ರಾಜ್ಯದ ಪ್ರತಿಯೊಂದೂ ವಿಶ್ವವಿದ್ಯಾಲಯಗಳಲ್ಲಿ ಖಾಲಿ ಹುದ್ದೆಗಳು ಶೀಘ್ರವೇ ಭರ್ತಿ ಮಾಡಲಾಗುವದು

ಬೆಂಗಳೂರು.17.ಮಾರ್ಚ.25:- ರಾಜ್ಯದ ವಿಶ್ವವಿದ್ಯಾಲಯಗಳಲ್ಲಿನ ಬೋಧಕ, ಬೋಧಕೇತರ ಹುದ್ದೆ ನಿರೀಕ್ಷೆಯಲ್ಲಿದ್ದವರಿಗೆ  ಶೀಘ್ರವೇ ಖಾಲಿ ಹುದ್ದೆಗಳನ್ನು ಭರ್ತಿ ಮಾಡಲಾಗುವದು, ಉನ್ನತ ಶಿಕ್ಷಣ ಸಚಿವ ಡಾ. ಎಂ ಸಿ ಸುಧಾಕರ. ಮಾಹಿತಿ ನೀಡಿದರು.

ವಿಧಾನ ಪರಿಷತ್ತಿನಲ್ಲಿ ಸದಸ್ಯ ಎಸ್ ವಿ ಸಂಕನೂರು ಅವರು ರಾಜ್ಯದ ವಿಶ್ವವಿದ್ಯಾಲಯಗಳಲ್ಲನ ಬೋಧಕ, ಬೋಧಕೇತರ ಸಿಬ್ಬಂದಿಗಳನ್ನು ಯಾವಾಗ ನೇಮಕ ಮಾಡಿಕೊಳ್ಳುತ್ತೀರಿ.

ಶೇ.60ರಷ್ಟು ಬೋಧ ಸಿಬ್ಬಂದಿ ಹುದ್ದೆ ಖಾಲಿ ಇದ್ದಾವೆ. ಬೋಧಕೇತರ ಸಿಬ್ಬಂದಿ ಹುದ್ದೆಗಳು ಶೇ.80ರಷ್ಟು ಖಾಲಿ ಇದ್ದಾವೆ. ಯಾವ ಕಾಲಮಿತಿಯಲ್ಲಿ ಭರ್ತಿ ಮಾಡುತ್ತೀರಿ ಅಂತ ಕೇಳಿದರು.

ಈ ಪ್ರಶ್ನೆಗೆ ಉತ್ತರಿಸಿದಂತ ಉನ್ನತ ಶಿಕ್ಷಣ ಸಚಿವ ಎಂ.ಸಿ ಸುಧಾಕರ್ ಅವರು, ಹಿಂದಿನಿಂದಲೂ ಬೋಧಕ, ಬೋಧಕೇತರ ಹುದ್ದೆಗಳು ವಿವಿಯಲ್ಲಿ ಖಾಲಿ ಇದ್ದಾವೆ. ನಮ್ಮ ಸರ್ಕಾರ ಬಂದಾಗಿನಿಂದ ಅನೇಕ ವಿವಿಗಳಲ್ಲಿನ ಖಾಲಿ ಹುದ್ದೆಗಳನ್ನು ತುಂಬಿಕೊಳ್ಳಲಾಗಿದೆ ಎಂದರು.

ಜಾನಪದ ವಿವಿಯಲ್ಲಿ ಹಗರಣ ಆಗಿದೆ ಅನ್ನೋ ಆರೋಪ ಕೇಳಿಬಂದಿತ್ತು. ಹೀಗಾಗಿ ಕೆಇಎ ಮೂಲಕ ಪರೀಕ್ಷೆ ನಡೆಸಿ, ಭರ್ತಿ ಮಾಡಿಕೊಳ್ಳಲಾಗುತ್ತದೆ. ಈ ಸಂಬಂಧ ಸಚಿವ ಸಂಪುಟದ ಉಪ ಸಮಿತಿಯನ್ನು ಕೂಡ ಮಾಡಲಾಗಿದೆ. ಕೆಲವೆಡೆ ಅವೈಜ್ಞಾನಿಕವಾಗಿ ಹುದ್ದೆ ಸೃಷ್ಠಿಸಲಾಗಿದೆ. ಪರಿಶೀಲನೆಗಾಗಿ ಸಿಎಂ ಸಿದ್ಧರಾಮಯ್ಯ ಅವರಿಗೆ ಕಳುಹಿಸಲಾಗಿದೆ ಎಂದರು.

ಶೀಘ್ರದಲ್ಲೇ ರಾಜ್ಯದ ವಿಶ್ವವಿದ್ಯಾಲಯಗಳಲ್ಲಿ ಖಾಲಿ ಇರುವಂತ ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳಲಾಗುತ್ತದೆ ಎಂಬುದಾಗಿ ತಿಳಿಸುವ ಮೂಲಕ ಹುದ್ದೆ ಆಕಾಂಕ್ಷಿಗಳಿಗೆ ಗುಡ್ ನ್ಯೂಸ್ ನೀಡಿದರು.

