ಬೆಂಗಳೂರು.26.ಫೆ.25:- ರಾಜ್ಯದಲ್ಲಿ ವಿದ್ಯಾರ್ಥಿಯ ಭವಿಷ್ಯ ರೂಪಿಸಲು 7 ಕೌಶಲ್ಯ ತರಬೇತಿ ಕೇಂದ್ರಗಳು ತಲೆ ಎತ್ತಲಿದೆ ಎಂದು ಉನ್ನತ ಶಿಕ್ಷಣ ಸಚಿವ ಡಾ. ಎಂ.ಸಿ ಸುಧಾಕರ್ ಹೇಳಿದ್ದಾರೆ.
ರಾಜ್ಯದಲ್ಲಿ ವಿದ್ಯಾರ್ಥಿಯ ಹಿತದೃಷ್ಟಿಯಿಂದ ಕೌಶಲ್ಯ ತರಬೇತಿ ಕೇಂದ್ರ ಸ್ಥಾಪನೆ ರಾಜ್ಯ ಸರ್ಕಾರ ಮುಂದಾಗಿದೆ.ಈ ಕುರಿತು ಮಾಹಿತಿ ನೀಡಿರುವ ಉನ್ನತ ಶಿಕ್ಷಣ ಸಚಿವರಾದ ಡಾ. ಎಂ.ಸಿ.ಸುಧಾಕರ್.
ವಿದ್ಯಾರ್ಥಿಗಳಿಗೆ ಉದ್ಯೋಗ ಲಭ್ಯವಾಗುವ ನಿಟ್ಟಿನಲ್ಲಿ ವಿವಿಧ ಕೈಗಾರಿಕೆಗಳು, ಕಂಪನಿಗಳು, ವಿದೇಶಿ ವಿವಿಗಳೊಂದಿಗೆ ವಿವಿಧ ಉದ್ದೇಶಗಳಿಗೆ ಸುಮಾರು 20 ಒಡಂಬಡಿಕೆಗಳನ್ನು ಮಾಡಿಕೊಂಡಿದ್ದೇವೆ.
ಮುಂದುವರೆದ ಭಾಗವಾಗಿ ವಿಶ್ವಬ್ಯಾಂಕ್ ನೆರವಿನಲ್ಲಿ ರಾಜ್ಯದ ಏಳೆಂಟು ಕಡೆ ಸೆಂಟರ್ಸ್ ಆಫ್ ಎಕ್ಸಲೆನ್ಸ್ ಸ್ಥಾಪಿಸುವ ಮಹತ್ವದ ಯೋಜನೆ ರೂಪಿಸಲಾಗಿದೆ. ಜೂನ್ ವೇಳೆಗೆ ಅನುಮೋದನೆ ಸಿಗುವ ನಿರೀಕ್ಷೆ ಇದೆ ಎಂದು ತಿಳಿಸಿದ್ದಾರೆ.
ಹೊಸ ದೆಹಲಿ.10.ಜೂನ್.25:- ಕರಾವಳಿ ಕರ್ನಾಟಕ ಮತ್ತು ಕರ್ನಾಟಕದ ಒಳನಾಡು, ಕೇರಳ, ಮಾಹೆ, ಒಡಿಶಾ, ರಾಯಲಸೀಮಾ, ತಮಿಳುನಾಡು, ಪುದುಚೇರಿ ಮತ್ತು ಕಾರೈಕಲ್…
ಹೊಸ ದೆಹಲಿ.10.ಜೂನ್.25:- ಕೇಂದ್ರ ಹಣಕಾಸು ಮತ್ತು ಕಾರ್ಪೊರೇಟ್ ವ್ಯವಹಾರಗಳ ಸಚಿವೆ ನಿರ್ಮಲಾ ಸೀತಾರಾಮನ್ ಅವರು ನಿನ್ನೆ ನವದೆಹಲಿಯಲ್ಲಿ ನಡೆದ ರಾಷ್ಟ್ರೀಯ…
ಹೊಸ ದೆಹಲಿ.10.ಜೂನ್.25:- ಭಾರತವು ತನ್ನ ಯುವ ಪ್ರತಿಭೆ ಮತ್ತು ತಾಂತ್ರಿಕ ನಾವೀನ್ಯತೆಗಳ ಬಲದ ಮೂಲಕ ಸಮಕಾಲೀನ ಸವಾಲುಗಳನ್ನು ಎದುರಿಸುವಲ್ಲಿ ಜಾಗತಿಕ…
ಹೊಸ ದೆಹಲಿ.10.ಜೂನ್.25:- ಗಡಿ ಪ್ರದೇಶಗಳಲ್ಲಿ ಹಾನಿಗೊಳಗಾದ 2,060 ಮನೆಗಳಿಗೆ ಸರ್ಕಾರ ಹೆಚ್ಚುವರಿ 25 ಕೋಟಿ ರೂಪಾಯಿಗಳನ್ನು ಒದಗಿಸಲಿದೆ. ಆಪರೇಷನ್ ಸಿಂಧೂರ್…
ಹೊಸ ದೆಹಲಿ.10.ಜೂನೆ.25:- ಭಾರತೀಯ ನೌಕಾಪಡೆಯು, ಕರಾವಳಿ ರಕ್ಷಣಾ ಪಡೆಗಳೊಂದಿಗೆ ನಿಕಟವಾಗಿ ನಡೆಸಿದ ಶೋಧ ಮತ್ತು ರಕ್ಷಣಾ ಕಾರ್ಯಾಚರಣೆಯಲ್ಲಿ, ಸಿಂಗಾಪುರದ ಧ್ವಜಾರೋಹಣ…
2025-26ನೇ ಶೈಕ್ಷಣಿಕ ಸಾಲಿಗೆ ತಾಲೂಕುಗಳಲ್ಲಿ ಖಾಲಿಯಿರುವ ಸರ್ಕಾರಿ ಪ್ರಾಥಮಿಕ ಹಾಗೂ ಪ್ರೌಢ ವಿಭಾಗ ತಲಾ 02 ರಂತೆ ವಿಶೇಷ ಸಂಪನ್ಮೂಲ…