.ಪಾಟೀಲ್ ರವರ ಮೂರ್ತಿ ಅನಾವರನ್.----ಕೊಪ್ಪಳ.22.ಜೂನ್.25:-ಕೆ.ಎಚ್. ಪಾಟೀಲ್ ಅವರು ತಮ್ಮ ಗೌಡಿಕೆಯನ್ನು ಮೀರಿ ಜನ ಸಮುದಾಯದ…

2 hours ago

PSI 1000 ಸಾವಿರ ಹುದ್ದೆಗಳಿಗೆ ನೇಮಕಾತಿ ಪ್ರಕ್ರಿಯೆ ಪ್ರಾರಂಭ: ಸಚಿವ ಜಿ. ಪರಮೇಶ್ವರ್

ಕೊಪ್ಪಳ.22.ಜೂನ್.25:PSI ಶೀಘ್ರವೇ ನೇಮಕಾತಿ ಪ್ರಕ್ರಿಯೆ ಆರಂಭಿಸುವುದಾಗಿ. ನೇಮಕಾತಿ ಹಗರಣದ ನಂತರ ಐದು ವರ್ಷ ಯಾವುದೇ ಪೊಲೀಸ್ ನೇಮಕಾತಿ ಆಗಿಲ್ಲ ಒಂದು…

6 hours ago

ಯೋಗವು ಭಾರತದ ಪ್ರಾಚೀನ ನಾಗರಿಕತೆಯ ಅಮೂಲ್ಯ ಕೊಡುಗೆ: ಸಂಸದ ಕೆ.ರಾಜಶೇಖರ ಹಿಟ್ನಾಳ

11ನೇ ಅಂತರಾಷ್ಟ್ರೀಯ ಯೋಗ ದಿನಾಚರಣೆ. ಕೊಪ್ಪಳ.22.ಜೂನ್.25:- ಒತ್ತಡಗಳನ್ನು ನಿವಾರಿಸುವ ದಿವ್ಯ ಔಷಧಿಯಾಗಿರುವ ಯೋಗವು ಭಾರತದ ಪ್ರಾಚೀನ ನಾಗರಿಕತೆಯ ಅಮೂಲ್ಯ ಕೊಡುಗೆಯಾಗಿದೆ…

6 hours ago

ಗಿಣಿಗೇರಾ ಗ್ರಾಮದ ಅಮೃತ ಸರೋವರ ದಡದಲ್ಲಿ ಅಂತರಾಷ್ಟ್ರೀಯ ಯೋಗ ದಿನಾಚರಣೆ

ಕೊಪ್ಪಳ.22.ಜೂನ್.25:-ಅಂತರಾಷ್ಟ್ರೀಯ ಯೋಗ ದಿನ ಪ್ರಯುಕ್ತ ಗಿಣಿಗೇರಾ ಗ್ರಾಮ ಪಂಚಾಯತಿ ಹಾಗೂ ಕೆರೆ ಅಭಿವೃದ್ಧಿ ಸಮಿತಿ ವತಿಯಿಂದ ಗಿಣಿಗೇರಾ ಗ್ರಾಮದ ಅಮೃತ…

7 hours ago

ಇಂದು ದಿ. ಕೆ.ಎಚ್.ಪಾಟೀಲ್ ರವರ ಮೂರ್ತಿ ಅನಾವರಣ ಕಾರ್ಯಕ್ರಮ್

ಕೊಪ್ಪಳ.22.ಜೂನ್.25:-ಜಲ ಸಂಪನ್ಮೂಲ ಇಲಾಖೆಯ ಕರ್ನಾಟಕ ನೀರಾವರಿ ನಿಗಮ ನಿಯಮಿತದ ವತಿಯಿಂದ ಮಾಜಿ ಮಂತ್ರಿಗಳಾದ ದಿ. ಶ್ರೀಯುತ ಕೆ.ಎಚ್. ಪಾಟೀಲ್ ರವರ…

7 hours ago