ಬಾಗಲಕೋಟ.11.ಜೂನ್.25:- ಸರ್ಕಾರಿ ಶಾಲಾ ದಾಖಲಾತಿ ಮತ್ತು ಶಿಕ್ಷಕರ ನೇಮಕ ವಿಚಾರವಾಗಿ ಶಿಕ್ಷಣ ಸಚಿವ ಮಧು ಬಂಗಾರಪ್ಪ ಬಿಗ್ ಅಪ್ಡೇಟ್ ನೀಡಿದ್ದಾರೆ. ಇನ್ಮುಂದೆ ಎಲ್ಲ ಸರ್ಕಾರಿ ಶಾಲೆಗಳಲ್ಲಿ ಶಿಕ್ಷಕರು ಮತ್ತು ವಿದ್ಯಾರ್ಥಿಗಳಿಗೆ ಎಐ ಆಧಾರಿತ ಹಾಜರಾತಿ ಜಾರಿ ಮಾಡಲಾಗುವುದು.
ಈಗಾಗಲೇ ಬೇರೆ ಬೇರೆ ರಾಜ್ಯಗಳಲ್ಲಿ ಎಐ ಆಧಾರಿತ ಹಾಜರಾತಿ ಜಾರಿಯಲ್ಲಿದೆ ಎಂದು ತಿಳಿಸಿದರು.
ಬಾಗಲಕೋಟೆಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ಬಾಲ ಗರ್ಭಿಣಿಯರ ಪ್ರಕರಣ ಹೆಚ್ಚಾದ ವಿಚಾರವಾಗಿ ಮಾತನಾಡಿದ ಅವರು, ಈ ಬಗ್ಗೆ ಎರಡೂವರೆ ತಿಂಗಳ ಹಿಂದೆ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಅವರ ಜತೆ ಚರ್ಚಿಸಿದ್ದೇನೆ.ಲ್ ಎಂದು ಹೇಳಿದರು.
ಪಠ್ಯದಲ್ಲಿ ನೈತಿಕ ವಿಜ್ಞಾನ ಅಳವಡಿಸುವ ಬಗ್ಗೆ ಚರ್ಚಿಸಿದ್ದೇವೆ. ಮೊದಲು ನೈತಿಕ ವಿಜ್ಞಾನ ಅಂತ ವಿಷಯ ಇತ್ತು. 10-15 ವರ್ಷದಿಂದ ನೈತಿಕ ವಿಜ್ಞಾನ ಇಲ್ಲ. ಮಕ್ಕಳಲ್ಲೂ ನೈತಿಕ ಇಲ್ಲ ಅದು ಕಳೆದು ಹೋಗಿದೆ. ಈ ವರ್ಷದಿಂದ ಮತ್ತೆ ಅದನ್ನ ಜಾರಿಗೊಳಿಸಲು ತೀರ್ಮಾನ ಮಾಡಲಾಗಿದೆ. ಪಠ್ಯಪುಸ್ತಕ ಕೂಡ ತಯಾರಾಗುತ್ತಿದೆ ಎಂದು ಹೇಳಿದರು.
ಬೆಂಗಳೂರು.ಯುಜಿಸಿ ಅತಿಥಿ ಅಧ್ಯಾಪಕರ ಕುರಿತಾದ ಇತ್ತೀಚಿನ ಸುತ್ತೋಲೆಗಳು ಸಾಮಾನ್ಯವಾಗಿ ಅವರ ನೇಮಕಾತಿ, ಅರ್ಹತೆಗಳು ಮತ್ತು ಗೌರವ ಧನಕ್ಕೆ ಸಂಬಂಧಿಸಿದ ವಿಷಯಗಳನ್ನು…
ಅತಿಥಿ ಉಪನ್ಯಾಸಕರ ವೇತನವನ್ನು UGC Eligibility ಯುಜಿಸಿ ಅರ್ಹತೆ ಹೊಂದಿರುವವರಿಗೆ ದಿನಕ್ಕೆ ರೂ. 1750/- ದರದಲ್ಲಿ ತಿಂಗಳಿಗೆ ಗರಿಷ್ಠ ರೂ.…
ಹೊಸ UGC ನಿಯಮವು ಏಕಕಾಲದಲ್ಲಿ ಎರಡು ಪದವಿಗಳನ್ನು ಪಡೆಯಲು ಅವಕಾಶ ನೀಡುತ್ತದೆ - 2025 ಶೈಕ್ಷಣಿಕ ವರ್ಷಕ್ಕೆ ಪೂರ್ಣ ಮಾರ್ಗಸೂಚಿಗಳು…
ಬೀದರ.12.ಜೂನ್.25:- ಭಾಲ್ಕಿ ತಾಲೂಕನ್ನು ಗುಡಿಸಲು ಮುಕ್ತನಾಗಿ ಮಾಡುವುದೇ ನಮ್ಮ ಮುಖ್ಯ ಗುರಿಯಾಗಿದೆ ಎಂದು ಅರಣ್ಯ, ಪರಿಸರ ಮತ್ತು ಜೀವಶಾಸ್ತ್ರ ಸಚಿವರಾದ…
ಬೆಂಗಳೂರು.12.ಜೂನ್.25:- ರಜ್ಯದಲ್ಲಿ IAS ಮತ್ತು IPS ಮೂರು ಅಧಿಕಾರಿಗಳ ರಾಜ್ಯ ಸರ್ಕಾರ ವರ್ಗಾವಣೆಗೊಳಿಸಿ ಆದೇಶ ಹೊರಡಿಸಿದೆ. ರೋಹಿಣಿ ಸಿಂಧೂರಿ ಸಹಿತ…
ಹೊಸ ದೆಹಲಿ.12.ಜೂನ್.25:- ಇತ್ತೀಚೆಗೆ ಮೌಂಟ್ ಎವರೆಸ್ಟ್ ಶಿಖರವನ್ನು ಏರಿದ ರಾಷ್ಟ್ರೀಯ ಕೆಡೆಟ್ ಕಾರ್ಪ್ಸ್ (ಎನ್ಸಿಸಿ) ಕೆಡೆಟ್ಗಳನ್ನು ನವದೆಹಲಿಯಲ್ಲಿ ರಕ್ಷಣಾ ಸಚಿವ…