ರಾಜ್ಯ ಸರ್ಕಾರಿ’ ನೌಕರರಿಗೆ ವಿಶೇಷ ವೇತನ ಬಡ್ತಿ ಮಂಜೂರಾತಿ ಆದೇಶ.!

ಬೆಂಗಳೂರು.15.ಮೇ.25:- ರಾಜ್ಯ ಸರ್ಕಾರಿ’ ನೌಕರರಿಗೆ ವಿಶೇಷ ವೇತನ ಬಡ್ತಿ ಮಂಜೂರಾತಿ : ಸರ್ಕಾರದಿಂದ ಆದೇಶ.ಕುಟುಂಬ ಯೋಜನಾ ಕ್ರಮಗಳನ್ನು ಅನುಸರಿಸುವ ರಾಜ್ಯ ಸರ್ಕಾರಿ ನೌಕರರಿಗೆ ಪರಿಷ್ಕೃತ ರಾಜ್ಯ ವೇತನ ಶ್ರೇಣಿಗಳನ್ವಯ ವಿಶೇಷ ವೇತನ ಬಡ್ತಿ ಮಂಜೂರಾತಿ ಕುರಿತು ಸರ್ಕಾರ ಸ್ಪಷ್ಟೀಕರಣ ನೀಡಿದೆ.

7ನೇ ರಾಜ್ಯ ವೇತನ ಆಯೋಗದ ಶಿಫಾರಸ್ಸಿನಂತೆ ಜಾರಿಗೆ ಬಂದಿರುವ ಪರಿಷ್ಕೃತ ರಾಜ್ಯ ವೇತನ ಶ್ರೇಣಿಗಳ ಆರ್ಥಿಕ ಸೌಲಭ್ಯವು ದಿನಾಂಕ:1.8.2024 ರಿಂದ ಲಭ್ಯವಾಗುತ್ತದೆ.

ಈ ವೇತನ ಶ್ರೇಣಿಗಳಲ್ಲಿ ವೇತನ ನಿಗಧಿಕರಣವನ್ನು ໖:1.7.2022 , 2:1.7.2022 505 31.7.2024 ವಕಾಶವಿರುವ ರವರೆಗಿನ ಅವಧಿಗೆ ಪರಿಷ್ಕೃತ ವೇತನ ಶ್ರೇಣಿಯಲ್ಲಿನ ವೇತನ ನಿಗಧಿಯಿಂದಾಗಿ ಅಥವಾ ಪುನರ್ನಿಗಧಿಯಿಂದಾಗಿ ವೇತನ ಮತ್ತು ಭತ್ಯೆಗಳನ್ನು ಮತ್ತು ನಿವೃತ್ತಿ ವೇತನದ ಹೆಚ್ಚಳಕ್ಕೆ ಯಾವುದೇ ಸರ್ಕಾರಿ ನೌಕರನು ಅರ್ಹನಾಗಿರುವುದಿಲ್ಲ.

ಈ ಹಿನ್ನೆಲೆಯಲ್ಲಿ ದಿನಾಂಕ:1.7.2022 ರಿಂದ 31.7.2024ರ ಅವಧಿಯಲ್ಲಿ ಮಿತ ಕುಟುಂಬ ಯೋಜನಾ ಕ್ರಮವನ್ನು ಅಳವಡಿಸಿಕೊಂಡ ಪ್ರಕರಣಗಳಲ್ಲಿ ವೈಯಕ್ತಿಕ ವೇತನ ರೂಪದಲ್ಲಿ ನೀಡಲಾಗುವ ವಿಶೇಷ ವೇತನ ಬಡ್ತಿಯನ್ನು 2024ರ ರಾಜ್ಯ ಪರಿಷ್ಕೃತ ವೇತನ ಶ್ರೇಣಿಯಲ್ಲಿ ಲಭ್ಯವಾಗುವ ವಾರ್ಷಿಕ ವೇತನದ ಬಡ್ತಿಯ ದರದಲ್ಲಿ ದಿನಾಂಕ:1.7.2022 ರಿಂದ ಜಾರಿಗೆ ಬರುವಂತೆ ಕಾಲ್ಪನಿಕವಾಗಿ ನೀಡತಕ್ಕದಾಗಿರುತ್ತದೆ.

ದಿನಾಂಕ:1.7.2022 ರಿಂದ 31.7.2024 ರವರೆಗಿನ ಅವಧಿಗೆ ಪರಿಷ್ಕೃತ ಶ್ರೇಣಿಯಲ್ಲಿನ ವಿಶೇಷ ವೇತನ ಬಡ್ತಿ ಮಂಜೂರಾತಿಯಿಂದ ಉಂಟಾದ ಆರ್ಥಿಕ ಹೆಚ್ಚಳಕ್ಕೆ ಸರ್ಕಾರಿ ನೌಕರರು ಅರ್ಹರಾಗಿರುವುದಿಲ್ಲ.

ಈ ಅವಧಿಯಲ್ಲಿ ಪರಿಷ್ಕರಣೆಯ ಪೂರ್ವದ ವೇತನ ಶ್ರೇಣಿಯಲ್ಲಿ ನಿಗದಿಪಡಿಸಿದ ವೇತನ ಬಡ್ತಿಯಂತೆ ಆರ್ಥಿಕ ಲಾಭವನ್ನು ಪಡೆಯಲು ಸರ್ಕಾರಿ ನೌಕರರು ಅರ್ಹರಿರುತ್ತಾರೆ. ಆದರೆ, ಈ ಯೋಜನೆಯಲ್ಲಿ ಮಂಜೂರು ಮಾಡುವ ವೈಯಕ್ತಿಕ ವೇತನ ಬಡ್ತಿ ದರದ ಆರ್ಥಿಕ ಸೌಲಭ್ಯವು ದಿನಾಂಕ:1.8.2024 ರಿಂದ ಲಭ್ಯವಾಗುತ್ತದೆ.

ಉಳಿದಂತೆ ಈ ಸೌಲಭ್ಯ ಪಡೆಯುವ ನೌಕರರು ದಿನಾಂಕ:1.10.1985ರ ಸರ್ಕಾರಿ ಆದೇಶ ಸಂಖ್ಯೆ: ಆಇ 27 ಎಸ್‌ಆರ್‌ಎಸ್ 1985 ಹಾಗೂ ಈ ಸಂಬಂಧ ಕಾಲಕಾಲಕ್ಕೆ ಹೊರಡಿಸಿರುವ ಆದೇಶ/ಸುತ್ತೋಲೆ/ಸೇರ್ಪಡೆ ಆದೇಶ ಮುಂತಾದವುಗಳಲ್ಲಿ ನಿಗಧಿಪಡಿಸಿರುವ ಎಲ್ಲಾ ಷರತ್ತು ಮಾರ್ಗಸೂಚಿಗಳನ್ನು ಪೂರೈಸಿರಬೇಕೆಂಬುದನ್ನು ಈ ಮೂಲಕ ಸ್ಪಷ್ಟಪಡಿಸಿದೆ.

prajaprabhat

Recent Posts

ʼರೋಹಿತ್ ವೇಮುಲ ಕೇಂದ್ರಕ್ಕೆ ಪತ್ರ ಬರೆದ ವಿಶ್ವಸಂಸ್ಥೆ.

ಬೆಂಗಳೂರು.09.ಜೂನ್.25:- ಕೇಂದ್ರೀಯ ವಿಶ್ವವಿದ್ಯಾಲಯ ಹೈದರಾಬಾದ್ ತೆಲಂಗಾಣಾ ರೋಹಿತ್ ಬೇಮುಲ ಅವರಮೇಲೇ ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ತಾರತಮ್ಯ, ಜಾತಿ ದೌರ್ಜನ್ಯವನ್ನು…

