08/06/2025 8:14 PM

Translate Language

Home » ಲೈವ್ ನ್ಯೂಸ್ » ರಾಯಚೂರನಲ್ಲಿ ಅಮಿತ್ ಶಾ ಹೇಳಿಕೆ ಖಂಡಿಸಿ ದೇವದುರ್ಗ ಬಂದಗೆ ಸಮರ್ಥಾನ.!

ರಾಯಚೂರನಲ್ಲಿ ಅಮಿತ್ ಶಾ ಹೇಳಿಕೆ ಖಂಡಿಸಿ ದೇವದುರ್ಗ ಬಂದಗೆ ಸಮರ್ಥಾನ.!

Facebook
X
WhatsApp
Telegram

ರಾಯಚೂರು : ಇಂದು ರಾಯಚೂರು ಜಿಲ್ಲೆಯ ದೇಬದುರ್ಗ ಪಟ್ಟಣದಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಡಾ.ಬಿ.ಆರ್.ಅಂಬೇಡ್ಕರ್ ಅವರಿಗೆ ಅವಮಾನ ಮಾಡಿದ್ಧಾರೆ ಎಂದು ಆರೋಪಿಸಿ ಜಿಲ್ಲೆಯ ದೇವದುರ್ಗ ಪಟ್ಟಣದಲ್ಲಿ ಮಂಗಳವಾರ ಪಟ್ಟಣದ ಪ್ರಮುಖ ರಸ್ತೆಗಳಲ್ಲಿ ವ್ಯಾಪರಸ್ಥರು ಅಂಗಡಿ ಮುಂಗಟ್ಟುಗಳನ್ನು ಬಂದ್ ಮಾಡಿ ಹೋರಾಟಕ್ಕೆ ಬೆಂಬಲ ಸಂವಿಧಾನ ಹಿತರಕ್ಷಣಾ ವೇದಿಕೆ, ಪ್ರಗತಿಪರ ಹಾಗೂ ವಿವಿಧ ದಲಿತ ಪರ ಸಂಘಟನೆಗಳಿಂದ ದೇವದುರ್ಗ ಬಂದ ಮಾಡಿದ್ರು.

ಪಟ್ಟಣದ ವಿವಿಧ ರಸ್ತೆಗಳಲ್ಲಿ ಪ್ರತಿಭಟನೆ ನಡೆಸಿ, ಅಮಿತ್ ಶಾ ಅವರನ್ನು ಗಡಿಪಾರು ಮಾಡಬೇಕು. ಅವರು ದೇಶದ ಜನರ ಕ್ಷಮೆ ಕೇಳಬೇಕು ಎಂದು ಆಗ್ರಹಿಸಿ ಎಚ್ ಝಡ್ ಪಿ ಸರ್ಕಲ್ – ಅಂಬೇಡ್ಕರ್ ಸರ್ಕಲ್ ವರೆಗೆ ಅಮಿತ್ ಶಾ ಅವರ ಅಣಕು ಶವ ಯಾತ್ರೆ ಮಾಡಿ ಪ್ರತಿಭಟನಾಕಾರರು ಆಕ್ರೋಶ ವ್ಯಕ್ತಪಡಿಸಿದರು.

ಭಾರತ ಸಂವಿಧಾನ ರಚನೆಯಲ್ಲಿ ಪ್ರಮುಖ ಪಾತ್ರ ವಹಿಸಿದ್ದ ಅಂಬೇಡ್ಕರ್ ಅವರು ಎಲ್ಲ ವರ್ಗದ ಜನರಿಗೆ ಘನತೆ ಹಾಗೂ ಸಮಾನತೆಯನ್ನು ಖಾತ್ರಿ ಪಡಿಸಿದ್ದರು. ಅವರ ಕೊಡುಗೆಗಳನ್ನು ದುರ್ಬಲಗೊಳಿಸುವ ಯಾವುದೇ ಹೇಳಿಕೆ ಅವರಿಗೆ ಅಲ್ಲದೇ ಸಂವಿಧಾನಕ್ಕೆ ಮಾಡುವ ಅವಮಾನ ಆಗಿದೆ. ಅಮಿತ್ ಶಾ ಅವರು ಕ್ಷಮೆಯಾಚಿಸಬೇಕು ಹಿರಿಯ ದಲಿತ ಮುಖಂಡ ಎಂ.ಆರ್.ಬೇರಿ ಆಗ್ರಹಿಸಿದರು.

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಅವಾಚ್ಯ ಅವ್ಮನಸ್ಪಡ್ ಪದ್ ವ್ಯಕ್ತಪಡಿಸಿದರು ಆ ಕಾರಣಕ್ಕೆ ಪ್ರಗತಿಪರ ದಲಿತ್ ಸಂಘಟನೆಯ ಕಾರ್ಯಕರ್ತರು ದೊಡ್ಡ ಸಂಖ್ಯೆಯಲ್ಲಿ ಆಗಮಿಸಿ.

Author

Leave a Reply

Your email address will not be published. Required fields are marked *

News Portal Development Companies

ಪ್ರಮುಖ ಸುದ್ದಿ

Stock market

Astrology

error: Content is protected !!