08/06/2025 9:23 PM

Translate Language

Home » ಲೈವ್ ನ್ಯೂಸ್ » ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ,ಪ್ರತಿಪಕ್ಷ ಬಿಜೆಪಿ ಪ್ರತಿಭಟನೆ ನಡೆಸಲಾಯಿತು.

ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ,ಪ್ರತಿಪಕ್ಷ ಬಿಜೆಪಿ ಪ್ರತಿಭಟನೆ ನಡೆಸಲಾಯಿತು.

Facebook
X
WhatsApp
Telegram

ಬೆಂಗಳೂರು.05.ಮಾರ್ಚ್.25:- ಇಂದು ಬೆಂಗಳೂರಿನಲ್ಲಿ ಗೌರವಾನ್ವಿತ ರಾಜ್ಯಪಾಲರ ಅಧಿಕಾರವನ್ನು ಮಾನ್ಯ ಉಚ್ಛ ನ್ಯಾಯಾಲಯ ಎತ್ತಿಹಿಡಿದರೂ ಜನವಿರೋಧಿ ವಿಧೇಯಕಗಳಿಗೆ ಸಹಿ ಹಾಕುವಂತೆ ರಾಜ್ಯಪಾಲರಿಗೆ ಒತ್ತಡ ಹೇರುವ ಮೂಲಕ ರಾಜ್ಯಪಾಲರ ಕುಲಾಧಿಪತಿ ಸ್ಥಾನಕ್ಕೆ ಕತ್ತರಿ ಹಾಕಿದ ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ
ರಾಜ್ಯಾಧ್ಯಕ್ಷರಾದ ಶ್ರೀ ವಿಜಯೇಂದ್ರ ಯಡಿಯೂರಪ್ಪ, ಪ್ರತಿಪಕ್ಷ ನಾಯಕರಾದ ಶ್ರೀ ಆರ್. ಅಶೋಕ್, ಪರಿಷತ್ ಪ್ರತಿಪಕ್ಷ ನಾಯಕರಾದ ಶ್ರೀ ಛಲವಾದಿ ನಾರಾಯಣಸ್ವಾಮಿ ಅವರ ನೇತೃತ್ವದಲ್ಲಿ ಪ್ರತಿಭಟನೆ ಹಾಗೂ ಶಾಸಕರ ಭವನದಿಂದ ವಿಧಾನಸೌಧದ ವರೆಗೆ ಬಿಜೆಪಿ ಹಾಗೂ ಜೆಡಿಎಸ್ ಶಾಸಕರೊಂದಿಗೆ ಪಾದಯಾತ್ರೆಯ ಮೂಲಕ ಪ್ರತಿಭಟನೆ ನಡೆಸಲಾಯಿತು.



ಈ ಸಂದರ್ಭದಲ್ಲಿ ಮಾಜಿ ಸಚಿವರು,ವಿಧಾನ ಪರಿಷತ್ ಸದಸ್ಯರು,ಶಾಸಕರು ಉಪಸ್ಥಿತರಿದ್ದರು.

Author

Leave a Reply

Your email address will not be published. Required fields are marked *

News Portal Development Companies

ಪ್ರಮುಖ ಸುದ್ದಿ

Stock market

Astrology

error: Content is protected !!