ರಾಷ್ಟ್ರೀಯ ಪೋಷಣ್ ಅಭಿಯಾನ ಯೋಜನೇ’ಯಲ್ಲಿ ಅರ್ಜಿ ಆಹ್ವಾನ

DWCD Yadgiri Recruitment 2025 :

ಯಾದಗಿರಿ ಜಿಲ್ಲೆಯಲ್ಲಿ ರಾಷ್ಟ್ರೀಯ ಪೋಷಣ್ ಅಭಿಯಾನ ಯೋಜನೆಯನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಲು ಅಗತ್ಯವಿರುವ ಹುದ್ದೆಗಳ ಭರ್ತಿಗೆ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.

ಉದ್ಯೋಗ ಮಾಹಿತಿ : ಯಾದಗಿರಿ ಜಿಲ್ಲಾ ಪಂಚಾಯತ್ ನೇಮಕಾತಿ 2025

ವಯೋಮಿತಿ : ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕಕ್ಕೆ ಕನಿಷ್ಠ 21 ವರ್ಷ ಪೂರೈಸಿರಬೇಕು ಹಾಗೂ ಗರಿಷ್ಠ 45 ವರ್ಷ ಮೀರಿರಬಾರದು.

ವೇತನ : ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ರೂ. 20,000 ವೇತನ ನೀಡಲಾಗುತ್ತದೆ.


ಅನುಭವ : ಅಭ್ಯರ್ಥಿಗಳು ಹುದ್ದೆಗೆ ಸಂಬಂಧಿಸಿದ ಕ್ಷೇತ್ರದಲ್ಲಿ 2 ವರ್ಷಗಳ ಅನುಭವ ಹೊಂದಿರಬೇಕು.

ಆಯ್ಕೆ ವಿಧಾನ : ಕಂಪ್ಯೂಟರ್ ಜ್ಞಾನದ ಬಗ್ಗೆ ಖಾತ್ರಿ ಪಡಿಸಿಕೊಂಡು ಕೌಶಲ್ಯ ಪರೀಕ್ಷೆ ನಡೆಸಿ ಸಂದರ್ಶನ ಮೂಲಕ ಆಯ್ಕೆ ಮಾಡಲಾಗುವುದು.

ಅರ್ಜಿ ಸಲ್ಲಿಸುವ ವಿಳಾಸ : ಉಪನಿರ್ದೇಶಕರ ಕಛೇರಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಯಾದಗಿರಿ, ಕೋಣೆ ಸಂಖ್ಯೆ: ಸಿ-17, ಒಂದನೇ ಮಹಡಿ, ಜಿಲ್ಲಾ ಆಡಳಿತ ಭವನ ಸಂಕೀರ್ಣ, ಚಿತ್ತಾಪೂರ ರಸ್ತೆ, ಯಾದಗಿರಿ – 585202

ಅರ್ಜಿ ಶುಲ್ಕ : ಯಾವುದೇ ಅರ್ಜಿ ಶುಲ್ಕ ಇರುವುದಿಲ್ಲ.



ಅರ್ಜಿಯನ್ನು ಸಲ್ಲಿಸಲು ನಿಗದಿಪಡಿಸಿದ ದಿನಾಂಕದ ವಿವರ :
ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ : ಜುಲೈ 01, 2025
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : ಜುಲೈ 17, 2025

ಸಲ್ಲಿಸಬೇಕಾದ ದಾಖಲೆಗಳು:


• ನಿಗದಿತ ನಮೂನೆಯಲ್ಲಿ ಅರ್ಜಿ.
• ಎಸ್.ಎಸ್.ಎಲ್.ಸಿ ಅಂಕ ಪಟ್ಟಿ.
• ಹುದ್ದೆಗೆ ನಿಗದಿಪಡಿಸಿದ ವಿದ್ಯಾರ್ಹತೆಯ ಅಂಕಪಟ್ಟಿಗಳು.
• ಅನುಭವ ಪ್ರಮಾಣ ಪತ್ರಗಳು.
• ಕಂಪ್ಯೂಟರ್ ತರಬೇತಿ ಪಡೆದಿರುವ ಬಗ್ಗೆ ಪ್ರಮಾಣ ಪತ್ರ.
• ತಹಸಿಲ್ದಾರರಿಂದ ಪಡೆದ ವಾಸಸ್ಥಳ ಪ್ರಮಾಣ ಪತ್ರ.

