ರಾಜ್ಯದ ಪ್ರತಿಯೊಂದೂ ವಿಶ್ವವಿದ್ಯಾಲಯಗಳಲ್ಲಿ ಖಾಲಿ ಹುದ್ದೆಗಳು ಶೀಘ್ರವೇ ಭರ್ತಿ ಮಾಡಲಾಗುವದು

ಬೆಂಗಳೂರು.17.ಮಾರ್ಚ.25:- ರಾಜ್ಯದ ವಿಶ್ವವಿದ್ಯಾಲಯಗಳಲ್ಲಿನ ಬೋಧಕ, ಬೋಧಕೇತರ ಹುದ್ದೆ ನಿರೀಕ್ಷೆಯಲ್ಲಿದ್ದವರಿಗೆ  ಶೀಘ್ರವೇ ಖಾಲಿ ಹುದ್ದೆಗಳನ್ನು ಭರ್ತಿ ಮಾಡಲಾಗುವದು, ಉನ್ನತ ಶಿಕ್ಷಣ ಸಚಿವ ಡಾ. ಎಂ ಸಿ ಸುಧಾಕರ. ಮಾಹಿತಿ ನೀಡಿದರು.

ವಿಧಾನ ಪರಿಷತ್ತಿನಲ್ಲಿ ಸದಸ್ಯ ಎಸ್ ವಿ ಸಂಕನೂರು ಅವರು ರಾಜ್ಯದ ವಿಶ್ವವಿದ್ಯಾಲಯಗಳಲ್ಲನ ಬೋಧಕ, ಬೋಧಕೇತರ ಸಿಬ್ಬಂದಿಗಳನ್ನು ಯಾವಾಗ ನೇಮಕ ಮಾಡಿಕೊಳ್ಳುತ್ತೀರಿ.

ಶೇ.60ರಷ್ಟು ಬೋಧ ಸಿಬ್ಬಂದಿ ಹುದ್ದೆ ಖಾಲಿ ಇದ್ದಾವೆ. ಬೋಧಕೇತರ ಸಿಬ್ಬಂದಿ ಹುದ್ದೆಗಳು ಶೇ.80ರಷ್ಟು ಖಾಲಿ ಇದ್ದಾವೆ. ಯಾವ ಕಾಲಮಿತಿಯಲ್ಲಿ ಭರ್ತಿ ಮಾಡುತ್ತೀರಿ ಅಂತ ಕೇಳಿದರು.

ಈ ಪ್ರಶ್ನೆಗೆ ಉತ್ತರಿಸಿದಂತ ಉನ್ನತ ಶಿಕ್ಷಣ ಸಚಿವ ಎಂ.ಸಿ ಸುಧಾಕರ್ ಅವರು, ಹಿಂದಿನಿಂದಲೂ ಬೋಧಕ, ಬೋಧಕೇತರ ಹುದ್ದೆಗಳು ವಿವಿಯಲ್ಲಿ ಖಾಲಿ ಇದ್ದಾವೆ. ನಮ್ಮ ಸರ್ಕಾರ ಬಂದಾಗಿನಿಂದ ಅನೇಕ ವಿವಿಗಳಲ್ಲಿನ ಖಾಲಿ ಹುದ್ದೆಗಳನ್ನು ತುಂಬಿಕೊಳ್ಳಲಾಗಿದೆ ಎಂದರು.

ಜಾನಪದ ವಿವಿಯಲ್ಲಿ ಹಗರಣ ಆಗಿದೆ ಅನ್ನೋ ಆರೋಪ ಕೇಳಿಬಂದಿತ್ತು. ಹೀಗಾಗಿ ಕೆಇಎ ಮೂಲಕ ಪರೀಕ್ಷೆ ನಡೆಸಿ, ಭರ್ತಿ ಮಾಡಿಕೊಳ್ಳಲಾಗುತ್ತದೆ. ಈ ಸಂಬಂಧ ಸಚಿವ ಸಂಪುಟದ ಉಪ ಸಮಿತಿಯನ್ನು ಕೂಡ ಮಾಡಲಾಗಿದೆ. ಕೆಲವೆಡೆ ಅವೈಜ್ಞಾನಿಕವಾಗಿ ಹುದ್ದೆ ಸೃಷ್ಠಿಸಲಾಗಿದೆ. ಪರಿಶೀಲನೆಗಾಗಿ ಸಿಎಂ ಸಿದ್ಧರಾಮಯ್ಯ ಅವರಿಗೆ ಕಳುಹಿಸಲಾಗಿದೆ ಎಂದರು.

ಶೀಘ್ರದಲ್ಲೇ ರಾಜ್ಯದ ವಿಶ್ವವಿದ್ಯಾಲಯಗಳಲ್ಲಿ ಖಾಲಿ ಇರುವಂತ ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳಲಾಗುತ್ತದೆ ಎಂಬುದಾಗಿ ತಿಳಿಸುವ ಮೂಲಕ ಹುದ್ದೆ ಆಕಾಂಕ್ಷಿಗಳಿಗೆ ಗುಡ್ ನ್ಯೂಸ್ ನೀಡಿದರು.

