ಬೀದರ.03.ಫೆಬ್ರುವರಿ.25:- ಕರ್ನಾಟಕ ಲೇವಾದೇವಿದಾರರ ಅಧಿನಿಯಮ 1961 ಕಲಂ 28(1) ರನ್ವಯ ಹಾಗೂ ