ರಾಜ್ಯದಲ್ಲಿ 2ನೇ ರಾಷ್ಟ್ರೀಯ ಕಾನೂನು ವಿಶ್ವವಿದ್ಯಾಲಯ ಸ್ಥಾಪನೆ ಆಗ್ಲಿದೆ.!

ಬೆಂಗಳೂರು.09.ಫೆ.25:- ರಾಜ್ಯದಲ್ಲಿ 2025-26ರ ಹಣಕಾಸು ವರ್ಷದಲ್ಲಿ ಎಲ್ಲಾ ಪ್ರಕ್ರಿಯೆಗಳನ್ನು ಪೂರ್ಣಗೊಳಿಸಲು ಸಾಧ್ಯವಾದರೆ, ಮಂಗಳೂರಿನಲ್ಲಿ ಎರಡನೇ ಕಾನೂನು ವಿಶ್ವವಿದ್ಯಾಲಯ 2026-27ರ ಹಣಕಾಸು ವರ್ಷಕ್ಕೆ ಸ್ಥಾಪಿಸುವಂತೆ ರಾಜ್ಯ ಸರ್ಕಾರಕ್ಕೆ ಮಾಜಿ ಮುಖ್ಯಮಂತ್ರಿ ಎಂ ವೀರಪ್ಪ ಮೊಯ್ಲಿ ಅವರು ಒತ್ತಾಯಿಸಿದ್ದಾರೆ.

ರಾಜ್ಯದಲ್ಲಿ 2025-26ರ ಹಣಕಾಸು ವರ್ಷದಲ್ಲಿ ಎಲ್ಲಾ ಪ್ರಕ್ರಿಯೆಗಳನ್ನು ಪೂರ್ಣಗೊಳಿಸಲು ಸಾಧ್ಯವಾದರೆ, ಮಂಗಳೂರಿನಲ್ಲಿ ಎರಡನೇ ಕಾನೂನು ವಿಶ್ವವಿದ್ಯಾಲಯ 2026-27ರ ಹಣಕಾಸು ವರ್ಷಕ್ಕೆ ವಾಸ್ತವವಾಗಲಿದೆ ಎಂದು ಹೇಳಿದ್ದಾರೆ.

ಕರ್ನಾಟಕದ ಎರಡನೇ ರಾಷ್ಟ್ರೀಯ ಕಾನೂನು ವಿಶ್ವವಿದ್ಯಾಲಯವನ್ನು ಮಂಗಳೂರಿನಲ್ಲಿ ಸ್ಥಾಪಿಸುವಂತೆ ರಾಜ್ಯ ಸರ್ಕಾರಕ್ಕೆ ಮಾಜಿ ಮುಖ್ಯಮಂತ್ರಿ ಎಂ ವೀರಪ್ಪ ಮೊಯ್ಲಿ ಅವರು ಒತ್ತಾಯಿಸಿದ್ದಾರೆ

.ಈ ಕುರಿತು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಪತ್ರ ಬರೆದಿರುವ ಅವರು, ಬೆಂಗಳೂರಿನಲ್ಲಿ ಮೊದಲ ಬಾರಿಗೆ ರಾಷ್ಟ್ರೀಯ ಕಾನೂನು ಶಾಲೆ NLSIU ಅನ್ನು ಸ್ಥಾಪಿಸಲು ಕ್ರಮಗಳ ಕೈಗೊಂಡಿದ್ದೆ.ರಾಷ್ಟ್ರೀಯ ಕಾನೂನು ವಿಶ್ವವಿದ್ಯಾಲಯಗಳಿವೆ.

ಕೆಲವು ರಾಜ್ಯಗಳು ತಮ್ಮ ತಮ್ಮ ರಾಜ್ಯಗಳಲ್ಲಿ ಒಂದಕ್ಕಿಂತ ಹೆಚ್ಚು ರಾಷ್ಟ್ರೀಯ ಕಾನೂನು ವಿಶ್ವವಿದ್ಯಾಲಯಗಳನ್ನು ಸ್ಥಾಪಿಸಿವೆ, ರಾಜ್ಯದ 2ನೇ ಕಾನೂನು ವಿಶ್ವವಿದ್ಯಾಲಯವನ್ನು ಮಂಗಳೂರಿನಲ್ಲಿ ಸ್ಥಾಪಿಸಬೇಕಿದ್ದು, ಮುಂಬರುವ ಬಜೆಟ್‌ನಲ್ಲಿ ಈ ಕುರಿತು ಘೋಷಣೆ ಮಾಡುವಂತೆ ಒತ್ತಾಯಿಸಿದ್ದಾರೆ.

ಮಂಗಳೂರಿನಲ್ಲಿ ಎರಡನೇ NLSIU ಅನ್ನು ಸ್ಥಾಪಿಸುವುದರಿಂದ ಶೇ.ಮೀಸಲಾತಿ ನೀಡುವ ಮೂಲಕ ಕರ್ನಾಟಕದ ವಿದ್ಯಾರ್ಥಿಗಳ ಹಿತಾಸಕ್ತಿಯನ್ನು ರಕ್ಷಿಸಿದಂತಾಗುತ್ತದೆ. ಅಲ್ಲದೆ, ತಂತ್ರಜ್ಞಾನ ಮತ್ತು ಕಾನೂನು; ಸೈಬರ್ ಭದ್ರತೆ; ಎಐ ಕ್ಷೇತ್ರಗಳ ಮೇಲೆ ಕೇಂದ್ರೀಕರಿಸಿದಂತಾಗುತ್ತದೆ ಎಂದು ಹೇಳಿದ್ದಾರೆ.

ಇದೇ ವೇಳೆ ಕಾನೂನು, ನಿರ್ವಹಣೆ, ತಂತ್ರಜ್ಞಾನ, ವೈದ್ಯಕೀಯ ಮತ್ತು ಸಾರ್ವಜನಿಕ ನೀತಿಯಲ್ಲಿ ನವೀನ ಕೋರ್ಸ್‌ಗಳನ್ನು ಸಂಯೋಜಿಸಲು ಸಂಸ್ಥೆಯನ್ನು ಸಕ್ರಿಯಗೊಳಿಸಲು (ರಾಷ್ಟ್ರೀಯ ಕಾನೂನು ಮತ್ತು ಸಾರ್ವಜನಿಕ ನೀತಿ ವಿಶ್ವವಿದ್ಯಾಲಯ) ಸ್ವತಂತ್ರ ಕಾನೂನಿನ ಅಗತ್ಯವಿದೆ ಎಂದೂ ತಿಳಿಸಿದ್ದಾರೆ.

ರಾಷ್ಟ್ರೀಯ ಕಾನೂನು ವಿಶ್ವವಿದ್ಯಾಲಯಗಳಿವೆ. ಕೆಲವು ರಾಜ್ಯಗಳು ತಮ್ಮ ತಮ್ಮ ರಾಜ್ಯಗಳಲ್ಲಿ ಒಂದಕ್ಕಿಂತ ಹೆಚ್ಚು ರಾಷ್ಟ್ರೀಯ ಕಾನೂನು ವಿಶ್ವವಿದ್ಯಾಲಯಗಳನ್ನು ಸ್ಥಾಪಿಸಿವೆ, ರಾಜ್ಯದ 2ನೇ ಕಾನೂನು ವಿಶ್ವವಿದ್ಯಾಲಯವನ್ನು ಮಂಗಳೂರಿನಲ್ಲಿ ಸ್ಥಾಪಿಸಬೇಕಿದ್ದು, ಮುಂಬರುವ ಬಜೆಟ್‌ನಲ್ಲಿ ಈ ಕುರಿತು ಘೋಷಣೆ ಮಾಡುವಂತೆ ಒತ್ತಾಯಿಸಿದ್ದಾರೆ.

ಮಂಗಳೂರಿನಲ್ಲಿ ಎರಡನೇ NLSIU ಅನ್ನು ಸ್ಥಾಪಿಸುವುದರಿಂದ ಶೇ.ಮೀಸಲಾತಿ ನೀಡುವ ಮೂಲಕ ಕರ್ನಾಟಕದ ವಿದ್ಯಾರ್ಥಿಗಳ ಹಿತಾಸಕ್ತಿಯನ್ನು ರಕ್ಷಿಸಿದಂತಾಗುತ್ತದೆ. ಅಲ್ಲದೆ, ತಂತ್ರಜ್ಞಾನ ಮತ್ತು ಕಾನೂನು; ಸೈಬರ್ ಭದ್ರತೆ; ಎಐ ಕ್ಷೇತ್ರಗಳ ಮೇಲೆ ಕೇಂದ್ರೀಕರಿಸಿದಂತಾಗುತ್ತದೆ ಎಂದು ಹೇಳಿದ್ದಾರೆ.

ಇದೇ ವೇಳೆ ಕಾನೂನು, ನಿರ್ವಹಣೆ, ತಂತ್ರಜ್ಞಾನ, ವೈದ್ಯಕೀಯ ಮತ್ತು ಸಾರ್ವಜನಿಕ ನೀತಿಯಲ್ಲಿ ನವೀನ ಕೋರ್ಸ್‌ಗಳನ್ನು ಸಂಯೋಜಿಸಲು ಸಂಸ್ಥೆಯನ್ನು ಸಕ್ರಿಯಗೊಳಿಸಲು (ರಾಷ್ಟ್ರೀಯ ಕಾನೂನು ಮತ್ತು ಸಾರ್ವಜನಿಕ ನೀತಿ ವಿಶ್ವವಿದ್ಯಾಲಯ) ಸ್ವತಂತ್ರ ಕಾನೂನಿನ ಅಗತ್ಯವಿದೆ ಎಂದೂ ತಿಳಿಸಿದ್ದಾರೆ.

prajaprabhat

Recent Posts

ಉತ್ತರ ಪ್ರದೇಶದಲ್ಲಿ ಪ್ರವಾಹದ ಅಬ್ಬರ: ಹಲವು ಜಿಲ್ಲೆಗಳಲ್ಲಿ ಗಂಗಾ, ಯಮುನಾ ನದಿಗಳು ಅಪಾಯದ ಮಟ್ಟ ದಾಟಿವೆ.

ಉತ್ತರ ಪ್ರದೇಶದಲ್ಲಿ, ನಿರಂತರ ಮಳೆಯಿಂದಾಗಿ, ಅನೇಕ ನದಿಗಳು ಅಪಾಯದ ಮಟ್ಟ ದಾಟಿದ್ದು, ಜನರು ಸುರಕ್ಷಿತ ಸ್ಥಳಗಳಿಗೆ ವಲಸೆ ಹೋಗುತ್ತಿದ್ದಾರೆ.ಉತ್ತರ ಪ್ರದೇಶದಲ್ಲಿ,…

9 hours ago

ಭಾವನಗರ-ಅಯೋಧ್ಯಾ ಸಾಪ್ತಾಹಿಕ ರೈಲಿಗೆ ರೈಲ್ವೆ ಸಚಿವರು ಹಸಿರು ನಿಶಾನೆ ತೋರಿಸಿದರು.

ರೈಲ್ವೆ ಸಚಿವೆ ಅಶ್ವಿನಿ ವೈಷ್ಣವ್ ಇಂದು ಭಾವನಗರ ರೈಲು ನಿಲ್ದಾಣದಿಂದ ಭಾವನಗರ-ಅಯೋಧ್ಯಾ ಕ್ಯಾಂಟ್ ಸಾಪ್ತಾಹಿಕ ರೈಲಿಗೆ ಹಸಿರು ನಿಶಾನೆ ತೋರಿದರು.…

9 hours ago

ರಷ್ಯಾದ ಕುರಿಲ್ ದ್ವೀಪಗಳಲ್ಲಿ 6.8 ತೀವ್ರತೆಯ ಭೂಕಂಪನ

ರಷ್ಯಾದ ಕುರಿಲ್ ದ್ವೀಪಗಳಲ್ಲಿ ಇಂದು ಬೆಳಿಗ್ಗೆ 6.8 ತೀವ್ರತೆಯ ಪ್ರಬಲ ಭೂಕಂಪ ಸಂಭವಿಸಿದೆ. ಈ ಭೂಕಂಪದಿಂದಾಗಿ ರಷ್ಯಾದ ಕಮ್ಚಟ್ಕಾ ಪರ್ಯಾಯ…

9 hours ago

ಬಾಲ್ಟಾಲ್ ಮತ್ತು ಪಹಲ್ಗಾಮ್ ಮಾರ್ಗಗಳಿಂದ ಶ್ರೀ ಅಮರನಾಥ ಯಾತ್ರೆಯನ್ನು ಸ್ಥಗಿತಗೊಳಿಸಲಾಗಿದೆ.

ಬಾಲ್ಟಾಲ್ ಮತ್ತು ಪಹಲ್ಗಾಮ್ ಮಾರ್ಗಗಳಲ್ಲಿ ಇಂದಿನಿಂದ ಶ್ರೀ ಅಮರನಾಥ ಜಿ ಯಾತ್ರೆಯನ್ನು ಸ್ಥಗಿತಗೊಳಿಸಲಾಗಿದೆ. ಇತ್ತೀಚಿನ ಭಾರಿ ಮಳೆಯಿಂದಾಗಿ ಬಾಲ್ಟಾಲ್ ಮತ್ತು…

9 hours ago

ಭಾರತೀಯ ವಾಯುಪಡೆಯನ್ನು 4-2 ಅಂತರದಿಂದ ಸೋಲಿಸಿದ ನಾಮಧಾರಿ ಎಫ್‌ಸಿ,

ಡುರಾಂಡ್ ಕಪ್: ಭಾರತೀಯ ವಾಯುಪಡೆಯನ್ನು 4-2 ಅಂತರದಿಂದ ಸೋಲಿಸಿದ ನಾಮಧಾರಿ ಎಫ್‌ಸಿ, ಎರಡು ಜಯಗಳೊಂದಿಗೆ ಎ ಗುಂಪಿನಲ್ಲಿ ಅಗ್ರಸ್ಥಾನದಲ್ಲಿದೆ. ಕೋಲ್ಕತ್ತಾದ…

9 hours ago

600 ವರ್ಷಗಳ ನಂತರ ಕ್ರಾಶೆನ್ನಿನಿಕೋವ್ ಜ್ವಾಲಾಮುಖಿ ಸ್ಫೋಟಗೊಂಡು, 4 ಕಿ.ಮೀ ಎತ್ತರಕ್ಕೆ ಬೂದಿ ಸುರಿಯುತ್ತಿದೆ.

ರಷ್ಯಾದ ಕಮ್ಚಟ್ಕಾ ಪರ್ಯಾಯ ದ್ವೀಪದಲ್ಲಿರುವ ಕ್ರಾಶೆನ್ನಿನಿಕೋವ್ ಜ್ವಾಲಾಮುಖಿ ಇಂದು ದಾಖಲಾದ ಇತಿಹಾಸದಲ್ಲಿ ಮೊದಲ ಬಾರಿಗೆ ಸ್ಫೋಟಗೊಂಡಿದೆ, ಇದು 600 ವರ್ಷಗಳಲ್ಲಿ…

9 hours ago