ಬೆಂಗಳೂರು:19. ಜನವರಿ.25.ರಾಜ್ಯ ಸರ್ಕಾರ ಪರಿಶಿಷ್ಟ ಸಮುದಾಯದವರ ಮನೆ ನಿರ್ಮಾಣಕ್ಕೆ 5 ಲಕ್ಷ ರೂ. ಘಟಕ ನಿಧಿ ನಿಗದಿಗೊಳಿಸುವ ಕುರಿತಂತೆ ಸಚಿವ ಸಂಪುಟ ಸಭೆಯಲ್ಲಿ ಚರ್ಚೆ ನಡೆಸಲಾಗುವುದು ಎಂದು ಸಮಾಜ ಕಲ್ಯಾಣ ಇಲಾಖೆ ಸಚಿವ ಹೆಚ್.ಸಿ. ಮಹದೇವಪ್ಪ ತಿಳಿಸಿದರು.
ಶನಿವಾರ ವಿಧಾನಸೌಧದಲ್ಲಿ ಹಮ್ಮಿಕೊಂಡಿದ್ದ ಪರಿಶಿಷ್ಟರ ಜಾತಿ ಯೋಜನೆ ನೋಡಲ್ ಅಧಿಕಾರಿಗಳ ಸಭೆಯಲ್ಲಿ ಚರ್ಚೆ ಮಾಡಿದ್ರು.
ಈ ಯೋಜನೆ ಪರಿಶಿಷ್ಟ ಜಾತಿಗಳ ಅಭಿವೃದ್ಧಿಗೆ ಪೂರಕ ಯೋಜನೆ ರೂಪಿಸಬೇಕು. ಸಹಕಾರ ಕ್ಷೇತ್ರಗಳಲ್ಲಿ ಪರಿಶಿಷ್ಟರು ಪಾಲ್ಗೊಳ್ಳುವಂತೆ ಕ್ರಮ ವಹಿಸಬೇಕು, ಆಸಕ್ತರನ್ನು ನೋಂದಣಿ ಮಾಡಿಸಬೇಕು ಎಂದು ಹೇಳಿದ್ದಾರೆ.
ರಾಜ್ಯದಲ್ಲಿ ವಸತಿರಹಿತ ಪರಿಶಿಷ್ಟರನ್ನು ಗುರುತಿಸಿ ಸ್ವಯಂ ಉದ್ಯೋಗ ಕೈಗೊಳ್ಳಲು ನೆರವು ನೀಡಬೇಕು. ಅನುದಾನ ಬಳಕೆ ಮಾಡಿಕೊಂಡು ಪರಿಶಿಷ್ಟರ ಅಭಿವೃದ್ಧಿಗೆ ಪೂರಕ ಯೋಜನೆ ರೂಪಿಸಬೇಕು. ಸಹಕಾರ ಕ್ಷೇತ್ರಗಳಲ್ಲಿ ಪರಿಶಿಷ್ಟರು ಪಾಲ್ಗೊಳ್ಳುವಂತೆ ಕ್ರಮ ವಹಿಸಬೇಕು, ಆಸಕ್ತರನ್ನು ನೋಂದಣಿ ಮಾಡಿಸಬೇಕು ಎಂದು ಹೇಳಿದ್ದಾರೆ.
ಪರಿಶಿಷ್ಟ ಸಮುದಾಯದ ಜನ ಮನೆ ನಿರ್ಮಿಸಿಕೊಳ್ಳಲು 5 ಲಕ್ಷ ಘಟಕ ನಿಧಿ ನಿಗದಿಗೊಳಿಸುವ ಕುರಿತಂತೆ ಸಂಪುಟ ಸಭೆಯಲ್ಲಿ ಚರ್ಚೆ ನಡೆಸಲಾಗುವುದು ಎಂದು ಅವರು ಮಾಹಿತಿ ನೀಡಿದ್ದಾರೆ.
