ಬೆಂಗಳೂರು.02.ಜೂನ್.25:- ರಾಜ್ಯ ಸರ್ಕಾರದಿಂದ ಆಡಳಿತ ಯಂತ್ರಕ್ಕೆ ಚುರುಕು ಮುಟ್ಟಿಸೋ ಸಲುವಾಗಿ 11 ಐಎಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ಆದೇಶಿಸಿದೆ. ಈ ಮೂಲಕ ಆಡಳಿತ ಚಂದ್ರಕ್ಕೆ ಚುರುಕು ಮುಟ್ಟಿಸೋ ಕೆಲಸ ಮಾಡಲಾಗಿದೆ.
ಈ ಕುರಿತಂತೆ ರಾಜ್ಯ ಸರ್ಕಾರದಿಂದ ಅಧಿಸೂಚನೆ ಹೊರಡಿಸಲಾಗಿದ್ದು, ಐಎಎಂ ಸ್ಪೆಷಲ್ ಆಫೀಸರ್ ಆಗಿದ್ದಂತ ಅಮಲಾನ್ ಅದಿತ್ಯ ಬಿಸ್ವಾಸ್ ಅವರನ್ನು ಪಿಡಬ್ಲೂಯಡಿಯ ಪ್ರಧಾನ ಕಾರ್ಯದರ್ಶಿಯಾಗಿ ನೇಮಕ ಮಾಡಿ ಆದೇಶಿಸಿದೆ.
ಇನ್ನೂ ನವೀನ್ ರಾಜ್ ಸಿಂಗ್ ಅವರನ್ನು ಯವನಿಕದ ಪ್ರಧಾನ ಕಾರ್ಯದರ್ಶಿಯಾಗಿ ನೇಮಿಸಿದ್ದರೇ, ವಿ ಅನ್ಬುಕುಮಾರ್ ಅವರನ್ನು ಕೆ ಎಸ್ ಆರ್ ಟಿಸಿ ಎಂಡಿಯಿಂದ ವರ್ಗಾವಣೆ ಮಾಡಿ ಹೌಸಿಂಗ್ ಡಿಪಾರ್ಟಮೆಂಟ್ ಸೆಕ್ರೇಟರಿ ಹಾಗೂ ವೆಟರ್ನರಿ ಸೈನ್ಸ್ ಅಂಡ್ ಫಿಷರಿಂಗ್ ಇಲಾಖೆಯ ಸೆಕ್ರೇಟರಯಾಗಿ ನೇಮಕ ಮಾಡಲಾಗಿದೆ.
ಸಮೀರ್ ಶುಕ್ಲ ಅವರನ್ನು ಎಂಎಸ್ಎಂಇ ಮತ್ತು ಮೈನಿಂಗ್ ಕಾರ್ಯದರ್ಶಿ ಹುದ್ದೆಗೆ ನೇಮಸಿದ್ದರೇ, ರಂದೀಪ್ ಚೌದರಿ ಅವರನ್ನು ಕೆಪಿಎಸ್ಸಿ ಕಾರ್ಯದರ್ಶಿ ಹುದ್ದೆಯಿಂದ ವರ್ಗಾವಣೆ ಮಾಡಿ, ಸೆಕ್ರೇಟರಿ ಪ್ಲಾನಿಂಗ್, ಪ್ರೋಗ್ರಾಂ ಮಾನಿಟರಿಂಗ್ ಮತ್ತು ಸ್ಟಾಟಿಟಿಕ್ಸ್ ಇಲಾಖೆಯ ಕಾರ್ಯದರ್ಶಿಯಾಗಿ ನೇಮಕ ಮಾಡಲಾಗಿದೆ.
