ಬೆಂಗಳೂರು.26.ಜುಲೈ.25:- ರಾಜ್ಯ ಸರ್ಕಾರ ಇನ್ಮುಂದೆ ನೋಂದಾಯಿತ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರು ಮಂಡಳಿಯಿಂದ ಈ ಯೋಜನೆ ಜಾರಿಗೆ ತಂದಿದೆ. ರಾಜ್ಯಾದ್ಯಂತ ಕಾರ್ಮಿಕರಿಗೆ ವೈದ್ಯಕೀಯ ವೆಚ್ಚ ಸಹಾಯಧನವನ್ನು ಪಡೆಯಬಹುದು. ಹೃದಯ ಸಂಬಂಧಿ ಖಾಯಿಲೆ, ಕಿಡ್ನಿ ಜೊಡಣೆ, ಕ್ಯಾನ್ಸರ್ ಸೇರಿದಂತೆ ಹಲವು ಖಾಯಿಲೆಗಳ ಚಿಕಿತ್ಸೆಗೆ ಸಹಾಯಧನವನ್ನು ನೀಡಲಾಗುತ್ತದೆ.
ಈ ಸೌಲಭ್ಯ ಪಡೆಯಲು ಸಲ್ಲಿಸಬೇಕಾದ ಅಗತ್ಯ ದಾಖಲೆಗಳು
ಮಂಡಳಿಯಿಂದ ನೀಡಿರುವ ಗುರುತಿನ ಚೀಟಿ
ನಮೂನೆ 22A ಆಸ್ಪತ್ರೆಯಿಂದ ಭರ್ತಿ ಮಾಡಿದ ಅರ್ಜಿ
ರೇಷನ್ ಕಾರ್ಡ್ ಪ್ರತಿ
ಬ್ಯಾಂಕ್ ಪಾಸ್ ಬುಕ್ ಪ್ರತಿ
ಉದ್ಯೋಗ ದೃಢೀಕರಣ ಪತ್ರ ಮತ್ತು ಸ್ವಯಂ ದೃಢೀಕರಣ ಪತ್ರ
ಆಸ್ಪತ್ರೆಯ ಚಿಲ್ಲುಗಳು ( ದಾಖಲಾತಿ ಮತ್ತು ಡಿಸ್ಟಾರ್ಜ್ ದಿನಾಂಕ ಹಾಗೂ ಚಿಕಿತ್ಸಾ ವಿವರಗಳನ್ನು ಒಳಗೊಂಡಿರಬೇಕು )
