ರಾಜ್ಯ ಸರ್ಕಾರಿ ನೌಕರರ ಸಾರ್ವತ್ರಿಕ ವರ್ಗಾವಣೆಗೆ ಮೇ 15 ರಿಂದ ಜೂನ್ 14ರ ವರೆಗೆ ಅವಕಾಶ್

ಬೆಂಗಳೂರು.09.ಮೇ.25:-ರಾಜ್ಯ ಸರಕಾರ ಸರ್ಕಾರಿ ನೌಕರರಿಗೆ ವರ್ಗಾವಣೆ ನಿರೀಕ್ಷೆಯಲ್ಲಿರುವವರಿಗೆ ಮೇ 15ರಿಂದ ಜೂ. 14ರವರೆಗೆ ಸಾರ್ವತ್ರಿಕ ವರ್ಗಾವಣೆಗೆ ಅವಕಾಶ ರಾಜ್ಯ ಸರ್ಕಾರಿ ನೌಕರರ ಸಾರ್ವತ್ರಿಕ ವರ್ಗಾವಣೆಗೆ  ಅವಕಾಶ ಕಲ್ಪಿಸಲು ರಾಜ್ಯ ಸರ್ಕಾರ ಚಿಂತನೆ ನಡೆಸಿದೆ.

ಈ ಕುರಿತಾಗಿ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆ ವತಿಯಿಂದ ಸಚಿವ ಸಂಪುಟ ಅನುಮೋದನೆಗೆ ಪ್ರಸ್ತಾವನೆ ಮಂಡಿಸಲಾಗಿದೆ.

ಇಂದು ಮಧ್ಯಾಹ್ನ ಮುಖ್ಯಮಂತ್ರಿ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ ನಡೆಯಲಿರುವ ಸಂಪುಟ ಸಭೆಯಲ್ಲಿ ತೀರ್ಮಾನ ಕೈಗೊಳ್ಳುವ ಸಾಧ್ಯತೆ ಇದೆ.

ಗ್ರೂಪ್ ಎ, ಬಿ, ಸಿ ಮತ್ತು ಡಿ ವರ್ಗದ ಅಧಿಕಾರಿಗಳು, ನೌಕರರನ್ನು ಕಾರ್ಯನಿರತ ವೃಂದ ಬಲದ ಶೇಕಡ 6ರಷ್ಟು ಮೀರದಂತೆ ವರ್ಗಾವಣೆ ಮಾಡಬಹುದಾಗಿದೆ. ಎ ಮತ್ತು ಬಿ ವೃಂದದ ಅಧಿಕಾರಿಗಳ ವರ್ಗಾವಣೆಗೆ ಸಂಬಂಧಿಸಿದಂತೆ ಆಯಾ ಇಲಾಖೆಯ ಸಚಿವರಿಗೆ, ಸಿ, ಡಿ ವೃಂದದ ನೌಕರರ ವರ್ಗಾವಣೆಗೆ ಸಂಬಂಧಿಸಿದಂತೆ ಆಯಾ ನೇಮಕಾತಿ ಪ್ರಾಧಿಕಾರಗಳಿಗೆ ಅಧಿಕಾರ ನೀಡಲು ಪ್ರಸ್ತಾಪಿಸಲಾಗಿದೆ.

ಒಂದು ಸ್ಥಳದಲ್ಲಿ ಎರಡು ವರ್ಷ ಕರ್ತವ್ಯ ಅವಧಿ ಪೂರ್ಣಗೊಳಿಸಿದ ಗ್ರೂಪಿ ಎ ಮತ್ತು ಬಿ ವೃಂದದ ಅಧಿಕಾರಿಗಳು, 4 ವರ್ಷ ಪೂರ್ಣಗೊಳಿಸಿದ ಸಿ ವೃಂದದ ನೌಕರರು, 7 ವರ್ಷ ಪೂರ್ಣಗೊಳಿಸಿದ ಡಿ ದರ್ಜೆ ನೌಕರರು ವರ್ಗಾವಣೆಗೆ ಅರ್ಹರಾಗಿರುತ್ತಾರೆ. ಎ ಮತ್ತು ಬಿ ವೃಂದದ ಅಧಿಕಾರಿಗಳ ವರ್ಗಾವಣೆ ಪ್ರಸ್ತಾವವನ್ನು ಆಡಳಿತ ಇಲಾಖೆಯ ಮೂಲಕವೇ ಸಚಿವರಿಗೆ ಸಲ್ಲಿಸಬೇಕು ಎಂದು ಹೇಳಲಾಗಿದೆ.