ಕೊನೆಯ ಪದಗಳು : ನಾವು ನೀಡಿದ ಉದ್ಯೋಗ ಮಾಹಿತಿಯನ್ನು ನೀವು ಇಷ್ಟಪಡುತ್ತೀರಿ ಎಂದು ಭಾವಿಸುತ್ತೇವೆ. ಈ ಉದ್ಯೋಗ ಮಾಹಿತಿ ನಿಮಗೆ ಇಷ್ಟವಾಗಿದ್ದರೆ ನಿಮ್ಮ ಸ್ನೇಹಿತರಿಗೆ ಶೇರ್ ಮಾಡಲು ಮರೆಯದಿರಿ.

prajaprabhat

Recent Posts

ಕಲಬುರಗಿ ವಿಭಾಗೀಯ ಮಟ್ಟದ ಇಲಾಖೆಯ ಪ್ರಗತಿ ಪರಿಶೀಲನಾ ಸಭೆ:

*ಕಲಬುರಗಿ ವಿಭಾಗೀಯ ಮಟ್ಟದ ಇಲಾಖೆಯ ಪ್ರಗತಿ ಪರಿಶೀಲನಾ ಸಭೆ:**ಅಂಗನವಾಡಿ ನೇಮಕಾತಿ ಇನ್ನಷ್ಟು ಸರಳ ಪಾರದರ್ಶಕವಾಗಲು ಕ್ರಮಕೈಗೊಳ್ಳಿ-ಸಚಿವೆ ಲಕ್ಷ್ಮೀ ಹೆಬ್ಬಾಳಕರ್* ಬೀದರ.04.ಜುಲೈ.25:-…

11 minutes ago

ಶಿಕ್ಷಕರನ್ನು ಬೂತ್ ಮಟ್ಟದ ಅಧಿಕಾರಿಗಳನ್ನಾಗಿ ನೇಮಕ ಮಾಡುವ ಕುರಿತು ಮಾನ್ಯ ಸರ್ವೋಚ್ಚ ನ್ಯಾಯಾಲಯ ನೀಡಿರುವ ಆದೇಶ

ಬೆಂಗಳೂರು.04.ಜುಲೈ.25:- ರಾಜ್ಯದ ಶಾಲಾ ಶಿಕ್ಷಕರನ್ನು ಬೂತ್ ಮಟ್ಟದ ಅಧಿಕಾರಿಗಳನ್ನಾಗಿ ನಿಯೋಜನೆ ಮಾಡುವ ಕುರಿತು ಚುನಾವಣಾಧಿಕಾರಿಗಳು ಮಹತ್ವದ ಆದೇಶ ಹೊರಡಿಸಿದ್ದಾರೆ. ಮೇಲ್ಕಂಡ…

31 minutes ago

ಜು.15 ರಿಂದ ಆರ್ಥಿಕ ಅಭಿವೃದ್ದಿ ಸುಸ್ಥಿರತೆ ಕುರಿತು ತರಬೇತಿ: ಹೆಸರು ನೋಂದಣಿಗೆ ಸೂಚನೆ

ಬೀದರ.02.ಜುಲೈ.25:- ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ರೈತ ಬಾಂಧವರಿಗಾಗಿ/ಪಶುಪಾಲಕರಿಗಾಗಿ ಪಶುವೈದ್ಯಕೀಯ ಮಹಾವಿದ್ಯಾಲಯ, ಬೀದರನಲ್ಲಿ ವೈಜ್ಞಾನಿಕ ಪಶುಪಾಲನೆಯಿಂದ ಆರ್ಥಿಕ ಅಭಿವೃದ್ದಿ…

3 hours ago

ಮೆಟ್ರಿಕ್ ಪೂರ್ವ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಆಹ್ವಾನ

ಕೊಪ್ಪಳ.03.ಜುಲೈ.25: 2025-26ನೇ ಸಾಲಿನ ಮೆಟ್ರಿಕ್ ಪೂರ್ವ (1 ರಿಂದ 8ನೇ ತರಗತಿ) ತರಗತಿಗಳಲ್ಲಿ ವ್ಯಾಸಂಗ ಮಾಡುತ್ತಿರುವ ಅಲ್ಪಸಂಖ್ಯಾತರ ಸಮುದಾಯದ (ಮುಸ್ಲಿಂ,…

3 hours ago

ಸ್ಪರ್ಧಾತ್ಮಕ ಪರೀಕ್ಷೆಗಳ ತರಬೇತಿ: ಅರ್ಜಿ ಆಹ್ವಾನ

ಕೊಪ್ಪಳ.04.ಜುಲೈ.25: 2025-26 ನೇ ಸಾಲಿಗೆ ಅಲ್ಪಸಂಖ್ಯಾತರ ನಿರ್ದೇಶನಾಲಯದ ವತಿಯಿಂದ ಅಲ್ಪಸಂಖ್ಯಾತ ಸಮುದಾಯ (ಮುಸ್ಲಿಂ, ಕ್ರಿಶ್ಚಿಯನ್, ಸಿಖ್, ಜೈನ್, ಬೌದ್ಧ ಮತ್ತು…

5 hours ago

ಮೃತ ಮಹಿಳೆಯ ವಾರಸುದಾರರ ಪತ್ತೆಗೆ ಮನವಿ

ಕೊಪ್ಪಳ.04.ಜುಲೈ.25: ಕೊಪ್ಪಳದ ಹುಲಿಗಿ ಹತ್ತಿರದ ಹಳೇ ನಿಂಗಾಪುರ ಗ್ರಾಮದ ಪಾಂಡುರAಗ ದೇವಸ್ಥಾನದ ಹತ್ತಿರದ ತುಂಗಭದ್ರಾ ಎಡದಂಡೆ ಕೆನಾಲ್‌ನಲ್ಲಿ ಸುಮಾರು 30…

5 hours ago