ರಾಜ್ಯದ ಸರ್ಕಾರ ಕಾರ್ಮಿಕ  ಮದುವೆ ಸಹಾಯಧನಕೆ ಅರ್ಜಿ ಆಹ್ವಾನ.!

ಬೆಂಗಳೂರು : ಕರ್ನಾಟಕ ರಾಜ್ಯ ಸರ್ಕಾರ ಕಾರ್ಮಿಕರಿಗೆ ನೀಡಿದ್ದು, ಮದುವೆಗೆ 60,000 ಸಹಾಯಧನ ಪಡೆಯಲು ಅರ್ಜಿ ಆಹ್ವಾನಿಸಿದೆ.

ನೋಂದಾಯಿತ ಕಾರ್ಮಿಕರ ಮದುವೆ ಅಥವಾ ಕಾರ್ಮಿಕರ ಮಕ್ಕಳ ಮದುವೆಗೆ ಮಂಡಳಿಯಿಂದ ಸಹಾಯಧನ ಪಡೆಯಬಹುದು. ಫಲಾನುಭವಿಯ ಮೊದಲನೆ ಮದುವೆಗೆ ಅಥವಾ ಫಲಾನುಭವಿಯ ಎರಡು ಅವಲಂಭಿತ ಮಕ್ಕಳಿಗೆ ಮದುವೆಯ ವೆಚ್ಚವನ್ನು ಭರಿಸಲು ಸಹಾಯಧನವಾಗಿ ರೂ.60,000/- ಗಳನ್ನೂ  ಸರ್ಕಾರ ವತಿಯಿಂದ ಮಂಜೂರು ನೀಡಲಾಗುತ್ತದೆ.

ಕಾರ್ಮಿಕರಿಗೆ ನೀಡಿದ್ದು, ಮದುವೆಗೆ 60,000 ಸಹಾಯಧನ ಪಡೆಯಲು ಅರ್ಜಿ ಆಹ್ವಾನಿಸಿದೆ.

ಬೇಕಾಗಿರುವ ದಾಖಲೆಗಳು ?
1) ಆಧಾರ್ ಕಾರ್ಡ್
2) ಬ್ಯಾಂಕ್ ವಿವರಗಳು
3) ಮ್ಯಾರೇಜ್ ಸರ್ಟಿಫಿಕೇಟ್
4) ಮದುವೆ ಕರ್ನಾಟದ ಹೊರಗೆ ನಡೆದಿದ್ದಲ್ಲಿ ಅಫಿಡವಿಟ್ ಸಲ್ಲಿಸುವುದು

ಅರ್ಜಿ ಸಲ್ಲಿಸುವುದು ಹೇಗೆ?

1) ಮೊದಲು website ತೆರಿಬೇಕು https://karbwwb.karnataka.gov.in/kn ಗೆ ಭೇಟಿ ನೀಡಿ
2) ನೀವು ಕಡ್ಡಾಯವಾಗಿ ಲಾಗಿನ್ ಆಗಬೇಕು
3) ನೀವು ಮತ್ತೊಮ್ಮೆ Registration ಮೇಲೆ ಕ್ಲಿಕ್ ಮಾಡಿ ಪೂರ್ಣಗೊಳಿಸಿ
4) ನಂತರ ಅಲ್ಲಿ Schemes ಯೋಜನೆಗಳು ಮೇಲೆ ಕ್ಲಿಕ್ ಮಾಡಿ
5) ನಂತರ ಅಲ್ಲಿ ಮದುವೆ ಸಹಾಯಧನ ಮೇಲೆ ಕ್ಲಿಕ್ ಮಾಡಿ
6) ನಂತರ ಅಲ್ಲಿ ಕೇಳಲಾದ ಎಲ್ಲಾ ಮಾಹಿತಿಯನ್ನು ಭರ್ತಿ ಮಾಡಿ ದಾಖಲಾತಿಗಳನ್ನು ಅಪ್ ಲೋಡ್ ಮಾಡಿ
7) ಕೊನೆಗೆ submit ಮೇಲೆ ಕ್ಲಿಕ್ ಮಾಡಿ ಅರ್ಜಿ ಸಲ್ಲಿಸಿ

…………….ವಿಶೇಷ ಮಾಹಿತಿ…………..

👉ಕಾರ್ಮಿಕನು ಮದುವೆಯ ಸಹಾಯ ಧನ ಪಡೆಯಲು ಮದುವೆಯಾದ ದಿನಾಂಕದಿಂದ ನೋಂದಣಿಯಾದ ದಿನಾಂಕದವರೆಗೆ ಒಂದು ವರ್ಷ ಸದಸ್ಯತ್ವವನ್ನು ಪೂರೈಸಿರಬೇಕು.

👉ಕಟ್ಟಡ ಕಾರ್ಮಿಕನ ಮಗ/ ಮಗಳು ಮದುವೆ ಸಹಾಯಧನವನ್ನು ಪಡೆಯಲು ವಿವಾಹ ನಿಯಮದಡಿ ಸೂಚಿಸಿರುವ ವಯಸ್ಸನ್ನು ಹೊಂದಿರಬೇಕು.

👉ವಿವಾಹ ನೋಂದಣಾಧಿಕಾರಿಯಿಂದ ಪಡೆದ ವಿವಾಹ ನೋಂದಣಾ ಪತ್ರವನ್ನು ಅರ್ಜಿಯೊಂದಿಗೆ ಸಲ್ಲಿಸಬೇಕು

👉ಮದುವೆ ಆಗಿರುವ ದಿನಾಂಕದಿಂದ 6 ತಿಂಗಳೊಳಗೆ ಅರ್ಜಿ ಸಲ್ಲಿಸಬೇಕು

👉ನೋಂದಾಯಿತ ಕಟ್ಟಡ ಕಾರ್ಮಿಕನ ಕುಟುಂಬವು ಎರಡು ಬಾರಿ ಮಾತ್ರ ಸಹಾಯಧನ ಪಡೆಯಲು ಅರ್ಹರಾಗಿರುತ್ತಾರೆ.

