ಬೆಂಗಳೂರು.10.ಫೆ.25:- ರಾಜ್ಯದಲ್ಲಿ ಸಾರಿಗೆ ಬಸ್ ದರ ಏರಿಕೆ ಬೆನ್ನಲ್ಲೇ ಇದೀಗ ನಮ್ಮ ಮೆಟ್ರೋ ದರ ಕೂಡ ಏರಿಸಿರುವ ರಾಜ್ಯ ಸರ್ಕಾರದ ವಿರುದ್ಧ ಗುಡುಗಿರುವ ಬಿಜೆಪಿ ಶಾಸಕ ಡಾ. ಅಶ್ವಥ್ ನಾರಾಯಣ, ‘ಗ್ಯಾರಂಟಿ ಸರ್ಕಾರವೇ ದರ ಏರಿಕೆಯ ಗ್ಯಾರಂಟಿ ನೀಡುತ್ತಿದೆಯಾ? 50 ರೂ. ಬಸ್ ಟಿಕೆಟ್ ಭಾರವಾದರೆ, 150ರಿಂದ 300 ರೂ.
ರಾಜ್ಯದಲ್ಲಿ ಮೆಟ್ರೋ ಪಾಸ್ ಹೇಗೆ ನ್ಯಾಯಸಂಗತ? ಮೆಟ್ರೋ ದರಕ್ಕೆ ಶೇ.5ರಷ್ಟು ಏರಿಕೆ ಮಾಡಿರುವುದು ನೇರ ಜನದ್ರೋಹ’ ಎಂದು ಕಿಡಿಕಾರಿದ್ದಾರ ದಿನಲ್ಲಿ ದೇಶದ ಎಲ್ಲಾ ಮೆಟ್ರೋಗಳ ಪೈಕಿ ಬೆಂಗಳೂರು ಮೆಟ್ರೋ ದರವೇ ಅತಿ ಅಧಿಕವಾಗಿದ್ದು, ದರ ಹೆಚ್ಚಳದಿಂದ ಜನರು ಮತ್ತೆ ಸ್ವಂತ ವಾಹನಗಳತ್ತ ಮುಖಮಾಡುವ ಅನಿವಾರ್ಯ ಎದುರಾಗುತ್ತಿದೆ.
ದಿನಗೂಲಿ ನೌಕರರು, ವಿದ್ಯಾರ್ಥಿಗಳು, ಮಧ್ಯಮವರ್ಗದವರ ಸಂಚಾರ ಹಕ್ಕನ್ನು ಹರಣ ಮಾಡುವ ಈ ದಬ್ಬಾಳಿಕೆಯನ್ನು ತಕ್ಷಣ ನಿಲ್ಲಿಸಬೇಕು’ ಎಂದು ಆಗ್ರಹಿಸಿದ್ದಾರೆ.
ಈ ಹಿಂದೆ ಸಲ್ಲಿಸಲಾಗಿದ್ದ ದರ ಹೆಚ್ಚಳ ಪ್ರಸ್ತಾವನೆಯನ್ನು ಅನುಮೋದಿಸಿರುವ ರಾಜ್ಯ ಸರ್ಕಾರ, ಪ್ರಯಾಣಿಕರ ಟಿಕೆಟ್ ದರದಲ್ಲಿ ಶೇ.50ರಷ್ಟು ಏರಿಕೆ ಮಾಡಿದೆ. ಬಸ್ ದರ ಏರಿಕೆ ಬೆನ್ನಲ್ಲೇ ಬಿಎಂಆರ್ಸಿಎಲ್ ದರವೂ ಹೆಚ್ಚಳವಾಗಿರುವುದು ಸದ್ಯ ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿದೆ.
ಹೊಸ ದೆಹಲಿ.08.ಜೂನ್.25:- ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (NTA) (1) ಜೂನಿಯರ್ ರಿಸರ್ಚ್ ಫೆಲೋಶಿಪ್ ಪ್ರಶಸ್ತಿ ಮತ್ತು ಸಹಾಯಕ ಪ್ರಾಧ್ಯಾಪಕರಾಗಿ ನೇಮಕಾತಿ',…
ಬೀದರ.08.ಜೂನ್.25:- ಇಂದು ಮುಂಗಾರು ಮಳೆ ಆರಂಭವಾಗುವ ಈ ದಿನದಂದು ಬೀದರ್ ಜಿಲ್ಲೆಯ ಹಳೆಯ ನಗರ ಮತ್ತು ಹುಮ್ನಾಬಾದ್ ಪಟ್ಟಣದಲ್ಲಿ ಪ್ರತಿ…
ಉತ್ತರಾಖಂಡದ ಗರ್ವಾಲ್ನ ಮುಂಚೂಣಿ ಪ್ರದೇಶಗಳಲ್ಲಿ ನಿಯೋಜಿಸಲಾದ ಪಡೆಗಳ ಕಾರ್ಯಾಚರಣೆ ಮತ್ತು ಆಡಳಿತಾತ್ಮಕ ಸನ್ನದ್ಧತೆಯನ್ನು ಪರಿಶೀಲಿಸಲು ಸೇನಾ ಮುಖ್ಯಸ್ಥ ಜನರಲ್ ಉಪೇಂದ್ರ…
ಮಿಥಿ ನದಿ ಹೂಳು ತೆಗೆಯುವ ಹಗರಣಕ್ಕೆ ಸಂಬಂಧಿಸಿದ 65 ಕೋಟಿ ರೂಪಾಯಿ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ, ನಟ ಡಿನೋ…
ಉತ್ತರ ರೈಲ್ವೆಯು ಕತ್ರಾ ಮತ್ತು ಶ್ರೀನಗರ ನಡುವೆ ವಂದೇ ಭಾರತ್ ರೈಲುಗಳ ವಾಣಿಜ್ಯ ಕಾರ್ಯಾಚರಣೆಯನ್ನು ಪ್ರಾರಂಭಿಸಿದೆ. ಜೂನ್ 6 ರಂದು…
ಸಿಕ್ಕಿಂನಲ್ಲಿ, ಇಂದು ವಿಶೇಷ ಹೆಲಿಕಾಪ್ಟರ್ ಹಾರಾಟದ ಮೂಲಕ ಮಂಗನ್ ಜಿಲ್ಲೆಯ ಚಾಟೆನ್ನಿಂದ 28 ಜನರನ್ನು ಸ್ಥಳಾಂತರಿಸಲಾಗಿದೆ. ಸಿಕ್ಕಿಂ ಸರ್ಕಾರವು ಸಿಕ್ಕಿಬಿದ್ದ…