ರಾಜ್ಯದಲ್ಲಿ ನೌಕರರು ಮತ್ತು ಗುತ್ತಿಗೆದಾರರಿಗೆ ಅರೋಗ್ಯ ಯೋಜನೆ ಭಾಗ್ಯ.

ಬೆಂಗಳೂರು.21.ಜೂನ್.25:- ಸರ್ಕಾರಿ ಇಲಾಖೆಗಳ ನೌಕರರು ಮತ್ತು ಗುತ್ತಿಗೆದಾರರಿಗೆ ಆರೋಗ್ಯ ಇಲಾಖಯಿಂದ ಅರೋಗ್ಯ ಭದ್ರತೆ ಸಿಕ್ಕಿದೆ. ಇನ್ನು ನೌಕರರ ಆರೋಗ್ಯ, ಆಸ್ಪತ್ರೆ ಖರ್ಚು ವೆಚ್ಚಗಳ ಹೊರೆ ಕಡಿಮೆಯಾಗಲಿದೆ.

ನೌಕರರು, ಗುತ್ತಿಗೆದಾರರಿಗೆ ಆರೋಗ್ಯ ಭದ್ರತೆ ಯೋಜನೆ ತರಲಾಗಿದ್ದು ಇದರಡಿಯಲ್ಲಿ 5 ಲಕ್ಷ ರೂ.ವರೆಗೆ ನಗದು ರಹಿತ ಚಿಕಿತ್ಸಾ ಸೌಲಭ್ಯ ಪಡೆಯಬಹುದಾಗಿದೆ. ಇಂತಹದ್ದೊಂದು ಐತಿಹಾಸಿಕ ನಿರ್ಣಯಕ್ಕೆ ನಿನ್ನೆಯ ಕ್ಯಾಬಿನೆಟ್ ಸಭೆಯಲ್ಲಿ ಅಂಕಿತ ಹಾಕಲಾಗಿದೆ.

ಸುವರ್ಣ ಆರೋಗ್ಯ ಟ್ರಸ್ಟ್ ಯೋಜನೆ ಮುಖಾಂತರ ರಾಜ್ಯದ ಯಾವುದೇ ಸರ್ಕಾರಿ ಆಸ್ಪತ್ರೆಗಳಲ್ಲಿ ಗುತ್ತಿಗೆ, ಹೊರಗುತ್ತಿಗೆ ಆಧಾರದಲ್ಲಿ ಕೆಲಸ ಮಾಡುವ ನೌಕರರು ಮತ್ತು ಅವರ ಅವಲಂಬಿತರು 5 ಲಕ್ಷ ರೂ.ವರೆಗೆ ಚಿಕಿತ್ಸಾ ಸೌಲಭ್ಯ ಪಡೆದುಕೊಳ್ಳಬಹುದು. ಇದು ಸುಮಾರು 3 ಲಕ್ಷ ನೌಕರರಿಗೆ ಪರಯೋನವಾಗಲಿದೆ ಎಂದು ಸಚಿವರು ಹೇಳಿದ್ದಾರೆ.

ಈ ಯೋಜನೆಯು ಇಎಸ್‌ಐಸಿ, ಆಯುಷ್ಮಾನ್ ಭಾರತ್ ಆರೋಗ್ಯ ಕರ್ನಾಟಕ ಮುಂತಾದ ಯಾವುದೇ ಆರೋಗ್ಯ ಯೋಜನೆಯಲ್ಲಿ ಇಲ್ಲದ ನೌಕರರಿಗೆ ಅನ್ವಯವಾಗಲಿದೆ. ಈ ಯೋಜನೆಗಾಗಿ ಪ್ರತೀ ತಿಂಗಳು ನೌಕರರ ವೇತನದಿಂದ ಸುಮಾರು 100 ರೂ. ಕಡಿತ ಮಾಡಲಾಗುತ್ತದೆ. ಉಳಿದ 100 ರೂ. ಸರ್ಕಾರ ಭರಿಸಲಿದೆ.

prajaprabhat

Recent Posts

ನಾಳೆಯಿಂದ ಮುಂಗಾರು ಅಧಿವೇಶನ ಆರಂಭ; ಆಡಳಿತ-ಪ್ರತಿಪಕ್ಷಗಳ ನಡುವೆ ವಾಗ್ಯುದ್ದಕ್ಕೆ ವೇದಿಕೆ ಸಜ್ಜು

