ಬೆಂಗಳೂರು: ಕರ್ನಾಟಕ ರಾಜ್ಯ ಸಾರಿಗೆ ರಸ್ತೆ ಇಲಾಖೆ ಸಿಬ್ಬಂದಿ ಅನೇಕ ಬೇಡಿಕೆಗಳು ಜಂಟಿ ಕ್ರಿಯಾ ಸಮಿತಿ ಮುಂದೆ ಇಟ್ಟಿದ್ದಾರೆ ಡಿ.31ರಿಂದ ಸಾರಿಗೆ ಮುಷ್ಕರಕ್ಕೆ ಕರೆ ಘೋಷಿಸಿತು. ಆದರೆ ಭಾನುವಾರ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಸಾರಿಗೆ ಸಚಿವ ರಾಮಲಿಂಗ ರೆಡ್ಡಿ ನೇತೃತ್ವದಲ್ಲಿ ಸಾರಿಗೆ ಇಲಾಖೆ ಅಧಿಕಾರಿಗಳೊಂದಿಗೆ ನಡೆದ ಸಭೆ ಬೆನ್ನಲ್ಲೇ ಸಾರಿಗೆ ಸಂಘಟನೆಗಳ ಜಂಟಿ ಕ್ರಿಯಾ ಸಮಿತಿ ಮುಷ್ಕರ ಹಿಂಪಡೆದಿದೆ.
ಸಾರಿಗೆ ಸಚಿವ ರಾಮಲಿಂಗಾರೆಡ್ಡಿ, ʼಸಾರಿಗೆ ಸಿಬ್ಬಂದಿ ಮುಷ್ಕರದ ಬಗ್ಗೆ ಮುಖ್ಯಮಂತ್ರಿ ಜೊತೆ ಚರ್ಚೆ ಮಾಡಿದ್ದೇವೆ.
ವಿಪಕ್ಷದವರು ಸರ್ಕಾರ ರೂ.5,900 ಕೋಟಿ ಸಾಲ ಬಿಟ್ಟು ಹೋಗಿದ್ದೇ ಸಮಸ್ಯೆಗೆ ಕಾರಣವಾಗಿದೆ. ಮುಂಬರುವ ಫೆಬ್ರವರಿ ಬಜೆಟ್ನಲ್ಲಿ ಇಲಾಖೆಗೆ ಅನುದಾನ ನೀಡಿ ಅಂತಾ ಬೇಡಿಕೆ ಇಟ್ಟಿದ್ದೇನೆ. ಸಂಕ್ರಾಂತಿ ಹಬ್ಬದ ಬಳಿಕ ಸಮಸ್ಯೆ ಬಗೆಹರಿಯಲಿದೆʼ ಎಂದು ತಿಳಿಸಿದರು.
ಸರ್ಕಾರ ಸರಿಗೆ ಸಿಬಂದಿಗಳಿಗೆ ಸಮಸ್ಯೆ ಬಗೆಹರಿಯಲಿದೆ ಎಂದು ಮಾಹಿತಿನೀಡಿದರು.