ರಥಯಾತ್ರೆಯನ್ನು ಯಶಸ್ವಿಗೊಳಿಸಲು ಮನವಿ


ಬೀದರ.23.ಏಪ್ರಿಲ್.25: ಕರ್ನಾಟಕದ ಸಾಂಸ್ಕೃತಿಕ ನಾಯಕರಾದ ವಿಶ್ವಗುರು ಬಸವಣ್ಣನವರ ಬದುಕು, ಸಂದೇಶ ಮತ್ತು ಚಿಂತನೆಗಳನ್ನು ನಾಡಿನಾದ್ಯಂತ ತಿಳಿಸಲು ರಥಯಾತ್ರೆಯು ಬೀದರ ತಾಲ್ಲೂಕಿನಿಂದ ಸಂಚರಿಸುತ್ತಾ ಹುಮನಾಬಾದ ತಾಲ್ಲೂಕಿನ ಗಡಿ ಗ್ರಾಮವಾದ ಸಿಂದಬAದಗಿ ಗ್ರಾಮದಲ್ಲಿ ಏಪ್ರಿಲ್.24 ರಂದು ಮಧ್ಯಾಹ್ನ 12.30 ಗಂಟೆಗೆ ಆಗಮಿಸಲಿದೆ.

ಈ ರಥಯಾತ್ರೆಯನ್ನು ಗೌರವಯುತವಾಗಿ ಸ್ವಾಗತಿಸಿ ರಥ ಸಂಚಲನ ಮಾಡಿ ಕರ್ನಾಟಕ ನಾಡ, ನುಡಿ, ಭಾಷೆ ಮತ್ತು ಸಂಸ್ಕೃತಿಯ ಅರಿವು ಮೂಡಿಸುವ ಸದರಿ ರಥಯಾತ್ರೆಯನ್ನು ಜಿಲ್ಲೆಯ ಗಡಿ ಭಾಗಗಳಲ್ಲಿ ಬಿಳ್ಕೋಡುಗೆ ಮಾಡಬೇಕಾಗಿರುತ್ತದೆ. ಕಾರಣ ಹುಮನಾಬಾದ ತಾಲ್ಲೂಕಿನ ಎಲ್ಲಾ ಸಾರ್ವಜನಿಕರು, ವಿವಿಧ ಸಂಘ ಸಂಸ್ಥೆಗಳ ಸದಸ್ಯರುಗಳು, ಚುನಾಯಿತ ಪ್ರತಿನಿಧಿಗಳು, ತಾಲ್ಲೂಕು ಮಟ್ಟದ ಅಧಿಕಾರಿಗಳು, ಹಾಗೂ ಎಲ್ಲ ಸರ್ಕಾರಿ ನೌಕರರು ಎಲ್ಲರೂ ಕೈ ಜೋಡಿಸಿ ರಥಯಾತ್ರೆಯನ್ನು ಯಶಸ್ವಿಗೊಳಿಸಬೇಕೆಂದು ಹುಮನಾಬಾದ ತಹಸೀಲ್ದಾರರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

prajaprabhat

Recent Posts

ಅಮರೇಶ್ವರಮಹಾದ್ವಾರಕ್ಕೆಸಂಸದರಿಂದ #1ಕೋಟಿರೂಪಾಯಿಘೋಷಣೆ

ಔರಾದ.04.ಆಗಸ್ಟ್.25:- ಔರಾದ ಪಟ್ಟಣದ ಉಧ್ಭವಲಿಂಗ ಶ್ರೀ ಅಮರೇಶ್ವರ ದೇವಸ್ಥಾನವು ಐತಿಹಾಸಿಕ ಹಿನ್ನೆಲೆಯಿಂದ ಕೂಡಿದೆ. ಹಿಂದೆ ಮಹಾನ್ ಸಂತರೊಬ್ಬರ ಭಕ್ತಿಗೆ ಮೆಚ್ಚಿ…

7 hours ago

ನಕಲಿ ಪಿಎಚ್ಡಿ ಪ್ರಮಾಣ ಪತ್ರ ತಂದಿರುವವರ ವಿರುದ್ಧ ಕಾನೂನು ಕ್ರಮ ಜರುಗಿಸಲು ಮನವಿ.

