ಸರ್ಕಾರಿ ನೌಕರರೇ ಇಲ್ಲಿದೆ ಆರೋಗ್ಯ ಸಂಜೀವಿನಿ ಆಸ್ಪತ್ರೆ’ಗಳ ಪಟ್ಟಿ

ಬೆಂಗಳೂರು.21.ಮೇ.25:-ಸುವರ್ಣ ಆರೋಗ್ಯ ಸುರಕ್ಷಾ ಟ್ರಸ್ಟ್‌ನ ದಿನಾಂಕ: 18-4-2023ರ ಅಧಿಕೃತ ಜ್ಞಾಪನ ಪತ್ರದಲ್ಲಿ ಸರ್ಕಾರಿ ಆಸ್ಪತ್ರೆ/ ಆರೋಗ್ಯ ಸಂಸ್ಥೆಗಳ ಜೊತೆಗೆ ಖಾಸಗಿ ಆಸ್ಪತ್ರೆ / ಆರೋಗ್ಯ ಸಂಸ್ಥೆಗಳನ್ನು ಕರ್ನಾಟಕ ಆರೋಗ್ಯ ಸಂಜೀವಿನಿ ಯೋಜನೆ ಅಡಿಯಲ್ಲಿ ನೋಂದಾವಣಿ ಮಾಡಿಕೊಳ್ಳಲು ಅವಕಾಶ ನೀಡಿ ಮಾರ್ಗಸೂಚಿ (SOP) ಯನ್ನು ಬಿಡುಗಡೆಗೊಳಿಸಿ ಜಿಲ್ಲಾವಾರು ಸಂಯೋಜಕರನ್ನು ನೇಮಕಗೊಳಿಸಲಾಗಿದೆ.

ಆದ್ದರಿಂದ ತಾವು ತಮ್ಮ ಜಿಲ್ಲಾ / ತಾಲ್ಲೂಕು ವ್ಯಾಪ್ತಿಯಲ್ಲಿ ಈಗಾಗಲೇ ಸುವರ್ಣ ಆರೋಗ್ಯ ಸುರಕ್ಷಾ ಟ್ರಸ್ಟ್ ಗುರುತಿಸಿರುವ ಖಾಸಗಿ ಆಸ್ಪತ್ರೆ /ಆರೋಗ್ಯ ಸಂಸ್ಥೆಗಳೂ ಸೇರಿದಂತೆ (ಆಸ್ಪತ್ರೆಗಳ ಪಟ್ಟಿ ಲಗತ್ತಿಸಿದೆ) ಇನ್ನಾವುದೇ ಆಸ್ಪತ್ರೆ/ ಆರೋಗ್ಯ ಸಂಸ್ಥೆಗಳಿದ್ದಲ್ಲಿ ಅಂತಹ ಆಸ್ಪತ್ರೆಗಳನ್ನು ಈ ಯೋಜನೆಯಡಿಯಲ್ಲಿ ನೋಂದಾಯಿಸಿಕೊಳ್ಳುವ ಸಂಬಂಧ ತಮ್ಮ ಜಿಲ್ಲಾ ಸಂಯೋಜಕರು (District Coordinators of SATS) ಮತ್ತು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳು ಹಾಗೂ ತಾಲ್ಲೂಕು ಆರೋಗ್ಯಾಧಿಕಾರಿಗಳನ್ನು ಸಂಪರ್ಕಿಸಿ ದಿನಾಂಕ: 28-04-2028ರೊಳಗಾಗಿ ನೋಂದಣೆ ಪ್ರಕ್ರಿಯೆಯನ್ನು ಪೂರ್ಣಗೊಳಿಸುವ ಸಂಬಂಧ ತುರ್ತು ಕ್ರಮವಹಿಸಲು ಸೂಚಿಸಿದೆ.

prajaprabhat

Recent Posts

ದುಗನೂರು, ಬಿಚ್ಚಾಲಿ, ಗಿಲ್ಲೇಸೂಗೂರ ಗ್ರಾಮಗಳಲ್ಲಿ ಶಾಸಕರಾದ<br>ಬಸನಗೌಡ ದದ್ದಲ್ ಅವರಿಂದ ನಾನಾ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ

ರಾಯಚೂರು.04.ಆಗಸ್ಟ.25: ಕರ್ನಾಟಕ ಮಹರ್ಷಿ ವಾಲ್ಮೀಕಿ ಅಭಿವೃದ್ಧಿ ನಿಗಮದ ಅಧ್ಯಕ್ಷರು ಆಗಿರುವ ರಾಯಚೂರ ಗ್ರಾಮೀಣ ಕ್ಷೇತ್ರದ ಶಾಸಕರಾದ ಬಸನಗೌಡ ದದ್ದಲ್ ಅವರು…

