09/06/2025 1:55 PM

Translate Language

Home » ಲೈವ್ ನ್ಯೂಸ್ » ರಾಜ್ಯ ಸರ್ಕಾರ. ಎಸ್.ಸಿ.ಪಿ.ಎಸ್/ಟಿ.ಎಸ್.ಪಿ. ಅನುದಾನ ದುರ್ಬಳಕೆ ಆರೋಪ; ಬಿಜೆಪಿ ಪ್ರತಿಭಟನೆ

ರಾಜ್ಯ ಸರ್ಕಾರ. ಎಸ್.ಸಿ.ಪಿ.ಎಸ್/ಟಿ.ಎಸ್.ಪಿ. ಅನುದಾನ ದುರ್ಬಳಕೆ ಆರೋಪ; ಬಿಜೆಪಿ ಪ್ರತಿಭಟನೆ

Facebook
X
WhatsApp
Telegram

ಬೀದರ್.04.ಮಾರ್ಚ.25:- ಇಂದು ಬೀದರ್ನಲ್ಲಿ ರಾಜ್ಯ ಸರ್ಕಾರಮೇಲೆ ಎಸ್.ಸಿ.ಪಿ.ಎಸ್/ಟಿ.ಎಸ್.ಪಿ. ಅನುದಾನ ಗ್ಯಾರಂಟಿ ಯೋಜನೆಗೆ ಬಳಸಿಕೊಂಡು ದುರ್ಬಳಕೆ ಮಾಡಲಾಗುತ್ತಿದೆ ಎಂದು ಆರೋಪಿಸಿ ಬೀದರ್ ಜಿಲ್ಲಾ ಬಿಜೆಪಿಯಿಂದ ನಗರದಲ್ಲಿ ಮಂಗಳವಾರ ಪ್ರತಿಭಟನೆ ಮಾಡಲಾಯಿತು.

ಬಿಜೆಪಿ ಸಂಸದರಾದ್  ಶ್ರೀ ಗೋವಿಂದ ಕಾರಜೋಳ ಅವರ್ ನೇತೃತ್ವದಲ್ಲಿ ನಗರದ ಡಾ.ಬಿ.ಆರ್. ಅಂಬೇಡ್ಕರ್ ವೃತ್ತದಿಂದ ಜಿಲ್ಲಾಧಿಕಾರಿ ಕಚೇರಿವರೆಗೆ ಪ್ರತಿಭಟನಾ ಮೆರವಣಿಗೆ ನಡೆಸಿ, ರಾಜ್ಯಪಾಲರ ಹೆಸರಿಗೆ ಬರೆದ ಮನವಿ ಪತ್ರ ಜಿಲ್ಲಾಧಿಕಾರಿಗೆ ಸಲ್ಲಿಸಿದರು.

ರಾಜ್ಯ ಬಿಜೆಪಿ ಮುಖ್ಯ ವಕ್ತಾರ ಅಶ್ವತ್ಥನಾರಾಯಣ, ಶಾಸಕ ಡಾ. ಶೈಲೇಂದ್ರ ಕೆ. ಬೆಲ್ದಾಳೆ, ಬಿಜೆಪಿ ಜಿಲ್ಲಾಧ್ಯಕ್ಷ ಸೋಮನಾಥ ಪಾಟೀಲ, ಮುಖಂಡರಾದ ಈಶ್ವರ ಸಿಂಗ್ ಠಾಕೂರ್, ಗುರುನಾಥ ಜ್ಯಾಂತಿಕರ್, ಶಕುಂತಲಾ ಬೆಲ್ದಾಳೆ ಸೇರಿದಂತೆ ಮತ್ತಿತರರು ಪಾಲ್ಗೊಂಡಿದ್ದರು.

Author

Leave a Reply

Your email address will not be published. Required fields are marked *

News Portal Development Companies

ಪ್ರಮುಖ ಸುದ್ದಿ

Stock market

Astrology

error: Content is protected !!