ಮೇಲಿನ ಎಲ್ಲಾ

prajaprabhat

Recent Posts

ರಾಜ್ಯದಲ್ಲಿ ನಾಳೆಯಿಂದ ಭಾರೀ ಮಳೆ’ ಈ ಜಿಲ್ಲೆಗಳಿಗೆ `ಯೆಲ್ಲೋ ಅಲರ್ಟ್’ ಘೋಷಣೆ

ಈ ಜಿಲ್ಲೆಗಳಲ್ಲಿ Yellow Alert ಬಳ್ಳಾರಿ, ದಾವಣಗೆರೆ, ಕೊಡಗು ಯಲ್ಲೋ ಅಲರ್ಟ್ ಬೆಂಗಳೂರು.09.ಜೂನ್.25:- ಕರ್ನಾಟಕದಲ್ಲಿ (Karnataka Rain) ಮೇ ಅಂತ್ಯದಿಂದ…

40 minutes ago

ಪರಿಶಿಷ್ಟ ಜಾತಿ ಒಳ ಮೀಸಲಾತಿ’ ಸಮೀಕ್ಷಾ ಅವಧಿ ಜೂನ್ 22 ರವರೆಗೆ ವಿಸ್ತರಣೆ

ಬೆಂಗಳೂರು.09.ಜೂನ್.25:- ನ್ಯಾಯಮೂರ್ತಿ ಡಾ:ಹೆಚ್.ಎನ್.ನಾಗಮೋಹನ್ ದಾಸ್, ಏಕ ಸದಸ್ಯ ಆಯೋಗ ರಾಜ್ಯ ಸರ್ಕಾರದಿಂದ 'ಪರಿಶಿಷ್ಟ ಜಾತಿ ಒಳ ಮೀಸಲಾತಿ' ಸಮೀಕ್ಷಾ ಕಾರ್ಯ…

50 minutes ago

ಗ್ರೇಟಾ ಥನ್‌ಬರ್ಗ್ ಅವರ ಸಹಾಯ ದೋಣಿ ಗಾಜಾ ಪ್ರವೇಶಿಸುವುದನ್ನು ತಡೆಯುವುದಾಗಿ ಇಸ್ರೇಲ್ ಭರವಸೆ ನೀಡಿದೆ 08 ಜೂನ್, 2025 ರಾಷ್ಟ್ರೀಯ<br>

ಸ್ವೀಡಿಷ್ ಹವಾಮಾನ ಕಾರ್ಯಕರ್ತೆ ಗ್ರೇಟಾ ಥನ್‌ಬರ್ಗ್ ಸೇರಿದಂತೆ ಅಂತರರಾಷ್ಟ್ರೀಯ ಕಾರ್ಯಕರ್ತರು ಮತ್ತು ಮಾನವೀಯ ನೆರವಿನೊಂದಿಗೆ ಗಾಜಾ ಪಟ್ಟಿಗೆ ಪ್ರವೇಶಿಸುವ ದತ್ತಿ…

2 hours ago

2025-26ನೇ ಸಾಲಿಗೆ ಪದವಿ ಪೂರ್ವ ಕಾಲೇಜುಗಳಲ್ಲಿ ವಿಷಯವಾರು ಹುದ್ದೆಗಳು ಖಾಲಿ ಇಂದೇ ಅರ್ಜಿ ಹಾಕಿ.

ಜಿಲ್ಲೆಯ ಸರ್ಕಾರಿ ಪದವಿ ಪೂರ್ವ ಕಾಲೇಜುಗಳಲ್ಲಿ 2025-26ನೇ ಸಾಲಿಗೆ ವಿಷಯವಾರು ಖಾಲಿ ಇರುವ ಅತಿಥಿ ಉಪನ್ಯಾಸಕರ ಹುದ್ದೆಗಳು ನೇಮಕ ಮಾಡಿಕೊಳ್ಳಲು…

2 hours ago

UGC-NET ಜೂನ್ 2025 ರ ಪರೀಕ್ಷಾ ವೇಳಾಪಟ್ಟಿ ಮತ್ತು  ನೋಂದಣಿ

ಹೊಸ ದೆಹಲಿ.08.ಜೂನ್.25:- ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (NTA) (1) ಜೂನಿಯರ್ ರಿಸರ್ಚ್ ಫೆಲೋಶಿಪ್ ಪ್ರಶಸ್ತಿ ಮತ್ತು ಸಹಾಯಕ ಪ್ರಾಧ್ಯಾಪಕರಾಗಿ ನೇಮಕಾತಿ',…

8 hours ago

ಬೀದರ್‌’ನಲ್ಲಿ ಮೀನು ನುಂಗಿ ರೋಗ ಗುಣಮುಖ ವಿಶಿಷ್ಟ ಆಚರಣೆ

ಬೀದರ.08.ಜೂನ್.25:- ಇಂದು ಮುಂಗಾರು ಮಳೆ ಆರಂಭವಾಗುವ ಈ ದಿನದಂದು ಬೀದರ್ ಜಿಲ್ಲೆಯ ಹಳೆಯ ನಗರ ಮತ್ತು ಹುಮ್ನಾಬಾದ್ ಪಟ್ಟಣದಲ್ಲಿ ಪ್ರತಿ…

10 hours ago