ರಾಜ್ಯದ ಎಲ್ಲಾ ಶಾಲೆಗಳಲ್ಲಿ ‘ಡಾ.ಬಿಆರ್ ಅಂಬೇಡ್ಕರ್ ಜಯಂತಿ’ ಆಚರಣೆ ಕಡ್ಡಾಯ: ರಾಜ್ಯ ಸರ್ಕಾರ ಆದೇಶ

ಬೀದರ.06.ಏಪ್ರಿಲ್.25:- ಡಾ.ಬಿಆರ್ ಅಂಬೇಡ್ಕರ್ ಅವರ ಜಯಂತಿಯನ್ನು ರಾಜ್ಯದಲ್ಲಿ ಎಲ್ಲಾ ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳಲ್ಲಿ  ಕಡ್ಡಾಯವಾಗಿ ಆಚರಿಸುವಂತೆ ಸರ್ಕಾರ ಆದೇಶಿಸಿದೆ.

ಈ ಕುರಿತಂತೆ ಶಾಲಾ ಶಿಕ್ಷಣ ಇಲಾಖೆಯಯ ಆಯುಕ್ತರು ಸುತ್ತೋಲೆ ಹೊರಡಿಸಿದ್ದು, ರಾಜ್ಯದಲ್ಲಿ 2024-25ನೇ ಶೈಕ್ಷಣಿಕ ವರ್ಷ ದಿನಾಂಕ: 10.04.2025ರಂದು ಮುಕ್ತಾಯವಾಗುತ್ತದೆ ದಿನಾಂಕ :14.04.2025 ರಂದು ಸಂವಿಧಾನ ಶಿಲ್ಪಿ ಡಾ|| ಬಿ.ಆರ್. ಅಂಬೇಡ್ಕರ್‌ರವರ ಜಯಂತಿಯನ್ನು ರಾಜ್ಯದ ಎಲ್ಲಾ ಪ್ರಾಥಮಿಕ ಮತ್ತು ಪ್ರೌಢಶಾಲೆಗಳಲ್ಲಿ ಆಚರಿಸಲು ಕ್ರಮವಹಿಸುವಂತೆ ಉಲ್ಲೇಖಿತ ಸುತ್ತೋಲೆಯಲ್ಲಿ ಈಗಾಗಲೇ ಸೂಚಿಸಲಾಗಿದೆ.



ಮುಂದುವರೆದು, ರಾಜ್ಯದ ಎಲ್ಲಾ ಸರ್ಕಾರಿ, ಅನುದಾನಿತ ಮತ್ತು ಅನುದಾನರಹಿತ ಪ್ರಾಥಮಿಕ ಮತ್ತು ಪ್ರೌಢಶಾಲೆಗಳಲ್ಲಿ ಮುಖ್ಯ ಶಿಕ್ಷಕರು, ಸಹ ಶಿಕ್ಷಕರು, ಸಿಬ್ಬಂದಿಗಳು, ಎಸ್.ಡಿ.ಎಂ.ಸಿ ಅಧ್ಯಕ್ಷರು, ಮತ್ತು ಸದಸ್ಯರು ಹಾಗೂ ವಿದ್ಯಾರ್ಥಿಗಳ ಸಹಭಾಗಿತ್ವದಲ್ಲಿ 14.04.20250 ಸೋಮವಾರದಂದು ಸಂವಿಧಾನ ಶಿಲ್ಪಿ ಡಾ|| ಬಿ. ಆರ್. ಅಂಬೇಡ್ಕರ್‌ವರ ಜಯಂತಿಯನ್ನು ಪ್ರತಿ ವರ್ಷದಂತೆ ಕಡ್ಡಾಯವಾಗಿ ಆಚರಿಸಲು ನಿಯಮಾನುಸಾರ ಅಗತ್ಯ ಕ್ರಮಗಳನ್ನು ವಹಿಸುವಂತೆ ರಾಜ್ಯದ ಎಲ್ಲಾ ಉಪನಿರ್ದೇಶಕರು (ಆಡಳಿತ) ಹಾಗೂ ಉಪನಿರ್ದೇಕರು (ಅಭಿವೃದ್ಧಿ)ರವರಿಗೆ ಕ್ಷೇತ್ರ ಶಿಕ್ಷಣಾಧಿಕಾರಿಗಳಿಗೆ ಹಾಗೂ ಶಾಲಾ ಮುಖ್ಯಸ್ಥರಿಗೆ ತಿಳಿಸಿದೆ.

prajaprabhat

Recent Posts

ಇರಾನ್-ಇಸ್ರೇಲ್ ಸಂಘರ್ಷ 4 ನೇ ದಿನಕ್ಕೆ ಕಾಲಿಟ್ಟಿದ್ದು, ಸಾವಿನ ಸಂಖ್ಯೆ ಏರಿಕೆಯಾಗಿದ್ದು,

ಇರಾನ್ ಮತ್ತು ಇಸ್ರೇಲ್ ನಡುವಿನ ಉಲ್ಬಣಗೊಳ್ಳುತ್ತಿರುವ ಸಂಘರ್ಷವು ಈಗ ನಾಲ್ಕನೇ ದಿನಕ್ಕೆ ಪ್ರವೇಶಿಸಿದೆ, ನಿರಂತರ ಕ್ಷಿಪಣಿ ವಿನಿಮಯಗಳು ನೂರಾರು ಜೀವಗಳನ್ನು…

2 hours ago

ವಿಶ್ವ ಮರುಭೂಮಿೀಕರಣ ವಿರೋಧಿ ದಿನ ಇಂದು; ಭಾರತವು ಜೋಧ್‌ಪುರದಲ್ಲಿ ಕಾರ್ಯಾಗಾರವನ್ನು ಆಯೋಜಿಸಿದೆ.

ಹೊಸ ದೆಹಲಿ.17.ಜೂನ್.25:- ಮರುಭೂಮಿೀಕರಣ ಮತ್ತು ಬರಗಾಲವನ್ನು ಎದುರಿಸಲು ವಿಶ್ವ ದಿನವನ್ನು ಇಂದು ಜಾಗತಿಕವಾಗಿ ಆಚರಿಸಲಾಗುತ್ತಿದೆ. ಭೂ ಅವನತಿ ತಟಸ್ಥತೆ (LDN)…

2 hours ago

ಭಾರತೀಯ ರೈಲ್ವೆ ಇಲಾಖೆಯಲ್ಲಿ 6374 ಹುದ್ದೆಗಳಿಗೆ ಅರ್ಜಿ ಆಹ್ವಾನ |

ಹೊಸ ದೆಹಲಿ.17.ಜೂನ್.25:- ಭಾರತೀಯ ರೈಲ್ ಎಲಾಖೆಯೆಲ್ಲಿ ವಿವಿಧ ತಂತ್ರಜ್ಞ ಹುದ್ದೆಗೆ ರೈಲ್ವೆ ನೇಮಕಾತಿ ಮಂಡಳಿಗಳು (RRB) ವರ್ಷಕ್ಕೆ 51 ವಿಭಾಗಗಳಲ್ಲಿ…

5 hours ago

ವಿಶ್ವವಿದ್ಯಾಲಯ ವ್ಯವಸ್ಥೆಯಲ್ಲಿ ಅತಿಥಿ ಅಧ್ಯಾಪಕರು: ಸಮಸ್ಯೆಗಳು ಮತ್ತು<br>ಸವಾಲುಗಳು

ಶಿಕ್ಷಕರು ಶೈಕ್ಷಣಿಕ ವ್ಯವಸ್ಥೆಯ ಪ್ರಮುಖ ಭಾಗ. ಶಿಕ್ಷಕರ ಸಹಾಯದಿಂದ, ಶೈಕ್ಷಣಿಕ ವ್ಯವಸ್ಥೆಯು ವಿದ್ಯಾರ್ಥಿಗಳು ತಮ್ಮನ್ನು ತಾವು ಹೆಚ್ಚು ಅರ್ಥಮಾಡಿಕೊಳ್ಳುವಂತೆ ಯಶಸ್ವಿಯಾಗಿ…

6 hours ago

ರಾಜ್ಯದಲ್ಲಿ 13,000 ಶಿಕ್ಷಕರ ನೇಮಕಾತಿಗೆ ಅಧಿಸೂಚನೆ.!

ರಾಜ್ಯದ ಶಾಲೆಗಳಲಿ 13,000 ಶಿಕ್ಷಕರ ಹುದ್ದೆಗಳ ನೇಮಕಾತಿಗೆ ಅಧಿಸೂಚನೆ ಹೊರಡಿಸುವುದಾಗಿ ಶಾಲಾ ಶಿಕ್ಷಣ ಸಚಿವ ಮಧು ಬಂಗಾರಪ್ಪ ತಿಳಿಸಿದ್ದಾರೆ. ನಗರದ…

7 hours ago

ಯುಪಿಎಸ್‍ಸಿ, ಬ್ಯಾಂಕಿಂಗ್ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಉಚಿತ ತರಬೇತಿ : ಅರ್ಜಿ ಆಹ್ವಾನ

ರಾಜ್ಯ ಸರ್ಕಾರ ರಾಜ್ಯಾದ್ಯಂತ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯಿಂದ 2025-26 ನೇ ಸಾಲಿನಲ್ಲಿ ಯು.ಪಿ.ಎಸ್.ಸಿ. ನಾಗರಿಕ ಸೇವೆ ಮತ್ತು ಬ್ಯಾಂಕಿಂಗ್…

15 hours ago