ರಾಜ್ಯದಲ್ಲಿ ಪ್ರತಿಯೊಂದೂ ವಿಶ್ವವಿದ್ಯಾಲಯಗಳಲ್ಲಿ ಸಾವಿರಾರು ಹುದ್ದೆಗಳನ್ನು ತುಂಬಲು ಸರ್ಕಾರ ಅಸಕ್ತಿ ತೋರಿಸ್ಟಿದೆ.

prajaprabhat

Recent Posts

ದೈಹಿಕ ಶಿಕ್ಷಣ ವಿಭಾಗದಲ್ಲಿ ನಕಲಿ ಪಿ.ಎಚ್ ಡಿ ಪ್ರಮಾಣ ಪತ್ರ ಪಡೆದವರ ವಿರುದ್ಧ ಕಾನೂನು ಕ್ರಮ ಜರುಗಿಸಲು ಮನವಿ.

ಬೆಂಗಳೂರು.06.ಆಗಸ್ಟ್.25:- ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಕಾರ್ನಿರ್ವಹಿಸ್ತಿರುವ ಅತಿಥಿ ಉಪನ್ಯಾಸಕರ ನೇಮಕಾತಿ ಪ್ರಕ್ರಿಯೆಯ ಸಮಯದಲ್ಲಿ ನಕಲಿ M.Phil ಮತ್ತು PH.D…

3 hours ago

ಕೇಂದ್ರೀಯ ವಿಶ್ವವಿದ್ಯಾಲಯದಲ್ಲಿ ಉಪನ್ಯಾಸಕರ ಹುದ್ದೆಗಳಿಗೆ ಅರ್ಜಿ ಆಹ್ವಾನ.

Central University of Karnataka ಇಂಗ್ಲೀಷ್ ಉಪನ್ಯಾಸಕರ ಹುದ್ದೆಗೆ ಅರ್ಜಿ ಆಹ್ವಾನ. ಅರ್ಹತೆ :- ಇಂಗ್ಲಿಷ್ ವಿಷಯದಲ್ಲಿ ಸ್ನಾತಕೋತ್ತರ ಶಿಕ್ಷಣ…

14 hours ago

2025- 26 ನೇ ಶೈಕ್ಷಣಿಕ ಸಾಲಿಗೆ ಯಜಿಸಿ ಅರ್ಹ ಅಭ್ಯರ್ಥಿಗಳನ್ನು ಪರಿಗಣಿಸಿ.!

ಕೊಪ್ಪಳ.05.ಆಗಸ್ಟ್.25:- ರಾಜ್ಯ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಕಾರ್ಯ ನಿರ್ವಹಿಸಿರುವ ಅತಿಥಿ ಅತಿಥಿ ಉಪನ್ಯಾಸಕರಿಗೆ ಅರ್ಹತೆ ಕಂಟಕ. ಈಗಾಗಲೇ ಕಳೆದ…

24 hours ago

ಮಕ್ಕಳ ಮಾಹಿತಿ ಗೌಪ್ಯವಾಗಿಡಲು ಸೂಚನೆ

ರಾಯಚೂರು.05.ಆಗಸ್ಟ್ .25: ಜಿಲ್ಲೆಯಲ್ಲಿ 18 ವರ್ಷದೊಳಗಿನ ಮಕ್ಕಳ ಪ್ರಕರಣಗಳಲ್ಲಿ ಸುದ್ದಿಯನ್ನು ಬಿತ್ತರಿಸುವಾಗ ಮಕ್ಕಳ ಮಾಹಿತಿಯನ್ನು ಗೌಪ್ಯವಾಗಿ ಇಡಬೇಕೆಂದು ಜಿಲ್ಲಾ ಮಕ್ಕಳ…

1 day ago

ವಿಶ್ವ ಸ್ತನ್ಯಪಾನ ಸಪ್ತಾಹ ಆಚರಣೆಯ ಮಹತ್ವ ತಿಳಿಯಿರಿ-ಡಾ.ಶಿವಶಂಕರ ಬಿ.

ಬೀದರ.05.ಆಗಸ್ಟ್.25:- ದೇಶಾದ್ಯಂತ ಸ್ತನ್ಯಪಾನದ ಮಹತ್ವವನ್ನು ತಿಳಿಸಲು ಹಾಗೂ ಶಿಶುಗಳ ಮತ್ತು ತಾಯಂದಿರ ಆರೋಗ್ಯ ಸುಧಾರಣೆಗಾಗಿ ಸ್ತನ್ಯಪಾನವನ್ನು ಮುಂದುವರೆಸಲು, ಉತ್ತೇಜಿಸಲು ಮತ್ತು…

1 day ago

ಅರೆಕಾಲಿಕ ಶಿಕ್ಷಕ ಹುದ್ದೆ’ಗೆ ಅರ್ಜಿ ಆಹ್ವಾನ

ಹುಬ್ಬಳಿ.05.ಆಗಸ್ಟ್.25:- ಅರೆಕಾಲಿಕ ಶಿಕ್ಷಕ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ ಸರಕಾರಿ ಬಾಲಮಂದಿರ ಹುಬ್ಬಳ್ಳಿ ಸಂಸ್ಥೆಯಲ್ಲಿ ಭೋಧನೆಗೆ ಅರೆಕಾಲಿಕ ಶಿಕ್ಷಕರಾಗಿ ಗೌರವ ಧನ…

1 day ago