ರಾಜ್ಯದ ಇಂದಿನಿಂದ ‘ಡೇ ಕೇರ್ ಕೀಮೋಥೆರಪಿ ರಾಜ್ಯದ 16 ಜಿಲ್ಲಾ ಕೇಂದ್ರಗಳಲಿ’ ಆರಂಭ,!

ಬೆಂಗಳೂರು.23.ಮೇ.25:-ರಾಜ್ಯದ 16 ಜಿಲ್ಲಾಸ್ಪತ್ರೆಗಳಲ್ಲಿ ಕೀಮೋಥೆರಪಿ ಕೇಂದ್ರಗಳನ್ನು ತೆರೆಯಲಾಗುತ್ತಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯನವರು ಇಂದು ಚಾಲನೆ ನೀಡಲಿದ್ದಾರೆ.ರಾಜ್ಯ ಕಾಂಗ್ರೆಸ್ ಸರ್ಕಾರ ಕ್ಯಾನ್ಸ‌ರ್ ರೋಗಿಗಳಿಗೆ ಕೀಮೋಚಿಕಿತ್ಸೆ ಒದಗಿಸುವ ನಿಟ್ಟಿನಲ್ಲಿ 16 ಜಿಲ್ಲಾ ಆಸ್ಪತ್ರೆಗಳಲ್ಲಿ ಇಂದಿನಿಂದ ಡೇ ಕೇರ್ ಕೀಮೋಥೆರಪಿ ಕೇಂದ್ರಗಳನ್ನು ಆರಂಭಿಸುತ್ತಿದೆ.

ಇಂದು ಮೈಸೂರಿನಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಸಿಎಂ ಅವರು ಕಿಮೋಥೆರಪಿ ಕೇಂದ್ರಗಳಿಗೆ ಹಸಿರು ನಿಶಾನೆ ತೋರಲಿದ್ದಾರೆ. ಬೆಂಗಳೂರು, ವಿಜಯಪುರ, ಉಡುಪಿ, ಬಳ್ಳಾರಿ, ಧಾರವಾಡ, ದಾವಣಗೆರೆ, ಬಾಗಲಕೋಟೆ ಸೇರಿದಂತೆ 16 ಜಿಲ್ಲಾಸ್ಪತ್ರೆಗಳಲ್ಲಿ ಕಿಮೋಥೆರಪಿ ಕೇಂದ್ರಗಳನ್ನು ಪ್ರಾರಂಭಿಸಲಾಗುತ್ತಿದೆ.

ಡೇ ಕೇರ್ ಕೀಮೋಥೆರಪಿ ಕೇಂದ್ರದಲ್ಲಿ ನೀಡಲಾಗುವ ಸೇವೆಗಳು

ಈಗಾಗಲೇ ಚಿಕಿತ್ಸೆ ಪಡೆಯುತ್ತಿರುವ ರೋಗಿಗಳಿಗೆ ಮುಂದುವರಿಕೆ ಕೀಮೋಥೆರಪಿ ಚಿಕಿತ್ಸೆ
ನೋವು ನಿರ್ವಹಣೆ ಚಿಕಿತ್ಸೆ
RAPY
ಸಮಾಲೋಚನಾ ಸೇವೆಗಳು
ಜಿಲ್ಲಾ ಆಸ್ಪತ್ರೆಗಳಿಂದ ತೃತೀಯ ಹಂತದ ಆಸ್ಪತ್ರೆಗಳ ಮೂಲಕ ಟೆಲಿಮೆಡಿಸಿನ್ ಸೇವೆ
ಅಗತ್ಯ ತಜ್ಞರ ಸೇವೆಗಳು

ಡೇ ಕೇರ್ ಕೀಮೋಥೆರಪಿ ಕೇಂದ್ರದ ಉಪಯೋಗಗಳು
ಆಸ್ಪತ್ರೆ ಮತ್ತು ಪ್ರಯಾಣ ವೆಚ್ಚದ ಉಳಿಕೆ
ಚಿಕಿತ್ಸೆಯಿಂದ ವಂಚಿತರಾಗುವ ಪ್ರಕರಣಗಳ ಇಳಿಕೆ
ತಪಾಸಣೆ ಹಾಗೂ ಆರಂಭಿಕ ಹಂತದಲ್ಲಿಯೇ ಚಿಕಿತ್ಸೆ
ಕ್ಯಾನ್ಸರ್ ಚಿಕಿತ್ಸೆಯಲ್ಲಿ ನಗರ – ಗ್ರಾಮೀಣ ಅಸಮಾನತೆಯನ್ನು ಕಡಿಮೆಗೊಳಿಸುವುದು