ಇಂದು ಜಂಟಿ ನಿರ್ದೇಶಕರು. ಕಲಬುರಗಿ ರವರ ಮುಖಾಂತರ ನಕಲಿ ಪಿಎಚ್.ಡಿ ಪ್ರಮಾಣ ಪತ್ರ ತಂದಿರುವವರ ವಿರುದ್ಧ ಕಾನೂನು ಕ್ರಮ ಜರುಗಿಸಲು…

7 hours ago

ಆಗಸ್ಟ್ 5ರಂದು ನೇರ ಸಂದರ್ಶನ

ರಾಯಚೂರು.04.ಆಗಸ್ಟ್.25: ಇಲ್ಲಿನ ಕೈಗಾರಿಕಾ ತರಬೇತಿ ಮತ್ತು ಉದ್ಯೋಗ ವಿನಿಮಯ ಇಲಾಖೆ ಕಚೇರಿಯಲ್ಲಿ ಆಗಸ್ಟ್ 5ರ ಬೆಳಿಗ್ಗೆ 10 ರಿಂದ ಮಧ್ಯಾಹ್ನ…

8 hours ago

ಆಗಸ್ಟ್ 6ರಂದು ಹಟ್ಟಿ ಚಿನ್ನದ ಕಂಪನಿ ನಿಯಮಿತ ಸಿಬ್ಬಂದಿ, ಕಾರ್ಮಿಕರ ವಸತಿ

ಸಮುಚ್ಚಯ ನಿರ್ಮಾಣಕ್ಕೆ ಮುಖ್ಯಮಂತ್ರಿಗಳಿoದ ಶಂಕುಸ್ಥಾಪನೆ. ರಾಯಚೂರು.04.ಆಗಸ್ಟ್.25: ಹಟ್ಟಿ ಚಿನ್ನದ ಗಣಿ ಕಂಪನಿ ನಿಯಮಿತದ ವತಿಯಿಂದ ಹಟ್ಟಿ ಗಣಿ ಕಂಪನಿಯ ಸಿಬ್ಬಂದಿ…

8 hours ago

ರಾಯಚೂರು | ಆಗಸ್ಟ್ 6ರಂದು ರಾಯಚೂರು ಜಿಲ್ಲೆಯಲ್ಲಿ ಮುಖ್ಯಮಂತ್ರಿಗಳ ಪ್ರವಾಸ

ರಾಯಚೂರು.04.ಆಗಸ್ಟ್.25: ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ ಅವರು ಆಗಸ್ಟ್ 6ರಂದು ರಾಯಚೂರು ಜಿಲ್ಲೆಯಲ್ಲಿ ಪ್ರವಾಸ ಕೈಗೊಂಡಿದ್ದಾರೆ. ಅoದು ಬೆಳಿಗ್ಗೆ 10.30ಕ್ಕೆ ಬೆಂಗಳೂರಿನ ಹೆಚ್‌ಎಎಲ್…

8 hours ago

ಔರಾದ (ಬಿ) ತಾಲೂಕಿನಲ್ಲಿ ಕೋಟ್ಯಾಂತರ ರೂಪಾಯಿಗಳ ಅವ್ಯವಹಾರ ಸತತ 3 ವರ್ಷಗಳಿಂದ ಭಾವಚಿತ್ರಗಳನ್ನು ಲಗತ್ತಿಸಿ ಹಣ ಲೂಟಿ.!

ಭ್ರಷ್ಟ ಅಧಿಕಾರಿಗಳು ಪ್ರತಿ ವರ್ಷ ದುರಸ್ಥಿ ಪಿಠೋಪಕರಣ ಸರಬರಾಜು ಹೆಸರಿನಲ್ಲಿ ಸತತ 3 ವರ್ಷಗಳಿಂದ ಇದೇ ಮಾಡಿ ಭಾವಚಿತ್ರಗಳನ್ನು ಲಗತ್ತಿಸಿ…

9 hours ago