ರಾಯಚೂರು.15.ಫೆ.25:- ಇಂದು ರಾಯಚೂರು ವಿಶ್ವವಿದ್ಯಾಲಯದ ಸಭಾಂಗಣದಲ್ಲಿ ಸಂತ ಸೇವಾಲಾಲ್ ಜಯಂತಿಯನ್ನು ಸೇವಾಲಾಲರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿ ಆಚರಿಸಲಾಯಿತು.
ಈ ಸಂದರ್ಭದಲ್ಲಿ ಡೀನರಾದ ಪ್ರೊ.ಪಾರ್ವತಿ.ಸಿ.ಎಸ್, ವಿದ್ಯಾರ್ಥಿಕಲ್ಯಾಣಾಧಿಕಾರಿಗಳಾದ ಡಾ.ಜಿ.ಎಸ್.ಬಿರಾದಾರ್ ಹಾಗೂ ವಿವಿಧ ವಿಭಾಗಗಳ ಅತಿಥಿ ಉಪನ್ಯಾಸಕರು, ಸಿಬ್ಬಂದಿಗಳು ಮತ್ತು ವಿದ್ಯಾರ್ಥಿಗಳು ಮತ್ತು ವಿಶ್ವವಿದ್ಯಾಲಯದ ಎಲ್ಲಾ ಬೋಧಕೇತರ ಸಿಬ್ಬಂದಿಗಳು ಉಪಸ್ಥಿತರಿದ್ದರು.