ಬೆಂಗಳೂರು.02.ಜೂನ್.25:- ರಾಜ್ಯ ಸರ್ಕಾರದಿಂದ ಆಡಳಿತ ಯಂತ್ರಕ್ಕೆ ಚುರುಕು ಮುಟ್ಟಿಸೋ ಸಲುವಾಗಿ 11 ಐಎಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ಆದೇಶಿಸಿದೆ. ಈ ಮೂಲಕ ಆಡಳಿತ ಚಂದ್ರಕ್ಕೆ ಚುರುಕು ಮುಟ್ಟಿಸೋ ಕೆಲಸ ಮಾಡಲಾಗಿದೆ.
ಈ ಕುರಿತಂತೆ ರಾಜ್ಯ ಸರ್ಕಾರದಿಂದ ಅಧಿಸೂಚನೆ ಹೊರಡಿಸಲಾಗಿದ್ದು, ಐಎಎಂ ಸ್ಪೆಷಲ್ ಆಫೀಸರ್ ಆಗಿದ್ದಂತ ಅಮಲಾನ್ ಅದಿತ್ಯ ಬಿಸ್ವಾಸ್ ಅವರನ್ನು ಪಿಡಬ್ಲೂಯಡಿಯ ಪ್ರಧಾನ ಕಾರ್ಯದರ್ಶಿಯಾಗಿ ನೇಮಕ ಮಾಡಿ ಆದೇಶಿಸಿದೆ.
ಇನ್ನೂ ನವೀನ್ ರಾಜ್ ಸಿಂಗ್ ಅವರನ್ನು ಯವನಿಕದ ಪ್ರಧಾನ ಕಾರ್ಯದರ್ಶಿಯಾಗಿ ನೇಮಿಸಿದ್ದರೇ, ವಿ ಅನ್ಬುಕುಮಾರ್ ಅವರನ್ನು ಕೆ ಎಸ್ ಆರ್ ಟಿಸಿ ಎಂಡಿಯಿಂದ ವರ್ಗಾವಣೆ ಮಾಡಿ ಹೌಸಿಂಗ್ ಡಿಪಾರ್ಟಮೆಂಟ್ ಸೆಕ್ರೇಟರಿ ಹಾಗೂ ವೆಟರ್ನರಿ ಸೈನ್ಸ್ ಅಂಡ್ ಫಿಷರಿಂಗ್ ಇಲಾಖೆಯ ಸೆಕ್ರೇಟರಯಾಗಿ ನೇಮಕ ಮಾಡಲಾಗಿದೆ.
ಸಮೀರ್ ಶುಕ್ಲ ಅವರನ್ನು ಎಂಎಸ್ಎಂಇ ಮತ್ತು ಮೈನಿಂಗ್ ಕಾರ್ಯದರ್ಶಿ ಹುದ್ದೆಗೆ ನೇಮಸಿದ್ದರೇ, ರಂದೀಪ್ ಚೌದರಿ ಅವರನ್ನು ಕೆಪಿಎಸ್ಸಿ ಕಾರ್ಯದರ್ಶಿ ಹುದ್ದೆಯಿಂದ ವರ್ಗಾವಣೆ ಮಾಡಿ, ಸೆಕ್ರೇಟರಿ ಪ್ಲಾನಿಂಗ್, ಪ್ರೋಗ್ರಾಂ ಮಾನಿಟರಿಂಗ್ ಮತ್ತು ಸ್ಟಾಟಿಟಿಕ್ಸ್ ಇಲಾಖೆಯ ಕಾರ್ಯದರ್ಶಿಯಾಗಿ ನೇಮಕ ಮಾಡಲಾಗಿದೆ.
ಐಎಎಸ್ ಅಧಿಕಾರಿ ರಂದೀಪ್ ಡಿ ಅವರನ್ನು ಯವನಿಕದ ಕಾರ್ಯದರ್ಶಿ ಹುದ್ದೆಯಿಂದ ವರ್ಗಾವಣೆ ಮಾಡಿ ಎಸ್ಟಿ ವೆಲ್ ಫೇರ್ ಇಲಾಖೆಯ ಕಾರ್ಯದರ್ಶಿಯಾಗಿ ನೇಮಕ ಮಾಡಲಾಗಿದೆ. ಪೊಮ್ಮಲ ಸುನೀಲ್ ಕುಮಾರ್ ಅವರನ್ನು ಕಂದಾಯ ಇಲಾಖೆಯ ಕಮೀಷನರ್ ಹುದ್ದೆಯಿಂದ ನೋಂದಣಿ ಮತ್ತು ಮುದ್ರಣಾಂಕ ಇಲಾಖೆಯ ಐಜಿಯಾಗಿ ನೇಮಕ ಮಾಡಲಾಗಿದೆ.
