ರೌಫುದ್ದೀನ್ ಕಚೇರಿವಾಲೆ ಬಿಜೆಪಿ ಪಕ್ಷದಿಂದ ಉಚ್ಛಾಟನೆ

ಬೀದರ.26.ಏಪ್ರಿಲ್.25:- ಕರ್ನಾಟಕ ರಾಜ್ಯದ ಹಜ್ ಮಂಡಳಿಯ ಮಾಜಿ ಅಧ್ಯಕ್ಷರಾದ  ರೌಫುದ್ದೀನ್ ಕಚೇರಿವಾಲೆಯವರನ್ನು  ಭಾರತೀಯ ಜನತಾ ಪಕ್ಷದಿಂದ ೬ ವರ್ಷಗಳ ಕಾಲ ಉಚ್ಛಾಟಿಸಲಾಗಿದೆ ಎಂದು ಜಿಲ್ಲಾ ಭಾರತೀಯ ಜನತಾ ಪಾರ್ಟಿಯ ಅಧ್ಯಕ್ಷರಾದ  ಸೋಮನಾಥ ಪಾಟೀಲ ಅವರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.


ಕೆಂದ್ರ ಸರ್ಕಾರದ  ಐತಿಹಾಸಿಕ ವಕ್ಫ ತಿದ್ದುಪಡಿಯ ಬಿಲ್ಲುನ್ನ ವಿರೋಧಿಸಿ ಕಾಂಗ್ರೇಸ್ ಹಾಗೂ ಕೆಲ ಮುಸ್ಲಿಂ ಮುಖಂಡರ ಜೊತೆ ಸೇರಿ ಕೈಗೆ ಕಪ್ಪು ಪಟ್ಟಿ ಧರಿಸಿ  ಪ್ರತಿಭಟನೆಯಲ್ಲಿ ರೌಫುದ್ದೀನ್ ಕಚೇರಿವಾಲೆ  ಪಾಲ್ಗೊಂಡಿದ್ದಕ್ಕೆ  ಕಾರಣ ಕೇಳಿ  ದಿನಾಂಕ ೧೮-೦೪-೨೦೨೫ ರಂದು ರೌಫುದ್ದೀನ್ ಕಚೇರಿವಾಲೆಗೆ ಪಕ್ಷದಿಂದ  ನೋಟಸ್ ನೀಡಲಾಗಿತ್ತು. ನೀಡಿರುವ ನೋಟಿಸಿಗೆ  ಇಲ್ಲಿಯವರೆಗೆ ಸ್ಪಷ್ಠಿಕರಣ ನೀಡಲಿರುವುದರಿಂದ ರೌಫುದ್ದೀನ್ ಕಚೇರಿವಾಲೆ ಅವರಿಗೆ ತಕ್ಷಣದಿಂದ ಜಾರಿಗೆ ಬರುವಂತೆ ಎಲ್ಲಾ ಜವಾಬ್ದಾರಿಗಳಿಂದ  ೬ ವರ್ಷಗಳ ಕಾಲ ಪಕ್ಷದಿಂದ  ರಾಜ್ಯ ಶಿಸ್ತು ಸಮಿತಿಯ ಅಧ್ಯಕ್ಷರಾದ ಲಿಂಗರಾಜ ಪಾಟೀಲ ಅವರು ದಿನಾಂಕ ೨೫-೦೪-೨೦೨೫ ರಂದು ರೌಫುದ್ದೀನ್ ಕಚೇರಿವಾಲೆ ಇವರನ್ನು ಉಚ್ಛಾಟಿಸಿದ್ದಾರೆ  ಎಂದು ಜಿಲ್ಲಾ ಅಧ್ಯಕ್ಷರಾದ ಸೋಮನಾಥ ಪಾಟೀಲ ಅವರು  ಪ್ರಕಟಿಸಿದ್ದಾರೆ.

prajaprabhat

Recent Posts

ರಾಜ್ಯಾದ್ಯಂತ 15 ಲಕ್ಷ ಅನರ್ಹ ಬಿಪಿಎಲ್ ಕಾರ್ಡ್‌ದಾರರು ಪತ್ತೆ: ಸಚಿವ ಕೆ.ಎಚ್.ಮುನಿಯಪ್ಪ

ಬೆಂಗಳೂರು.11.ಆಗಸ್ಟ್.25:-ರಾಜ್ಯದಲ್ಲಿ 15 ಲಕ್ಷ ಅನರ್ಹ ಬಿಪಿಎಲ್ ಕಾರ್ಡುದಾರರಿದ್ದಾರೆ. ಗುರುತಿಸಲಾಗಿರುವ ಅನರ್ಹ ಪಡಿತರದಾರರನ್ನು ಎಪಿಎಲ್‍ಗೆ ಸೇರ್ಪಡೆ ಮಾಡಲು ಕಾರ್ಯ ಆರಂಭಿಸಲಾಗುವಾದು ಅಂದು…

