11/06/2025 8:17 AM

Translate Language

Home » ಲೈವ್ ನ್ಯೂಸ್ » ರಾಜ್ಯದ ಪ.ಜಾ.ಪ.ಪಂ. ದೌರ್ಜನ್ಯ ಪ್ರಕರಣಕೆ ಸಂಬಂಧಿತ ಉನ್ನತ ಸಭೆ.!

ರಾಜ್ಯದ ಪ.ಜಾ.ಪ.ಪಂ. ದೌರ್ಜನ್ಯ ಪ್ರಕರಣಕೆ ಸಂಬಂಧಿತ ಉನ್ನತ ಸಭೆ.!

Facebook
X
WhatsApp
Telegram

ಬೆಂಗಳೂರು.09.ಏಪ್ರಿಲ್.25:- ರಾಜ್ಯದಲಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಮೇಲಿನ ದೌರ್ಜನ್ಯ ಕುರಿತು ಉನ್ನತ ಮಟ್ಟದ ಸಭೆ  ರಾಜ್ಯ ಗೃಹ ಸಚಿವ ಡಾ. ಜಿ ಪರಮೇಶ್ವರ್  ನಡೆಸಲಾಯಿತು.

ರಾಜ್ಯದಲ್ಲಿ ಪರಿಶಿಷ್ಟ ವರ್ಗ ಮತ್ತು ಪರಿಶಿಷ್ಟ ಪಂಗಡದ ನಾಗರಿಕರ ಮೇಲಿನ ದೌರ್ಜನ್ಯ ಪ್ರಕರಣಗಳಿಗಾಗಿ ಕೆ ಸಂಬಂಧಿತ ರಾಜ್ಯದಲ್ಲಿ ಪ್ರತ್ಯೇಕವಾಗಿ ಸ್ಥಾಪಿಸಲಾಗಿರುವ ನಾಗರಿಕ ಹಕ್ಕುಗಳ ಜಾರಿನಿರ್ದೇಶನಾಲಯದ ಠಾಣೆಗಳ ಕಾರ್ಯವೈಖರಿಯ ಕುರಿತಂತೆ ಗೃಹ ಸಚಿವ ಜಿ.ಪರಮೇಶ್ವರ ನೇತೃತ್ವದಲ್ಲಿ ವಿಧಾನಸೌಧದಲ್ಲಿ ಇಂದು ಉನ್ನತಮಟ್ಟದ ಸಭೆ ನಡೆಯಿತು.

ಸಭೆಯಲ್ಲಿ ಸಮಾಜ ಕಲ್ಯಾಣ ಸಚಿವ ಎಚ್.ಸಿ.ಮಹಾದೇವಪ್ಪ, ರಾಜ್ಯ ಪೊಲೀಸ್ ಮಹಾ ನಿರ್ದೇಶಕ ಅಲೋಕ್ ಮೋಹನ್, ಗೃಹ ಇಲಾಖೆಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಉಮಾಶಂಕರ್, ಸಮಾಜ ಕಲ್ಯಾಣ ಇಲಾಖೆಯ ಕಾರ್ಯದರ್ಶಿ ಪಿ.ಮಣಿವಣ್ಣನ್,‌ ಸಿಐಡಿ ಇಲಾಖೆಯ ಡಿಜಿಪಿ ಡಾ. ಎಂ.ಎ.ಸಲೀಂ, ಡಿಜಿಪಿ ಪ್ರಣವ್ ಮೊಹಾಂತಿ, ನಾಗರಿಕ ಹಕ್ಕುಗಳ ಜಾರಿನಿರ್ದೇಶನಾಲಯದ ಘಟಕದ ಎಡಿಜಿಪಿ ಅರುಣ್ ಚಕ್ರವರ್ತಿ, ಆರ್.ಹಿತೇಂದ್ರ ಅವರು ಸೇರಿದಂತೆ ಉನ್ನತ ಅಧಿಕಾರಿಗಳು ಉಪಸ್ಥಿತರಿದ್ದರು‌.

Author

Leave a Reply

Your email address will not be published. Required fields are marked *

News Portal Development Companies

ಪ್ರಮುಖ ಸುದ್ದಿ

Stock market

Astrology

error: Content is protected !!