ಹೀಗಿದೆ 11 ಐಎಎಸ್ ಅಧಿಕಾರಿಗಳ ವರ್ಗಾವಣೆ ಪಟ್ಟಿ
ಬೆಂಗಳೂರು.11.ಆಗಸ್ಟ್.25:- ರಾಜ್ಯ ಶಿಕ್ಷಣ ನೀತಿ ಆಯೋಗವು ರಾಜ್ಯ ಸರ್ಕಾರಕೆ ವರದಿಯ (ಎಸ್ಇಪಿ) ಶಿಫಾರಸುಗಳ ಪರಿಶೀಲನೆಗೆ ಉನ್ನತ ಶಿಕ್ಷಣ, ಶಾಲಾ ಶಿಕ್ಷಣ…
ಸ್ಟೀಸ್ ಗೋಪಾಲಗೌಡರು ಈ ತಲೆಮಾರಿನವರಲ್ಲ. ಹಿಂದಿನ ತಲೆ ಮಾರಿನವರು. ಅವರು ಹಿರಿಯರಿದ್ದಾರೆ.ಸುಪ್ರಿಂಕೋರ್ಟಿನ ವಿಶ್ರಾಂತ ನ್ಯಾಯಾಧೀಶರಿದ್ದಾರೆ.ಬಹಳ ಗೌರದಿಂದಲೇ ಹೇಳುತ್ತಿದ್ದೇನೆ.ರಾಜಕಾರಣ ಮಾಡುವಂತಿದ್ದರೆ ನೇರವಾಗಿ…
ಸಹಾಯಕ ಪ್ರಾಧ್ಯಾಪಕರ ಹುದ್ದೆಗಳ ಗುತ್ತಿಗೆ ಆಧಾರದಲ್ಲಿ ನೇಮಕ ಮಾಡಿಕೊಳ್ಳಲು ಆ. 16 ರಂದು ನೇರ ಸಂದರ್ಶನ ಏರ್ಪಡಿಸಲಾಗಿದ್ದು, ವಿವಿಧ ವಿಭಾಗಗಳಲ್ಲಿ…
ಬೆಂಗಳೂರು.11.ಆಗಸ್ಟ್.25:- ಇಂದಿನಿಂದಲೇ ಮುಂಗಾರು ಅಧಿವೇಶನ ವಿಧಾನ ಮಂಡಲ ಉಭಯ ಸದನಗಳ ವಿದ್ಯುಕ್ತವಾಗಿ ಆರಂಭವಾಗಲಿದೆ. ಆಡಳಿತ ಹಾಗೂ ಪ್ರತಿಪಕ್ಷ ಸದಸ್ಯರುಗಳ ನಡುವೆ…
ಅಫಜಲಪುರ.11.ಆಗಸ್ಟ್.25:- KSRTC ಬಸ್ ಮತ್ತು ಕಾರು ಮಧ್ಯೆ ಮುಖಾಮುಖಿ ಡಿಕ್ಕಿ ಹೊಡೆದ ಪರಿಣಾಮ,ಈ ಅಪಘಾತದಲ್ಲಿ ಕಾರ್ ನಲ್ಲಿದ್ದ ತಂದೆ ಮಗ…
ಮಾಗಡಿ: ಬೆಂಗಳೂರಿನ ಸಜ್ಜೇಪಾಳ್ಯದಲ್ಲಿ ಇರುವ ಕೃಷ್ಣಪ್ಪ, ರಂಗಮ್ಮ ಎಜುಕೇಶನ್ ಟ್ರಸ್ಟ್ ನ ಹೆಸರಿನಲ್ಲಿ ಇದ್ದ 44 ಎಕರೆ 33 ಗುಂಟೆ…