ಐಎಎಸ್ ಅಧಿಕಾರಿ ರಂದೀಪ್ ಡಿ ಅವರನ್ನು ಯವನಿಕದ ಕಾರ್ಯದರ್ಶಿ ಹುದ್ದೆಯಿಂದ ವರ್ಗಾವಣೆ ಮಾಡಿ ಎಸ್ಟಿ ವೆಲ್ ಫೇರ್ ಇಲಾಖೆಯ ಕಾರ್ಯದರ್ಶಿಯಾಗಿ ನೇಮಕ ಮಾಡಲಾಗಿದೆ. ಪೊಮ್ಮಲ ಸುನೀಲ್ ಕುಮಾರ್ ಅವರನ್ನು ಕಂದಾಯ ಇಲಾಖೆಯ ಕಮೀಷನರ್ ಹುದ್ದೆಯಿಂದ ನೋಂದಣಿ ಮತ್ತು ಮುದ್ರಣಾಂಕ ಇಲಾಖೆಯ ಐಜಿಯಾಗಿ ನೇಮಕ ಮಾಡಲಾಗಿದೆ.
ಹೀಗಿದೆ 11 ಐಎಎಸ್ ಅಧಿಕಾರಿಗಳ ವರ್ಗಾವಣೆ ಪಟ್ಟಿ
ಮಿರೇ ಅಸೆಟ್ ಫೌಂಡೇಷನ್ ಪದವಿ ಅಥವಾ ಸ್ನಾತಕೋತ್ತರ ಪದವಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಅರ್ಹತೆ: ಅರ್ಜಿದಾರರು ಹಿಂದಿನ…
ಹೊಸ ದೆಹಲಿ.09.ಜೂನ.25:- ಅಂತರರಾಷ್ಟ್ರೀಯ ಯೋಗ ದಿನಾಚರಣೆಯ ಅಂಗವಾಗಿ, ಅಖಿಲ ಭಾರತ ಆಯುರ್ವೇದ ಸಂಸ್ಥೆ (AIIA) ಇಂದಿನಿಂದ ಯೋಗ ಸಮಾವೇಶ ಎಂಬ…
ಹೊಸ ದೆಹಲಿ.09.ಜೂನ್.25:- ಭಾರೀ ಮಳೆಯಿಂದಾಗಿ ಉಂಟಾದ ಹಲವಾರು ಭೂಕುಸಿತಗಳಿಂದಾಗಿ ಈ ಪ್ರದೇಶದಲ್ಲಿ ರಸ್ತೆ ಸಂಪರ್ಕ ಕಡಿತಗೊಂಡಿದ್ದರಿಂದ ಉತ್ತರ ಸಿಕ್ಕಿಂನ ಚಾಟೆನ್ನಲ್ಲಿ…
ಹೊಸ ದೆಹಲಿ.09.ಜೂನೆ.25:- ಸೇವಾ, ಸುಶಾಸನ ಮತ್ತು ಗರೀಬ್ ಕಲ್ಯಾಣ್ ತತ್ವಗಳಿಂದ ನಡೆಸಲ್ಪಡುವ ಭಾರತವು ಒಂದು ದಶಕದ ಗಮನಾರ್ಹ ಪರಿವರ್ತನೆಗೆ ಒಳಗಾಗಿದೆ.…
ಬೆಂಗಳೂರು.09.ಜೂನ್.25:- ರಾಜ್ಯ ಸರ್ಕಾರದಿಂದ ಗ್ರಾಮೀಣ ಜನತೆಗೆ ಆಸ್ತಿ ವಿವರಗಳ ವಹಿಯಲ್ಲಿ ಮಾಲೀಕನ ಹೆಸರು, ಸೇರ್ಪಡೆ, ಬದಲಾವಣೆ ಶುಲ್ಕವನ್ನು ನಮೂನೆ 9…
ಈ ಜಿಲ್ಲೆಗಳಲ್ಲಿ Yellow Alert ಬಳ್ಳಾರಿ, ದಾವಣಗೆರೆ, ಕೊಡಗು ಯಲ್ಲೋ ಅಲರ್ಟ್ ಬೆಂಗಳೂರು.09.ಜೂನ್.25:- ಕರ್ನಾಟಕದಲ್ಲಿ (Karnataka Rain) ಮೇ ಅಂತ್ಯದಿಂದ…