ರಾಜ್ಯದಲ್ಲಿ ಪ್ರತಿಯೊಂದೂ ವಿಶ್ವವಿದ್ಯಾಲಯಗಳಲ್ಲಿ ಸಾವಿರಾರು ಹುದ್ದೆಗಳನ್ನು ತುಂಬಲು ಸರ್ಕಾರ ಅಸಕ್ತಿ ತೋರಿಸ್ಟಿದೆ.

prajaprabhat

Recent Posts

ಬೀದರ: ಪತ್ರಿಕಾ ಗೋಷ್ಟಿಗೆ ಅವ್ಹಾನ

ಬೀದರ.09.ಜೂನೆ.25:- ನಾಳೆ ದಿನಾಂಕ 10. ಜೂನ್ ಬೆಳಿಗ್ಗೆ 10.00 ಗಂಟೆಗೆ ಪತ್ರಿಕಾ ಗೋಷ್ಟಿಗೆ ಅವ್ಹಾನ ನಾಳೆ(10/06/2025) ಮಂಗಳವಾರ ಬೆಳಿಗ್ಗೆ 10.00…

36 minutes ago

೨೧ ದಿನಗಳ ಕ್ರೀಡಾ ತರಬೇತಿ ಸಂಪನ್ನ, ಪ್ರಮಾಣ ಪತ್ರ ವಿತರಣೆ<br>

ಬೀದರ.09.ಜೂನ್.25:- ಕ್ರೀಡಾ ತರಬೇತಿ ಸಂಪನ್ನ, ಪ್ರಮಾಣ ಪತ್ರ ವಿತರಣೆ ಕ್ರೀಡೆಗಳಿಂದ ದೈಹಿಕ, ಬೌದ್ಧಿಕ ಬೆಳವಣಿಗೆಯಾಗುತ್ತದೆ - ರಾಜಶೇಖರ ಜವಳೆ ಕ್ರೀಡೆಗಳಿಂದ…

40 minutes ago

ಆಧುನಿಕ ಕೋಳಿ ಸಾಕಾಣಿಕೆ ತರಬೇತಿಗಾಗಿ ಅರ್ಜಿ ಆಹ್ವಾನ

ಬೀದರ.09.ಜೂನ್.25:- ಪಶುಪಾಲನಾ ಮತ್ತು ಪಶುವೈದ್ಯಕೀಯ ತರಬೇತಿ ಕೇಂದ್ರ ಬೀದರ, ಕೇಂದ್ರ ಗ್ರಂಥಾಲಯ ಹಿಂಭಾಗ ಜನವಾಡ ರಸ್ತೆ, ಬೀದರನಲ್ಲಿ ಎರಡು ದಿವಸ…

47 minutes ago

ನಿಜಶರಣ ಅಂಬಿಗರ ಚೌಡಯ್ಯ ಅಭಿವೃದ್ಧಿ ನಿಗಮದಿಂದ ಅರ್ಜಿ ಆಹ್ವಾನ

ಬೀದರ.09.ಜೂನ್.25:- ನಿಜಶರಣ ಅಂಬಿಗರ ಚೌಡಯ್ಯ ಅಭಿವೃದ್ಧಿ ನಿಗಮದಿಂದ ಬೆಸ್ತ, ಅಂಬಿಗ/ಅAಬಿ, ಗಂಗಾಮತ, ಕಬ್ಬಲಿಗೆ, ಕೋಲಿ, ಮತ್ತು ಇದರ ಉಪಜಾತಿಗಳ ಅಭಿವೃದ್ಧಿಗಾಗಿ…

49 minutes ago

ಕರ್ನಾಟಕ ವಿಶ್ವಕರ್ಮ ಸಮುದಾಯಗಳ ಅಭಿವೃದ್ಧಿ ನಿಗಮದಿಂದ ಅರ್ಜಿ ಆಹ್ವಾನ

ಬೀದರ.09.ಜೂನ್.25:- ಕರ್ನಾಟಕ ವಿಶ್ವಕರ್ಮ ಸಮುದಾಯಗಳ ಅಭಿವೃದ್ಧಿ ನಿಗಮದಿಂದ 2025-26ನೇ ಸಾಲಿಗೆ ಅನುಷ್ಠಾನಗೊಳಿಸುತ್ತಿರುವ ಪಂಚವೃತ್ತಿ ಅಭಿವೃದ್ಧಿಗಾಗಿ ಆರ್ಥಿಕ ನೆರವು, ಸ್ವಯಂ ಉದ್ಯೋಗ…

52 minutes ago

ಮೂರು ತಿಂಗಳಲ್ಲಿ ಸರಕಾರಕ್ಕೆ ಪ್ರಾದೇಶಿಕ ಅಸಮತೋಲನ<br>ನಿವಾರಣಾ ಸಮಿತಿಯ ವರದಿ ಸಲ್ಲಿಕೆ-ಅಧ್ಯಕ್ಷ ಪ್ರೊ.ಗೋವಿಂದರಾವ್

ಬೀದರ.09.ಜೂನ್.25:- ರಾಜ್ಯದ ಎಲ್ಲ ಜಿಲ್ಲೆಗಳಲ್ಲಿನ ಶಿಕ್ಷಣ, ಆರೋಗ್ಯ, ತಲಾ ಆದಾಯ, ಕೃಷಿ, ಹೈನುಗಾರಿಕೆ, ಕೈಗಾರಿಕೆ, ಸೇವಾ ಕ್ಷೇತ್ರ ಹಾಗೂ ಸಾಮಾಜಿಕ…

56 minutes ago