ಭಾರತ ಸರ್ಕಾರ ಹೊಸ ಹೊಸ ಯೋಜನೆಗಳ ರೋಪಿಸ್ತಿದೆ ಈ ಕೇಂದ್ರ ರಸ್ತೆ ಸರಿಗೆ ಸಚಿವರಾದ ನಿತಿನ್ ಗಡ್ಕರಿ ಅವರು ಈ ಒಂದು ಹೊಸ ಯೋಜನೆ ಬಗೆ ಮಾತನಾಡಿ ಹೇಳಿದರು.
ರಸ್ತೆ ಅಪಘಾತಗಳಲ್ಲಿ ಗಾಯಗೊಂಡವರನ್ನು ಗೋಲ್ಡನ್ ಅವರ್ (ಮೊದಲ ಗಂಟೆ) ಸಮಯದಲ್ಲಿ ಆಸ್ಪತ್ರೆಗೆ ದಾಖಲಿಸುವ ಉತ್ತಮ ನಾಗರಿಕರಿಗೆ ನೀಡುವ ಬಹುಮಾನದ ಮೊತ್ತವನ್ನು ಕೇಂದ್ರ ಸರ್ಕಾರ ₹5,000ರಿಂದ ₹25,000ಕ್ಕೆ ಹೆಚ್ಚಿಸಿದೆ.
ಕೇಂದ್ರ ಸಚಿವ ನಿತಿನ್ ಗಡ್ಕರಿ ಈ ಬಗ್ಗೆ ಮಾತನಾಡಿ, ಗಾಯಾಳುಗಳಿಗೆ ಗಂಟೆಯೊಳಗೆ ತುರ್ತು ಚಿಕಿತ್ಸೆ ದೊರೆತರೆ ಚೇತರಿಕೆ ಸಾಧಿಸಲು ಉತ್ತಮ ಅವಕಾಶಗಳಿರುತ್ತದೆ ಎಂದು ಹೇಳಿದ್ದಾರೆ.
ಗೋಲ್ಡನ್ ಅವರ್’ ಎಂದರೆ ಅಪಘಾತವಾದ ನಂತರದ ಮೊದಲ ಗಂಟೆ, ಇದರಲ್ಲಿ ಸಮಯೋಚಿತ ಚಿಕಿತ್ಸೆ ನೀಡುವುದು ಜೀವ ಉಳಿಸಲು ಮುಖ್ಯವಾಗಿದೆ.
ಈ ಹೊಸ ಯೋಜನೆಯು ಜನರನ್ನು ಗಾಯಾಳುಗಳಿಗೆ ಸಹಾಯ ಮಾಡಲು ಪ್ರೇರೇಪಿಸುವ ನಿಟ್ಟಿನಲ್ಲಿ ಮೂಡಿಬಂದಿದ್ದು, ತುರ್ತು ಚಿಕಿತ್ಸಾ ವ್ಯವಸ್ಥೆಗಳನ್ನು ಅಭಿವೃದ್ಧಿಪಡಿಸುವ ಮತ್ತು ಅಪಘಾತದ ನಂತರದ ಮರಣ ಪ್ರಮಾಣವನ್ನು ಕಡಿಮೆ ಮಾಡುವ ಉದ್ದೇಶವಿದೆ.
ಇದೇ ಕಾರಣದಿಂದ, ಸಾರ್ವಜನಿಕರು ಹೆದರಿಕೆ ಅಥವಾ ಸಂಶಯವಿಲ್ಲದೆ ಗಾಯಾಳುಗಳಿಗೆ ಸಹಾಯ ಮಾಡಲು ಮುಂದೆ ಬರಬೇಕು ಎಂಬ ಸಂದೇಶವನ್ನು ಸರ್ಕಾರ ರವಾನಿಸಿದೆ.
ರಸ್ತೆ ಅಪಘಾತದಲ್ಲಿ ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಿದರೆ ₹25,000 ಬಹುಮಾನ
ಬೆಂಗಳೂರು.09.ಜೂನ್.25:- ಕೇಂದ್ರೀಯ ವಿಶ್ವವಿದ್ಯಾಲಯ ಹೈದರಾಬಾದ್ ತೆಲಂಗಾಣಾ ರೋಹಿತ್ ಬೇಮುಲ ಅವರಮೇಲೇ ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ತಾರತಮ್ಯ, ಜಾತಿ ದೌರ್ಜನ್ಯವನ್ನು…
ಮಿರೇ ಅಸೆಟ್ ಫೌಂಡೇಷನ್ ಪದವಿ ಅಥವಾ ಸ್ನಾತಕೋತ್ತರ ಪದವಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಅರ್ಹತೆ: ಅರ್ಜಿದಾರರು ಹಿಂದಿನ…
ಹೊಸ ದೆಹಲಿ.09.ಜೂನ.25:- ಅಂತರರಾಷ್ಟ್ರೀಯ ಯೋಗ ದಿನಾಚರಣೆಯ ಅಂಗವಾಗಿ, ಅಖಿಲ ಭಾರತ ಆಯುರ್ವೇದ ಸಂಸ್ಥೆ (AIIA) ಇಂದಿನಿಂದ ಯೋಗ ಸಮಾವೇಶ ಎಂಬ…
ಹೊಸ ದೆಹಲಿ.09.ಜೂನ್.25:- ಭಾರೀ ಮಳೆಯಿಂದಾಗಿ ಉಂಟಾದ ಹಲವಾರು ಭೂಕುಸಿತಗಳಿಂದಾಗಿ ಈ ಪ್ರದೇಶದಲ್ಲಿ ರಸ್ತೆ ಸಂಪರ್ಕ ಕಡಿತಗೊಂಡಿದ್ದರಿಂದ ಉತ್ತರ ಸಿಕ್ಕಿಂನ ಚಾಟೆನ್ನಲ್ಲಿ…
ಹೊಸ ದೆಹಲಿ.09.ಜೂನೆ.25:- ಸೇವಾ, ಸುಶಾಸನ ಮತ್ತು ಗರೀಬ್ ಕಲ್ಯಾಣ್ ತತ್ವಗಳಿಂದ ನಡೆಸಲ್ಪಡುವ ಭಾರತವು ಒಂದು ದಶಕದ ಗಮನಾರ್ಹ ಪರಿವರ್ತನೆಗೆ ಒಳಗಾಗಿದೆ.…
ಬೆಂಗಳೂರು.09.ಜೂನ್.25:- ರಾಜ್ಯ ಸರ್ಕಾರದಿಂದ ಗ್ರಾಮೀಣ ಜನತೆಗೆ ಆಸ್ತಿ ವಿವರಗಳ ವಹಿಯಲ್ಲಿ ಮಾಲೀಕನ ಹೆಸರು, ಸೇರ್ಪಡೆ, ಬದಲಾವಣೆ ಶುಲ್ಕವನ್ನು ನಮೂನೆ 9…