ಔರಾದ (ಬಾ). 25.ಜನವರಿ.25:- ಬೀದರ್ ಜಿಲ್ಲೆಯ ಔರಾದ ತಾಲ್ಲೂಕಿನ ಹೆಡಗಾಪುರ ರೈತ ಸಿದ್ದಪ್ಪ ಯರನಾಳೆ ಅವರ 3.8 ಎಕರೆಯಲ್ಲಿ ಬೆಳೆದಿದ್ದ ಕಬ್ಬು ಬೆಂಕಿಗಾಹುತಿಯಾಗಿದೆ. ಶುಕ್ರವಾರ ಮುಂಜಾನೆ ಆಕಸ್ಮಿಕವಾಗಿ ಕಬ್ಬಿನ ಗದ್ದೆಯಲ್ಲಿ ಬೆಂಕಿ ಕಾಣಿಸಿಕೊಂಡು ನೋಡು ನೋಡುತ್ತಿದ್ದಂತೆ ಎಲ್ಲೆಡೆ ಪಸರಿಸಿ, ಇಡೀ ಕಬ್ಬು ಸುಟ್ಟು ಹೋಗಿದೆ.
ಸ್ಥಳಕ್ಕೆ ಪೋಲಿಸ ಹಾಗೂ ಅಗ್ನಿಶಾಮಕ ತಂಡ ಭೇಟಿ ನೀಡಿ, ಪರಿಶೀಲಿಸಿತು.ಕಟಾವಿಗೆ ಬಂದರೂ ಕಾರ್ಖಾನೆಯವರು ಕಬ್ಬು ಸಾಗಿಸಲು ವಿಳಂಬ ಮಾಡಿದ್ದರಿಂದ ಹೊಲದಲ್ಲಿ ಹಾದು ಹೋಗಿದ್ದ ವಿದ್ಯುತ್ ತಂತಿ ತಗಲಿ ಕಬ್ಬು ಸುಟ್ಟು ಹೋಗಿದೆ. ಸುಮಾರು ₹ 5 ಲಕ್ಷದಷ್ಟು ಹಾನಿಯಾಗಿದೆ ಎಂದು ಸಂತ್ರಸ್ತ ರೈತ ಪೊಲೀಸರಿಗೆ ದೂರು ನೀಡಿದ್ದಾರೆ.
ವಿವಿಧ ಸಮಷ್ಯಗಳಿಂದ ರೈತರಿಗೆ ತುಂಬಾ ಕಷ್ಟಾ ಆಗ್ತಿದೆ ಕಬ್ಬು ಹಾಳಾದ ಸಂತ್ರಸ್ತ ರೈತನಿಗೆ ಸೂಕ್ತ ಪರಿಹಾರ ನೀಡಬೇಕು.
ಕಬ್ಬು ಹಾಳಾದ ಸಂತ್ರಸ್ತ ರೈತನಿಗೆ ಸೂಕ್ತ ಪರಿಹಾರ ನೀಡಬೇಕು ಎಂದು ಹೆಡಗಾಪುರ ಪಿಕೆಪಿಎಸ್ ಅಧ್ಯಕ್ಷ ಶ್ರೀಮಂತ ಪಾಟೀಲ ಆಗ್ರಹಿಸಿದ್ದಾರೆ.
ಸರ್ಕಾರ ಉನ್ನತ ಮಟ್ಟದಲ್ಲಿ ಪರಿಶೀಲನೆ ಮಾಡಿ ರೈತ ವಿರೋಧಿ ಕುತಂತ್ರ ಮಾಡಿದವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿದರು.
ಮಿರೇ ಅಸೆಟ್ ಫೌಂಡೇಷನ್ ಪದವಿ ಅಥವಾ ಸ್ನಾತಕೋತ್ತರ ಪದವಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಅರ್ಹತೆ: ಅರ್ಜಿದಾರರು ಹಿಂದಿನ…
ಹೊಸ ದೆಹಲಿ.09.ಜೂನ.25:- ಅಂತರರಾಷ್ಟ್ರೀಯ ಯೋಗ ದಿನಾಚರಣೆಯ ಅಂಗವಾಗಿ, ಅಖಿಲ ಭಾರತ ಆಯುರ್ವೇದ ಸಂಸ್ಥೆ (AIIA) ಇಂದಿನಿಂದ ಯೋಗ ಸಮಾವೇಶ ಎಂಬ…
ಹೊಸ ದೆಹಲಿ.09.ಜೂನ್.25:- ಭಾರೀ ಮಳೆಯಿಂದಾಗಿ ಉಂಟಾದ ಹಲವಾರು ಭೂಕುಸಿತಗಳಿಂದಾಗಿ ಈ ಪ್ರದೇಶದಲ್ಲಿ ರಸ್ತೆ ಸಂಪರ್ಕ ಕಡಿತಗೊಂಡಿದ್ದರಿಂದ ಉತ್ತರ ಸಿಕ್ಕಿಂನ ಚಾಟೆನ್ನಲ್ಲಿ…
ಹೊಸ ದೆಹಲಿ.09.ಜೂನೆ.25:- ಸೇವಾ, ಸುಶಾಸನ ಮತ್ತು ಗರೀಬ್ ಕಲ್ಯಾಣ್ ತತ್ವಗಳಿಂದ ನಡೆಸಲ್ಪಡುವ ಭಾರತವು ಒಂದು ದಶಕದ ಗಮನಾರ್ಹ ಪರಿವರ್ತನೆಗೆ ಒಳಗಾಗಿದೆ.…
ಬೆಂಗಳೂರು.09.ಜೂನ್.25:- ರಾಜ್ಯ ಸರ್ಕಾರದಿಂದ ಗ್ರಾಮೀಣ ಜನತೆಗೆ ಆಸ್ತಿ ವಿವರಗಳ ವಹಿಯಲ್ಲಿ ಮಾಲೀಕನ ಹೆಸರು, ಸೇರ್ಪಡೆ, ಬದಲಾವಣೆ ಶುಲ್ಕವನ್ನು ನಮೂನೆ 9…
ಈ ಜಿಲ್ಲೆಗಳಲ್ಲಿ Yellow Alert ಬಳ್ಳಾರಿ, ದಾವಣಗೆರೆ, ಕೊಡಗು ಯಲ್ಲೋ ಅಲರ್ಟ್ ಬೆಂಗಳೂರು.09.ಜೂನ್.25:- ಕರ್ನಾಟಕದಲ್ಲಿ (Karnataka Rain) ಮೇ ಅಂತ್ಯದಿಂದ…