ಹಬ್ ಆಸ್ಪತ್ರೆಗಳ ಪಾತ್ರ
ಕ್ಲಿನಿಕಲ್ ಸೇವೆಗಳು (ಸಂಕೀರ್ಣ ಚಿಕಿತ್ಸಾ ವಿತರಣೆ, ಕೀಮೋಥೆರಪಿಯನ್ನು ನಿರ್ವಹಣೆ, ಸುಧಾರಿತ ಬಯಾಸ್ತಿಗಳನ್ನು ನಡೆಸುವುದು. Bare Seugnen der ವಿಕಿರಣಶಾಸ್ತ್ರ ಬೆಂಬಲವನ್ನು ಒದಗಿಸುವುದು.

ತರಬೇತಿ ಮತ್ತು ಸಾಮರ್ಥ್ಯ ವೃದ್ಧಿ
ರೆಫರಲ್ಸ್, ಚೆಲಮೆಡಿಸಿನ್ ಮತ್ತು ಸ್ಟೋಶ್ ಕೇಂದ್ರಗಳಿಗೆ ಔಷಧ ರದಾನೆ
ಗುಣಮಟ್ಟದ ಭರವಸೆ ಮತ್ತು ಮೇಲ್ವಿಚಾರಣೆ
ಸ್ಪೋಕ್ ಕೇಂದ್ರಗಳ ಪಾತ್ರ
*ಹಪ್ ನೊಂದಿಗೆ ಸಮನ್ವಯ (ರೆಫರಲ್ ವ್ಯವಸ್ಥೆ, ವಿಕಿರಣಾ/ರನ್ನಚಿಕಿತ್ಸೆ ಅಗತ್ಯವಿರುವ ರೋಗಳನ್ನು ಗುರುಚಿಸಿ ಮತ್ತು ಕೇಂದ್ರಗಳಿಗೆ ವರ್ಗಾಯಿಸಿ, alabotaca-daiders shaderarti
ರೋಗಿಯ ಆರೈಕೆ ಕೀಮೋಥೆರಪಿ ಆಡಳಿತ, zianba/ suzilabda secine, ಪೂರ್ವ-ಕೀಮೋ ವರ್ಕಸ್, ಮೂಲಭೂತ em grid (CBC LIFT RFT) ಮೇಲ್ವಿಚಾರಣೆಯನ್ನು ಒದಗಿಸುವುದು.
*ಬೆಂಬಲ ಸೇವೆಗಳು, ಉಪಶಮನಕಾರಿ ಆರೈಕೆ ಹಾಗೂ ಔಷಧ ವಿತರಣೆ

https://x.com/KarnatakaVarthe/status/1925806713195692533?ref_src=twsrc%5Etfw%7Ctwcamp%5Etweetembed%7Ctwterm%5E1925806713195692533%7Ctwgr%5E9c35c600707b57a45bffd4361cb95efbacbcd624%7Ctwcon%5Es1_c10&ref_url=https%3A%2F%2Fm.test.in%2F

prajaprabhat

Recent Posts

ವಿದ್ಯಾರ್ಥಿ ವೇತನ ಕೈಪಿಡಿ: ಮಿರೇ ಅಸೆಟ್ ಫೌಂಡೇಷನ್‌

ಮಿರೇ ಅಸೆಟ್ ಫೌಂಡೇಷನ್‌ ಪದವಿ ಅಥವಾ ಸ್ನಾತಕೋತ್ತರ ಪದವಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಅರ್ಹತೆ: ಅರ್ಜಿದಾರರು ಹಿಂದಿನ…

