” ರಾಜ್ಯಮಟ್ಟದ ಪ್ರಶಸ್ತಿಗಾಗಿ ಅರ್ಜಿ ಆಹ್ವಾನ “
ಕಲ್ಯಾಣ ಕರ್ನಾಟಕ ಅಶ್ವಿನಿ ಶಿಕ್ಷಣ ಸಂಸ್ಥೆ (ರಿ ). ಯಾಕತಾಪೂರ
ಬೀದರ.18.ಮೇ.25:- ಒಂದನೇ ವರ್ಷದ ವಾರ್ಷಿಕೋತ್ಸವ ಕಾರ್ಯಕ್ರಮ ಹಾಗೂ ಡಾ|| ಬಿ.ಆರ್ ಅಂಬೇಡ್ಕರ್ ಅವರ 134ನೇ ಜಯಂತಿಯ
ಪ್ರಯುಕ್ತ ವಿವಿಧ ಸಾಧಕರಿಗೆ ರಾಜ್ಯ ಮಟ್ಟದ
ಪ್ರಶಸ್ತಿ ವಿತರಣೆ ಮತ್ತು ಸನ್ಮಾನ ಕಾರ್ಯಕ್ರಮ ಹಾಗೂ ತಾಲೂಕ ಮಟ್ಟದ
ಸಾಂಸ್ಕೃತಿಕ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.
ನಮ್ಮ ಸಂಸ್ಥೆಯ ವತಿಯಿಂದ ಸಮಾಜದಲ್ಲಿ
ಒಳ್ಳೆಯ ಕಾರ್ಯವನ್ನು ಮಾಡಿದವರಿಗೆ
ಹಾಗೂ ವಿವಿಧ ಕ್ಷೇತ್ರದಲ್ಲಿ ಉತ್ತಮ ಸೇವೆಯನ್ನು ಸಲ್ಲಿಸುತ್ತಿರುವವರನ್ನು
ಗುರುತಿಸಿ ಅವರಿಗೆ ಸನ್ಮಾನ ಮಾಡುವುದರ
ಮೂಲಕ ಗೌರವ ನೀಡುವ ಸಲುವಾಗಿ ಈ
ಕೆಳಕಂಡ ಕ್ಷೇತ್ರಗಳಿಂದ ಅರ್ಹತೆ ವ್ಯಕ್ತಿಗಳನ್ನು ಆಯ್ಕೆ ಮಾಡಿ ಪ್ರಶಸ್ತಿಗಳನ್ನು
ನೀಡುತ್ತಿದ್ದೇವೆ ಈ ಕೆಳಕಂಡಂತೆ
* ಸಾಮಾಜಿಕ ಸೇವೆ * ರಾಜಕೀಯ ಸೇವೆ
* ಸಾಹಿತ್ಯ ಕ್ಷೇತ್ರ * ಸಾರ್ವಜನಿಕ ಸೇವೆ
* ಪತ್ರಿಕೆ( ಮಾಧ್ಯಮ) ಕ್ಷೇತ್ರ
* ಕ್ರೀಡಾ ಸೇವಾ * ಶಿಕ್ಷಕರ ಸೇವಾ ರತ್ನ ಪ್ರಶಸ್ತಿ
* ಕೃಷಿ ಕ್ಷೇತ್ರ * ವೈದ್ಯಕೀಯ ಸೇವಾ ಕ್ಷೇತ್ರ
ಆಸಕ್ತರು ತಮ್ಮ ಇತ್ತೀಚಿನ ಭಾವಚಿತ್ರ
ಕಿರುಪರಿಚವನು ದಿನಾಂಕ 20.05.2025 ರಂದು ಒಳಗಾಗಿ ಈ ಕೆಳಕಂಡ ನಂಬರಿಗೆ ವಾಟ್ಸಾಪ್ ಮಾಡಬಹುದು ಅಥವಾ ಕೇಂದ್ರ ಕಚೇರಿಗೆ ಅಂಚೆ ಮೂಲಕ ಕಳಿಸಬಹುದು
ಅಧ್ಯಕ್ಷರು ಕಲ್ಯಾಣ ಕರ್ನಾಟಕ ಶಿಕ್ಷಣ ಸಂಸ್ಥೆ(ರಿ ) ಮು.ಯಾಕತಾಪುರ
ತಾ. ಬೀದರ ಜೆ. ಬೀದರ
ಪಿನ್ -585447
ಮೊಬೈಲ್ ನೋ 8296159891
ಸ್ವೀಡಿಷ್ ಹವಾಮಾನ ಕಾರ್ಯಕರ್ತೆ ಗ್ರೇಟಾ ಥನ್ಬರ್ಗ್ ಸೇರಿದಂತೆ ಅಂತರರಾಷ್ಟ್ರೀಯ ಕಾರ್ಯಕರ್ತರು ಮತ್ತು ಮಾನವೀಯ ನೆರವಿನೊಂದಿಗೆ ಗಾಜಾ ಪಟ್ಟಿಗೆ ಪ್ರವೇಶಿಸುವ ದತ್ತಿ…
ಜಿಲ್ಲೆಯ ಸರ್ಕಾರಿ ಪದವಿ ಪೂರ್ವ ಕಾಲೇಜುಗಳಲ್ಲಿ 2025-26ನೇ ಸಾಲಿಗೆ ವಿಷಯವಾರು ಖಾಲಿ ಇರುವ ಅತಿಥಿ ಉಪನ್ಯಾಸಕರ ಹುದ್ದೆಗಳು ನೇಮಕ ಮಾಡಿಕೊಳ್ಳಲು…
ಹೊಸ ದೆಹಲಿ.08.ಜೂನ್.25:- ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (NTA) (1) ಜೂನಿಯರ್ ರಿಸರ್ಚ್ ಫೆಲೋಶಿಪ್ ಪ್ರಶಸ್ತಿ ಮತ್ತು ಸಹಾಯಕ ಪ್ರಾಧ್ಯಾಪಕರಾಗಿ ನೇಮಕಾತಿ',…
ಬೀದರ.08.ಜೂನ್.25:- ಇಂದು ಮುಂಗಾರು ಮಳೆ ಆರಂಭವಾಗುವ ಈ ದಿನದಂದು ಬೀದರ್ ಜಿಲ್ಲೆಯ ಹಳೆಯ ನಗರ ಮತ್ತು ಹುಮ್ನಾಬಾದ್ ಪಟ್ಟಣದಲ್ಲಿ ಪ್ರತಿ…
ಉತ್ತರಾಖಂಡದ ಗರ್ವಾಲ್ನ ಮುಂಚೂಣಿ ಪ್ರದೇಶಗಳಲ್ಲಿ ನಿಯೋಜಿಸಲಾದ ಪಡೆಗಳ ಕಾರ್ಯಾಚರಣೆ ಮತ್ತು ಆಡಳಿತಾತ್ಮಕ ಸನ್ನದ್ಧತೆಯನ್ನು ಪರಿಶೀಲಿಸಲು ಸೇನಾ ಮುಖ್ಯಸ್ಥ ಜನರಲ್ ಉಪೇಂದ್ರ…
ಮಿಥಿ ನದಿ ಹೂಳು ತೆಗೆಯುವ ಹಗರಣಕ್ಕೆ ಸಂಬಂಧಿಸಿದ 65 ಕೋಟಿ ರೂಪಾಯಿ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ, ನಟ ಡಿನೋ…