ಕರ್ನಾಟಕ ಸರ್ಕಾರ ಪರಿಶಿಷ್ಟ ಸಮುದಾಯದ ಜನ ಮನೆ ನಿರ್ಮಿಸಿಕೊಳ್ಳಲು 5 ಲಕ್ಷ ಮಂಜೂರ್ ಮಾಡುತಿದೆ
ರಾಯಚೂರು.04.ಆಗಸ್ಟ.25: ಕರ್ನಾಟಕ ಮಹರ್ಷಿ ವಾಲ್ಮೀಕಿ ಅಭಿವೃದ್ಧಿ ನಿಗಮದ ಅಧ್ಯಕ್ಷರು ಆಗಿರುವ ರಾಯಚೂರ ಗ್ರಾಮೀಣ ಕ್ಷೇತ್ರದ ಶಾಸಕರಾದ ಬಸನಗೌಡ ದದ್ದಲ್ ಅವರು…
ಮಂಗಳೂರು.04.ಆಗಸ್ಟ್ .25:- ರಾಜ್ಯಾದ್ಯಂತ ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ ಜುಲೈ 25 ರಿಂದ ಹೊಸ ಶೈಕ್ಷಣಿಕ ವರ್ಷ ಆರಂಭವಾಗಿದ್ದರೂ, ಅತಿಥಿ…
ಕೋಟಕ್ ಕನ್ಯಾ ಸ್ಕಾಲರ್ಷಿಪ್, ಕೋಟಕ್ ಮಹೀಂದ್ರಾ ಗ್ರೂಪ್ನಿಂದ ಆರ್ಥಿಕವಾಗಿ ಹಿಂದುಳಿದಿರುವ ಪ್ರತಿಭಾವಂತ ಯುವತಿಯರಿಗೆ ಉನ್ನತ ಶಿಕ್ಷಣಕ್ಕಾಗಿ ನೀಡಲಾಗುವ ವಿದ್ಯಾರ್ಥಿವೇತನವಾಗಿದೆ. ಈ…
ಹೊಸ ದೆಹಲಿ.04.ಆಗಸ್ಟ್.25:- ಹಿಮಾಚಲ ಪ್ರದೇಶದ ರಾಜಧಾನಿ ಶಿಮ್ಲಾ ಸೇರಿದಂತೆ ರಾಜ್ಯದ ಹೆಚ್ಚಿನ ಭಾಗಗಳಲ್ಲಿ ಮಾನ್ಸೂನ್ ಮಳೆ ನಿರಂತರವಾಗಿ ಮುಂದುವರಿದಿದೆ. ನಿರಂತರ…
ಕೊಪ್ಪಳ.04.ಆಗಸ್ಟ್ . 25ಕರ್ನಾಟಕ ತಮಿಳನಾಡು,ಆಂಧ್ರ, ಕೇರಳ ಸೇರಿದಂತೆ ಉತ್ತರ ಭಾರತದ ರಾಜ್ಯಗಳಲ್ಲಿರುವ ರೆಡ್ಡಿ ಸಮಾಜವರನ್ನು ಒಗ್ಗೂಡಿಸಿ ಬಾಗಲಕೋಟೆಯಲ್ಲಿ ಶೀಘ್ರದಲ್ಲಿಯೇ ಭಾರತೀಯ…
ಬೆಂಗಳೂರು.04.ಆಗಸ್ಟ್.25:- 2025–26ನೇ ಶೈಕ್ಷಣಿಕ ವರ್ಷಕ್ಕೆ ಹೊಸ ಅರ್ಜಿಗಳನ್ನು ಆಹ್ವಾನಿಸುವ ಕಾಲೇಜು ಶಿಕ್ಷಣ ಇಲಾಖೆ ಇತ್ತೀಚಿನ ಅಧಿಸೂಚನೆಯ ಬಗ್ಗೆ ಕರ್ನಾಟಕದಾದ್ಯಂತ ಅತಿಥಿ…