1 hour ago

ವಿದ್ಯಾರ್ಥಿಗಳು ಸ್ಪಧಾ೯ತ್ಮಕ ಪರಿಕ್ಷೆಗಳ ತಯಾರಿ ನಡೆಸಿದರೆ ಯಶಸ್ಸು ಖಚಿತ: ನಂದಾದೀಪ ಬೋರಾಳೆ

ಔರಾದ.11.ಆಗಸ್ಟ್.25:- ಸರಿಯಾದ ಯೋಜನೆ, ಅಧ್ಯಯನ ವಿಧಾನ ಮತ್ತು ಒತ್ತಡ ನಿರ್ವಹಣೆಯೊಂದಿಗೆ ವಿದ್ಯಾರ್ಥಿಗಳು ಸ್ಪಧಾ೯ತ್ಮಕ ಪರಿಕ್ಷೆಗಳ ತಯಾರಿ ನಡೆಸಿದರೆ ಯಶಸ್ಸು ಖಚಿತಯುವಕರು…

2 hours ago

ಡಾ.ಬಿ.ಆರ್.ಅಂಬೇಡ್ಕರ್ & ವಿವಿಧ ಅಭಿವೃದ್ಧಿ ನಿಗಮಗಳಿಂದ ಸೌಲಭ್ಯಕ್ಕೆ ಅರ್ಜಿ ಆಹ್ವಾನ

ಕೊಪ್ಪಳ.11.ಆಗಸ್ಟ್.25: 2025-26 ನೇ ಸಾಲಿಗೆ ಡಾ.ಬಿ.ಆರ್.ಅಂಬೇಡ್ಕರ್ ಅಭಿವೃದ್ಧಿ ನಿಗಮ, ಕರ್ನಾಟಕ ಆದಿಜಾಂಬವ ಅಭಿವೃದ್ಧಿ ನಿಗಮ, ಕರ್ನಾಟಕ ಭೋವಿ ಅಭಿವೃದ್ಧಿ ನಿಗಮ,…

3 hours ago

ಆಧಾರ್ ಸೀಡಿಂಗ್ ಮಾಡಿಸುವಂತೆ ಪರಿಶಿಷ್ಟ ವರ್ಗದ ವಿದ್ಯಾರ್ಥಿಗಳಿಗೆ ಸೂಚನೆ.

ರಾಯಚೂರು.11.ಆಗಸ್ಟ್.25: ಇಲ್ಲಿನ ಜಿಲ್ಲಾ ಪರಿಶಿಷ್ಟ ವರ್ಗಗಳ ಕಲ್ಯಾಣ ಅಧಿಕಾರಿಗಳ ಕಾರ್ಯಾಲಯದಿಂದ ಜಿಲ್ಲೆಯ ಎಸ್.ಎಸ್.ಎಲ್.ಸಿ ಪ್ರೋತ್ಸಾಹಧನಕ್ಕಾಗಿ 2020 ರಿಂದ 2025ರವರೆಗೆ ಆಧಾರ್…

4 hours ago

ಪರೀಕ್ಷೆಯ ಫಲಿತಾಂಶ ಕಡಿಮೆ ಬಂದಿದ್ರೆ ‘ಶಾಲೆ’ಗಳ ವಿರುದ್ಧ ಕ್ರಮ ರಾಜ್ಯ ಸರ್ಕಾರ ಆದೇಶ

ಬೆಂಗಳೂರು.11.ಆಗಸ್ಟ್.25:- ರಾಜ್ಯದ ಸರ್ಕಾರಿ ಹಾಗೂ ಅನುದಾನಿತ್ ಶಾಲೆಗಳ SSLC ಪರೀಕ್ಷೆಯಲ್ಲಿ ಕಡಿಮೆ ಫಲಿತಾಂಶ ಪಡೆದ ಸರ್ಕಾರಿ, ಅನುದಾನಿತ ಶಾಲೆಗಳಿಗೆ ರಾಜ್ಯ…

4 hours ago

ಯೂರಿಯಾ, ಡಿಎಪಿ ರಸಗೊಬ್ಬರ ಲಭ್ಯ: ಪ್ರಕಾಶ್ ಚೌಹಾಣ್

ರಾಯಚೂರು.11.ಆಗಸ್ಟ್.25:- ಜಂಟಿ ಕೃಷಿ ನಿರ್ದೇಶಕರ ಕಾರ್ಯಾಲಯದಿಂದ 2025-26 ಸಾಲಿನ ಮುಂಗಾರು ಹಂಗಾಮಿಗೆ ಜಿಲ್ಲೆಗೆ ನಿಗದಿಪಡಿಸಿದ ಗುರಿಯಂತೆ ಯೂರಿಯಾ, ಡಿ.ಎ.ಪಿ ರಸಗೊಬ್ಬರ…

5 hours ago