6 hours ago

AllA ಅವರ “ಯೋಗ ಸಮಾವೇಶ” ಕಾರ್ಯಾಗಾರ ಇಂದು ಪ್ರಾರಂಭವಾಗಿದೆ

ಹೊಸ ದೆಹಲಿ.09.ಜೂನ.25:- ಅಂತರರಾಷ್ಟ್ರೀಯ ಯೋಗ ದಿನಾಚರಣೆಯ ಅಂಗವಾಗಿ, ಅಖಿಲ ಭಾರತ ಆಯುರ್ವೇದ ಸಂಸ್ಥೆ (AIIA) ಇಂದಿನಿಂದ ಯೋಗ ಸಮಾವೇಶ ಎಂಬ…

7 hours ago

ಸಿಕ್ಕಿಂನ ಭೂಕುಸಿತ ಪ್ರದೇಶಗಳಿಂದ 28 ನಾಗರಿಕರು ಮತ್ತು 20 ಸೈನಿಕರನ್ನು ವಿಮಾನದ ಮೂಲಕ ರಕ್ಷಿಸಲಾಗಿದೆ.

ಹೊಸ ದೆಹಲಿ.09.ಜೂನ್.25:- ಭಾರೀ ಮಳೆಯಿಂದಾಗಿ ಉಂಟಾದ ಹಲವಾರು ಭೂಕುಸಿತಗಳಿಂದಾಗಿ ಈ ಪ್ರದೇಶದಲ್ಲಿ ರಸ್ತೆ ಸಂಪರ್ಕ ಕಡಿತಗೊಂಡಿದ್ದರಿಂದ ಉತ್ತರ ಸಿಕ್ಕಿಂನ ಚಾಟೆನ್‌ನಲ್ಲಿ…

7 hours ago

ಪ್ರತ್ಯೇಕತೆಯಿಂದ ನಾವೀನ್ಯತೆಯವರೆಗೆ – ಸೇವಾ, ಸುಶಾಸನ್, ಗರೀಬ್ ಕಲ್ಯಾಣ್ ಅಡಿಯಲ್ಲಿ ಒಂದು ದಶಕದ ಪರಿವರ್ತನೆ.

ಹೊಸ ದೆಹಲಿ.09.ಜೂನೆ.25:- ಸೇವಾ, ಸುಶಾಸನ ಮತ್ತು ಗರೀಬ್ ಕಲ್ಯಾಣ್ ತತ್ವಗಳಿಂದ ನಡೆಸಲ್ಪಡುವ ಭಾರತವು ಒಂದು ದಶಕದ ಗಮನಾರ್ಹ ಪರಿವರ್ತನೆಗೆ ಒಳಗಾಗಿದೆ.…

7 hours ago

ಗ್ರಾ.ಪಂ.ಗಳಲ್ಲಿ ಅರ್ಹ ಆಸ್ತಿಗಳಿಗೆ ಇ-ಸ್ವತ್ತು ಅಭಿಯಾನ : ರಾಜ್ಯ ಸರ್ಕಾರ ಆದೇಶ.!

ಬೆಂಗಳೂರು.09.ಜೂನ್.25:- ರಾಜ್ಯ ಸರ್ಕಾರದಿಂದ ಗ್ರಾಮೀಣ ಜನತೆಗೆ ಆಸ್ತಿ ವಿವರಗಳ ವಹಿಯಲ್ಲಿ ಮಾಲೀಕನ ಹೆಸರು, ಸೇರ್ಪಡೆ, ಬದಲಾವಣೆ ಶುಲ್ಕವನ್ನು ನಮೂನೆ 9…

7 hours ago

ರಾಜ್ಯದಲ್ಲಿ ನಾಳೆಯಿಂದ ಭಾರೀ ಮಳೆ’ ಈ ಜಿಲ್ಲೆಗಳಿಗೆ `ಯೆಲ್ಲೋ ಅಲರ್ಟ್’ ಘೋಷಣೆ

ಈ ಜಿಲ್ಲೆಗಳಲ್ಲಿ Yellow Alert ಬಳ್ಳಾರಿ, ದಾವಣಗೆರೆ, ಕೊಡಗು ಯಲ್ಲೋ ಅಲರ್ಟ್ ಬೆಂಗಳೂರು.09.ಜೂನ್.25:- ಕರ್ನಾಟಕದಲ್ಲಿ (Karnataka Rain) ಮೇ ಅಂತ್ಯದಿಂದ…

9 hours ago