4 hours ago

ವಿದ್ಯಾರ್ಥಿ ವೇತನ ಕೈಪಿಡಿ: ಮಿರೇ ಅಸೆಟ್ ಫೌಂಡೇಷನ್‌

ಮಿರೇ ಅಸೆಟ್ ಫೌಂಡೇಷನ್‌ ಪದವಿ ಅಥವಾ ಸ್ನಾತಕೋತ್ತರ ಪದವಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಅರ್ಹತೆ: ಅರ್ಜಿದಾರರು ಹಿಂದಿನ…

12 hours ago

AllA ಅವರ “ಯೋಗ ಸಮಾವೇಶ” ಕಾರ್ಯಾಗಾರ ಇಂದು ಪ್ರಾರಂಭವಾಗಿದೆ

ಹೊಸ ದೆಹಲಿ.09.ಜೂನ.25:- ಅಂತರರಾಷ್ಟ್ರೀಯ ಯೋಗ ದಿನಾಚರಣೆಯ ಅಂಗವಾಗಿ, ಅಖಿಲ ಭಾರತ ಆಯುರ್ವೇದ ಸಂಸ್ಥೆ (AIIA) ಇಂದಿನಿಂದ ಯೋಗ ಸಮಾವೇಶ ಎಂಬ…

12 hours ago

ಸಿಕ್ಕಿಂನ ಭೂಕುಸಿತ ಪ್ರದೇಶಗಳಿಂದ 28 ನಾಗರಿಕರು ಮತ್ತು 20 ಸೈನಿಕರನ್ನು ವಿಮಾನದ ಮೂಲಕ ರಕ್ಷಿಸಲಾಗಿದೆ.

ಹೊಸ ದೆಹಲಿ.09.ಜೂನ್.25:- ಭಾರೀ ಮಳೆಯಿಂದಾಗಿ ಉಂಟಾದ ಹಲವಾರು ಭೂಕುಸಿತಗಳಿಂದಾಗಿ ಈ ಪ್ರದೇಶದಲ್ಲಿ ರಸ್ತೆ ಸಂಪರ್ಕ ಕಡಿತಗೊಂಡಿದ್ದರಿಂದ ಉತ್ತರ ಸಿಕ್ಕಿಂನ ಚಾಟೆನ್‌ನಲ್ಲಿ…

12 hours ago

ಪ್ರತ್ಯೇಕತೆಯಿಂದ ನಾವೀನ್ಯತೆಯವರೆಗೆ – ಸೇವಾ, ಸುಶಾಸನ್, ಗರೀಬ್ ಕಲ್ಯಾಣ್ ಅಡಿಯಲ್ಲಿ ಒಂದು ದಶಕದ ಪರಿವರ್ತನೆ.

ಹೊಸ ದೆಹಲಿ.09.ಜೂನೆ.25:- ಸೇವಾ, ಸುಶಾಸನ ಮತ್ತು ಗರೀಬ್ ಕಲ್ಯಾಣ್ ತತ್ವಗಳಿಂದ ನಡೆಸಲ್ಪಡುವ ಭಾರತವು ಒಂದು ದಶಕದ ಗಮನಾರ್ಹ ಪರಿವರ್ತನೆಗೆ ಒಳಗಾಗಿದೆ.…

12 hours ago

ಗ್ರಾ.ಪಂ.ಗಳಲ್ಲಿ ಅರ್ಹ ಆಸ್ತಿಗಳಿಗೆ ಇ-ಸ್ವತ್ತು ಅಭಿಯಾನ : ರಾಜ್ಯ ಸರ್ಕಾರ ಆದೇಶ.!

ಬೆಂಗಳೂರು.09.ಜೂನ್.25:- ರಾಜ್ಯ ಸರ್ಕಾರದಿಂದ ಗ್ರಾಮೀಣ ಜನತೆಗೆ ಆಸ್ತಿ ವಿವರಗಳ ವಹಿಯಲ್ಲಿ ಮಾಲೀಕನ ಹೆಸರು, ಸೇರ್ಪಡೆ, ಬದಲಾವಣೆ ಶುಲ್ಕವನ್ನು ನಮೂನೆ 9…

13 hours ago