4 hours ago

ಅತಿಥಿ ಉಪನ್ಯಾಸಕರಿಲ್ಲದೆ ಮಂಗಳೂರು ವಿಭಾಗದ ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ ತರಗತಿಗಳಿಗೆ ಸಂಕಷ್ಟ: ಮುಖಂಡರ ಆಕ್ರೋಶ

ಮಂಗಳೂರು.04.ಆಗಸ್ಟ್ .25:- ರಾಜ್ಯಾದ್ಯಂತ ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ ಜುಲೈ 25 ರಿಂದ ಹೊಸ ಶೈಕ್ಷಣಿಕ ವರ್ಷ ಆರಂಭವಾಗಿದ್ದರೂ, ಅತಿಥಿ…

4 hours ago

Scholarship ಕೋಟಕ್ ಕನ್ಯಾ ಸ್ಕಾಲರ್‌ಷಿಪ್,

ಕೋಟಕ್ ಕನ್ಯಾ ಸ್ಕಾಲರ್‌ಷಿಪ್, ಕೋಟಕ್ ಮಹೀಂದ್ರಾ ಗ್ರೂಪ್‌ನಿಂದ ಆರ್ಥಿಕವಾಗಿ ಹಿಂದುಳಿದಿರುವ ಪ್ರತಿಭಾವಂತ ಯುವತಿಯರಿಗೆ ಉನ್ನತ ಶಿಕ್ಷಣಕ್ಕಾಗಿ ನೀಡಲಾಗುವ ವಿದ್ಯಾರ್ಥಿವೇತನವಾಗಿದೆ. ಈ…

5 hours ago

ಹಿಮಾಚಲ ಪ್ರದೇಶದಾದ್ಯಂತ ಮಾನ್ಸೂನ್ ಮಳೆ ನಿರಂತರವಾಗಿ ಸುರಿಯುತ್ತಿದೆ.

ಹೊಸ ದೆಹಲಿ.04.ಆಗಸ್ಟ್.25:- ಹಿಮಾಚಲ ಪ್ರದೇಶದ ರಾಜಧಾನಿ ಶಿಮ್ಲಾ ಸೇರಿದಂತೆ ರಾಜ್ಯದ ಹೆಚ್ಚಿನ ಭಾಗಗಳಲ್ಲಿ ಮಾನ್ಸೂನ್ ಮಳೆ ನಿರಂತರವಾಗಿ ಮುಂದುವರಿದಿದೆ. ನಿರಂತರ…

5 hours ago

ಬಾಗಲಕೋಟೆಯಲ್ಲಿ ಭಾರತೀಯ ರೆಡ್ಡಿ ಸಮಾಜದವರ ಸಮಾವೇಶ ಶೀಘ್ರ – ಪ್ರಭಾಕರರೆಡ್ಡಿ

ಕೊಪ್ಪಳ.04.ಆಗಸ್ಟ್ . 25ಕರ್ನಾಟಕ ತಮಿಳನಾಡು,ಆಂಧ್ರ, ಕೇರಳ ಸೇರಿದಂತೆ ಉತ್ತರ ಭಾರತದ ರಾಜ್ಯಗಳಲ್ಲಿರುವ ರೆಡ್ಡಿ ಸಮಾಜವರನ್ನು ಒಗ್ಗೂಡಿಸಿ ಬಾಗಲಕೋಟೆಯಲ್ಲಿ ಶೀಘ್ರದಲ್ಲಿಯೇ ಭಾರತೀಯ…

6 hours ago

2025–26ನೇ ಶೈಕ್ಷಣಿಕ ವರ್ಷಕ್ಕೆ ಕರ್ನಾಟಕದಾದ್ಯಂತ ಅತಿಥಿ ಉಪನ್ಯಾಸಕರು ಕಳವಳ ವ್ಯಕ್ತಪಡಿಸುತ್ತಿದ್ದಾರೆ.

ಬೆಂಗಳೂರು.04.ಆಗಸ್ಟ್.25:- 2025–26ನೇ ಶೈಕ್ಷಣಿಕ ವರ್ಷಕ್ಕೆ ಹೊಸ ಅರ್ಜಿಗಳನ್ನು ಆಹ್ವಾನಿಸುವ ಕಾಲೇಜು ಶಿಕ್ಷಣ ಇಲಾಖೆ ಇತ್ತೀಚಿನ ಅಧಿಸೂಚನೆಯ ಬಗ್ಗೆ ಕರ್ನಾಟಕದಾದ್ಯಂತ ಅತಿಥಿ…

15 hours ago