09/06/2025 7:42 PM

Translate Language

Home » ಲೈವ್ ನ್ಯೂಸ್ » ರಾಷ್ಟ್ರೀಯ ರಸ್ತೆ ಸುರಕ್ಷತಾ ಮಾಸಾಚರಣೆ ಜಿಲ್ಲಾ ಸರಕಾರಿ ನೌಕರ ಭವನ ನಡೆಯಲಿದೆ.

ರಾಷ್ಟ್ರೀಯ ರಸ್ತೆ ಸುರಕ್ಷತಾ ಮಾಸಾಚರಣೆ ಜಿಲ್ಲಾ ಸರಕಾರಿ ನೌಕರ ಭವನ ನಡೆಯಲಿದೆ.

Facebook
X
WhatsApp
Telegram

ಬೀದರ.13.ಫೆ.25:- ೧೩-೦೨-೨೦೨೫ ರಂದು ಬೆಳಗ್ಗೆ ೧೦.೦೦ ಗಂಟೆಗೆ ಜಿಲ್ಲಾ ಕಾನುನ ಸೇವೆ ಪ್ರಾದಿಕಾರ ಬೀದರ ಜಿಲ್ಲಾಡಳಿತ ಜಿಲ್ಲಾ ಪಂಚಾಯತ ಬೀದರ ಜಿಲ್ಲಾ ಪೋಲಿಸ್ ಇಲಾಖೆ ಪ್ರಾದೇಶಿಕ ಸಾರಿಗೆ ಅಧಿಕಾರಿಗಳ ಕಚೇರಿ ಬೀದರ ಹಾಗು ಬೀದರ ಮೋಟಾರ್ ವಾಹಾನ ತರಬೇತಿ ಶಾಲೆ ಸಂಘದ ಸಹಯೋಗದಲ್ಲಿ ೩೬ನೇ ರಾಷ್ಟ್ರೀಯ ರಸ್ತೆ ಸುರಕ್ಷತಾ ಮಾಸಾಚರಣೆ ಕಾಂiÀiðಕ್ರಮವನ್ನು ಜಿಲ್ಲಾ ಸರಕಾರಿ ನೌಕರ ಭವನ ಪ್ರತಾಪ ನಗರದಲ್ಲಿ ನಡೆಯಲಿದೆ.


ಈ ಕಾರ್ಯಕ್ರಮವನ್ನು ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯದಿಶ್ಯರಾದ ಗೌರವಾನಿತ ಶ್ರೀ ಸಚಿನ ಕೌಶಿಕ ಆರ ಎನ ಇವರು ಕಾರ್ಯಕ್ರಮ ಉಧ್ಘಾಟಿಸುವರು ಮೂಖ್ಯ ಅತಿಥಿಗಳಾಗಿ ಹಿರಿಯ ಸಿವಿಲ ನ್ಯಾಯಧೀಶರು ಹಾಗು ಸದಸ್ಯ ಕಾರ್ಯದರ್ಶಿಗಳಾದ ಜಿಲ್ಲಾ ಕಾನುನ ಸೇವೆ ಪ್ರಾದಿಕಾರದ ಶ್ರೀ ಪ್ರಕಾಶ ಬನ್ಸೋಡೆ ಜಿಲ್ಲಾಧಿಕಾರಿಗಳು ಹಾಗು ಜಿಲ್ಲಾದಂಡಾದಿಕಾರಿಗಳಾದ ಶ್ರೀಮತಿ ಶಿಲ್ಪಾ ಶರ್ಮಾ ಜಿಲ್ಲಾ ಪೋಲಿಸ್ ವರಿಷ್ಟಾಧಿಕಾರಿಗಳುo ಪ್ರದಿಪ ಗುಂಟಿ ಹೆಚ್ಚುವರಿ ಜಿಲ್ಲಾಧಿಕಾರಿಗಳು ಹಾಗು ಜಿಲ್ಲಾದಂಡಾದಿಕಾರಿಗಳು ಶ್ರೀ ಶಿವಕುಮಾರ ಶೀಲವಂತ ಹೆಚ್ಚುವರಿ ಜಿಲ್ಲಾ ಪೋಲಿಸ್ ವರಿಷ್ಟಾಧಿಕಾರಿಗಳುo ಚೆಂದ್ರಕಾoತ ಪೂಜಾರಿ ಮುಖ್ಯ ಕಾರ್ಯನಿರ್ವಾಹಣಕ ಅಧಿಕಾರಿಗಳು ಜಿಲ್ಲಾ ಪಂಚಾಯತ ಬೀದರ ಶ್ರೀ ಗಿರೀಶ ದಿಲೀಪ ಬದೋಲೆ ಜಿಲ್ಲಾ ಸರಕಾರಿ ನೌಕರ ಸಂಘದ ಅಧ್ಯಕ್ಷರಾದ ಶ್ರೀ ಸೋಮಶೇಖರ ಜಿ ಬಿರಾದರ ಕಾರ್ಯಕ್ರಮದ ಅಧ್ಯಕ್ಷತೆ ಮಾನ್ಯ ಜಂಟಿ ಸಾರಿಗೆ ಅಯುಕ್ತರು ಕಲಬುರಗಿ ಶ್ರೀ ಸಿದ್ದಪ್ಪ ಹೆಚ್ ಕಲ್ಲೇರ್ ಹಾಗು ಬೀದರ.

ಪ್ರಾದೇಶಿಕ ಸಾರಿಗೆ ಅಧಿಕಾರಿಗಳಾದ ಜಿ ಕೆ ಬಿರಾದರ ಅವರು ಹಾಗು ಬೀದರ್ ಮೋಟಾರ ವಾಹಾನ ತರಬೇತಿ ಶಾಲೆಯ ಎಲ್ಲಾ ಪ್ರಚಾರ್ಯರು ಉಪಸ್ಥಿತರಿರುತ್ತಾರೆಂದು ಬೀದರ್ ಪ್ರಾದೇಶಿಕ ಸಾರಿಗೆ ಅಧಿಕಾರಿಗಳಾದ ಜಿ ಕೆ ಬಿರಾದರ ಅವರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದಾರೆ

Author

Leave a Reply

Your email address will not be published. Required fields are marked *

News Portal Development Companies

ಪ್ರಮುಖ ಸುದ್ದಿ

Stock market

Astrology

error: Content is protected !!