ಬೀದರ.17.ಮೇ.25:- ಜಿಲ್ಲೆಯಲಿ ್ಲ “ ರಾಷ್ಟ್ರ ರಕ್ಷಣೆಗಾಗಿ ನಾಗರಿಕರ” ವತಿಯಿಂದ ತಿರಂಗಾ ಯಾತ್ರೆ ಪಹಲಗಾಮನಲ್ಲಿ ನಮ್ಮ ಸಹೋದರಿಯರ ಸಿಂಧೂರ ಕಸಿದ ಉಗ್ರರ ಕೃತ್ಯಕ್ಕೆ ಪ್ರತೀಕಾರವಾಗಿ “ ಆಪರೇಷನ್ ಸಿಂಧೂರ ” ಮುಖಾಂತರ ಉಗ್ರರ ನೆಲೆಗಳನ್ನು ಹಾಗೂ ಅವರ ಪೋಷಕ ಪಾಕಿಸ್ತಾನದ ಸೇನಾ ನೆಲೆಗಳನ್ನು ನಾಶಪಡಿಸಿ ವಿಶ್ವಕ್ಕೆ ಭಾರತದ ಸೈನ್ಯಶಕ್ತಿಯನ್ನು ತೋರಿಸಿದ ಸೈನಿಕರಿಗೆ ಗೌರವಾರ್ಥವಾಗಿ ನಗರದಲ್ಲಿ ನಾಳೆ ಮೇ ೧೭ ಶನಿವಾರದಂದು ತಿರಂಗಾ ಯಾತ್ರೆ ಜರುಗಲಿದೆ.
ಈ ಯಾತ್ರೆಯು ಮುಂಜಾನೆ ೦೯:೦೦ ಗಂಟೆಗೆ ಭೂಮರೆಡ್ಡಿ ಕಾಲೇಜಿನಿಂದ ಎದರುಗಡೆ ಇರುವ ಬಸವ ಮುಕ್ತಿ ಮಂದಿರದಿAದ ಪಾದಯಾತ್ರೆ ಪ್ರಾರಂಭಗೊoಡು ೧೦:೩೦ ಗಂಟೆಗೆ ಶಿವಾಜಿ ಮಹಾರಾಜರ ವೃತ್ತದಲ್ಲಿ ಸಮಾರೊಪಗೊಳ್ಳಲಿದೆ.
ಆದ್ದರಿಂದ ಈ ತಿರಂಗಾ ಯಾತ್ರೆಯ ಸುದ್ದಿ ಸಂಗ್ರಹಕ್ಕಾಗಿ ಜಿಲ್ಲೆಯ ಎಲ್ಲಾ ಪತ್ರಕರ್ತರು ಮತ್ತು ಛಾಯಗ್ರಾಹಕರು ಆಗಮಿಸಬೆಕೆಂದು ತಮ್ಮಲ್ಲಿ ಮನವಿ