prajaprabhat

Recent Posts

ಕಲಬುರಗಿ | ಅತಿಥಿ ಉಪನ್ಯಾಸಕರ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ

ಕಲಬುರಗಿ.12.ಜೂನ್.25:- ರಾಜ್ಯದಲ್ಲಿ 2025-26 ನೇ ಶೈಕ್ಷಣಿಕ ಸಾಲಿನಲ್ಲಿ ರಾಜ್ಯದ ಸರ್ಕಾರಿ ಪದವಿ ಪೂರ್ವ ಕಾಲೇಜುಗಳಲ್ಲಿ ಖಾಲಿಯಿರುವ ಉಪನ್ಯಾಸಕರುಗಳ ಹುದ್ದೆಗಳಿಗೆ ಅತಿಥಿ…

47 minutes ago

UPSC 493 ವಿವಿಧ ಇಲಾಖೆಗಳಲ್ಲಿ ಖಾಲಿ ಹುಡ್ಡೆಗಳು ಭರ್ತಿಗೆ ಅಧಿಸೂಚನೆ

ಕೇಂದ್ರ ಲೋಕ ಸೇವಾ ಆಯೋಗಹೊಸ ದೆಹಲಿ.11.ಜೂನ.25:- ಇದು ಭಾರತದ ಒಂದು ಕೇಂದ್ರೀಯ ಸಂಸ್ಥೆಯಾಗಿದ್ದು ಸಾರ್ವಜನಿಕ ಸೇವೆಗೆ ರಾಷ್ಟ್ರ ಮಟ್ಟದಲ್ಲಿ ಪರೀಕ್ಷೆಗಳನ್ನು…

2 hours ago

UGC Rules ಏಕಕಾಲದಲ್ಲಿ ಎರಡು ಪದವಿಗಳನ್ನು ಪಡೆಯಡು Right/Wrong?

ಹೊಸ UGC ನಿಯಮವು ಏಕಕಾಲದಲ್ಲಿ ಎರಡು ಪದವಿಗಳನ್ನು ಪಡೆಯಲು ಅವಕಾಶ ನೀಡುತ್ತದೆ - 2025 ಶೈಕ್ಷಣಿಕ ವರ್ಷಕ್ಕೆ ಪೂರ್ಣ ಮಾರ್ಗಸೂಚಿಗಳು…

3 hours ago

ರ್ಯಾಗಿಂಗ್ ವಿರೋಧಿ ಯೋಜನೆಗಳನ್ನು ಸಲ್ಲಿಸಿ ಇಲ್ಲದಿದ್ದರೆ ಕ್ರಮ ಎದುರಿಸಿ: ಯುಜಿಸಿಗೆ ಸೂಚನೆ

ಕ್ಷಣದಲ್ಲಿ UGC, ಒಂದು ಸಾಥ್ 89 ಕಾಲೇಜುಗಳು ಕೋ ನೋಟೀಸ್ ಜಾರಿ, ಪಟ್ಟಿಯಲ್ಲಿ ಎಮ್ಎಸ್, ಐ,ಐ.ಯು.ಇ. ಇಗ್ನೂ ಭಿ ಶಾಮಿಲ್,…

3 hours ago

ಅತಿಥಿ ಉಪನ್ಯಾಸಕರ ನೇಮಕಾತಿಗಾಗಿ Online ಮೂಲಕ ಅರ್ಜಿ ಆಹ್ವಾನ

2025-26 ನೇ ಶೈಕ್ಷಣಿಕ ಸಾಲಿಗಾಗಿ ಸಂಗೊಳ್ಳಿ ರಾಯಣ್ಣ ಪ್ರಥಮ ದರ್ಜೆ ಘಟಕ ಮಹಾವಿದ್ಯಾಲಯದ ವಿವಿಧ ಸ್ನಾತಕ ವಿಷಯಗಳಿಗೆ ತಾತ್ಕಾಲಿಕ ಅತಿಥಿ…

7 hours ago

‘ಪಿಂಚಣಿ’ ಈ ಹೊಸ ಯೋಜನೆಯ ಪ್ರತಿಯೊಂದೂ ಭಾರತೀಯರಿಗೆ: ಕೇಂದ್ರ ಸರ್ಕಾರ

ಈಗ ಪ್ರತಿಯೊಬ್ಬರಿಗೂ 'ಪಿಂಚಣಿ' ; ಕೇಂದ್ರ ಸರ್ಕಾರದಿಂದ ಹೊಸ 'ಯೋಜನೆ' ಪರಿಚಯ ಹೊಸ ದೆಹಲಿ.11.ಜೂನ್.25:- ಕೇಂದ್ರ ಸರ್ಕಾರ ಈಗ ಪ್ರತಿಯೊಬ್ಬರಿಗೂ…

7 hours ago