09/06/2025 7:27 PM

Translate Language

Home » ಲೈವ್ ನ್ಯೂಸ್ » ರಾಜ್ಯದ ಬಜೆಟ್ ಕುರಿತು ಪ್ರಶಂಸೆ ವ್ಯಕ್ತಪಡಿಸಿದ ಸಚಿವ ರಹೀಂ ಖಾನ

ರಾಜ್ಯದ ಬಜೆಟ್ ಕುರಿತು ಪ್ರಶಂಸೆ ವ್ಯಕ್ತಪಡಿಸಿದ ಸಚಿವ ರಹೀಂ ಖಾನ

Facebook
X
WhatsApp
Telegram


ಬೀದರ.08.ಮಾರ್ಚ.25:- ಹಣಕಾಸು ಸಚಿವರಾದ ಸಿದ್ದರಾಮಯ್ಯನವರು ೨೦೨೫-೨೬ನೇ ಸಾಲಿನ ಬಜೆಟ್ ಮಂಡಿಸುವ ಮೂಲಕ ರಾಜ್ಯದ ಸರ್ವಾಂಗಿಣ ಅಭಿವೃದ್ಧಿಗೆ ಒತ್ತು ನೀಡಿದ್ದಾರೆ ಎಂದು ಪೌರಾಡಳಿತ ಹಾಗೂ ಹಜ್ ಸಚಿವರಾದ ರಹೀಂ ಖಾನ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.


ಸಿದ್ದರಾಮಯ್ಯನವರು ತಮ್ಮ ಆರ್ಥಿಕ ಅನುಭವದಿಂದ ಆರ್ಥಿಕ ರಾಜ್ಯವಾಗಿಸಲು ದಿಟ್ಟ ಹೆಜ್ಜೆಯನ್ನಿರಿಸಿದ್ದಾರೆ. ಶಾಲಾ ಮಕ್ಕಳಿಗೆ ೬ ದಿನ ಮೊಟ್ಟೆ ವಿತರಣೆ, ರಸ್ತೆ, ಸಣ್ಣ ನೀರಾವರಿ ಮತ್ತು ಮೂಲಸೌಕರ್ಯ ಅಭಿವೃದ್ಧಿಗಾಗಿ ೮೦೦೦ ಸಾವಿರ ಕೋಟಿ ರೂ. ಹಂಚಿಕೆ ಮಾಡಲಾಗಿದ್ದು, ಪ್ರತಿ ವಿಧಾನಸಭೆ ಕ್ಷೇತ್ರದ ಅಭಿವೃದ್ಧಿಗೆ ಪೂರಕವಾಗಲಿದೆ ಎಂದು ತಿಳಿಸುತ್ತಾ ಜನಪರವಾದ ಬಜೆಟ್ ಮಂಡಿಸಿದ್ದಾರೆAದು ತಿಳಿಸಿದ್ದಾರೆ.

Author

Leave a Reply

Your email address will not be published. Required fields are marked *

News Portal Development Companies

ಪ್ರಮುಖ ಸುದ್ದಿ

Stock market

Astrology

error: Content is protected !!