ಬೆಂಗಳೂರು.11.ಆಗಸ್ಟ್.25:- ಇಂದಿನಿಂದಲೇ ಮುಂಗಾರು ಅಧಿವೇಶನ ವಿಧಾನ ಮಂಡಲ ಉಭಯ ಸದನಗಳ ವಿದ್ಯುಕ್ತವಾಗಿ ಆರಂಭವಾಗಲಿದೆ. ಆಡಳಿತ ಹಾಗೂ ಪ್ರತಿಪಕ್ಷ ಸದಸ್ಯರುಗಳ ನಡುವೆ…

2 hours ago

KSRTC ಬಸ್, ಕಾರು ಡಿಕ್ಕಿ 2 ಮೃತೀವ್

ಅಫಜಲಪುರ.11.ಆಗಸ್ಟ್.25:- KSRTC ಬಸ್ ಮತ್ತು ಕಾರು ಮಧ್ಯೆ ಮುಖಾಮುಖಿ ಡಿಕ್ಕಿ ಹೊಡೆದ ಪರಿಣಾಮ,ಈ ಅಪಘಾತದಲ್ಲಿ ಕಾ‌ರ್ ನಲ್ಲಿದ್ದ ತಂದೆ ಮಗ…

2 hours ago

ಬೆಂಗಳೂರಿನ 44 ಎಕರೆಯಲ್ಲಿ ಕೆಂಪೇಗೌಡ ಒಕ್ಕಲಿಗ ವಿ.ವಿ: ಎಚ್‌.ಎನ್‌.ಅಶೋಕ್

ಮಾಗಡಿ: ಬೆಂಗಳೂರಿನ ಸಜ್ಜೇಪಾಳ್ಯದಲ್ಲಿ ಇರುವ ಕೃಷ್ಣಪ್ಪ, ರಂಗಮ್ಮ ಎಜುಕೇಶನ್ ಟ್ರಸ್ಟ್ ನ ಹೆಸರಿನಲ್ಲಿ ಇದ್ದ 44 ಎಕರೆ 33 ಗುಂಟೆ…

5 hours ago

ವರ್ಗಾವಣೆ ಪರಿಷ್ಕೃತ ವೇಳಾಪಟ್ಟಿ ಪ್ರಕಟ ಶಿಕ್ಷಣ ಇಲಾಖೆಯಿಂದ ಬಿಡುಗಡೆ.

ಬೆಂಗಳೂರು.10.ಆಗಸ್ಟ್.25:- ಸರ್ಕಾರಿ ಶಾಲೆ ಶಿಕ್ಷಕರ ವರ್ಗಾವಣೆ ಪರಿಷ್ಕೃತ ವೇಳಾಪಟ್ಟಿ-2 ಅನ್ನು ಶಾಲಾ ಶಿಕ್ಷಣ ಇಲಾಖೆಯಿಂದ ಬಿಡುಗಡೆ ಮಾಡಲಾಗಿದೆ. ಶಿಕ್ಷಕರ ವರ್ಗಾವಣೆ…

5 hours ago

ಪ್ರಯಾಣದ ಸಂಧರ್ಭದಲ್ಲಿ ಮೋದಿ ಹಾಸ್ಯಕ್ಕೆ ಸಿದ್ದು, ಡಿಕೆಶಿಗೆ ನಗುವೋ ನಗು ಸಾಂದರ್ಭಿಕ ಚಿತ್ರ.

ಬೆಂಗಳೂರು.10.ಆಗಸ್ಟ್.25:- ನಮ್ಮ ಮೆಟ್ರೋ  ರೈಲು ಉದ್ಘಾಟನಕೆ ಪ್ರಧಾನಿ ನರೇಂದ್ರ ಮೋದಿಯವರು ಇಂದು ಮಾಡಿದ್ದಾರೆ " ಹಳದಿ ಮಾರ್ಗಕ್ಕೆ ಇಂದು ಚಾಲನೆ…

10 hours ago

ಹಳದಿ ಮೆಟ್ರೋ ನಾಳೆಯಿಂದ ಸಂಚಾರ ಪ್ರಾರಂಭ.

ಬೆಂಗಳೂರು.10.ಆಗಸ್ಟ್.25:- ಇಂದು ಪ್ರಧಾನಿ ನರೇಂದ್ರ ಮೋದಿಆರ್‌.ವಿ. ರಸ್ತೆ-ಬೊಮ್ಮಸಂದ್ರ ಹಳದಿ ಮಾರ್ಗಕ್ಕೆ  ಹಸಿರು ನಿಶಾನೆ ತೋರಿಸಿದ ಬಳಿಕ ಉದ್ಘಾಟನಾ ಕಾರ್ಯಕ್ರಮದ ನಂತರ…

10 hours ago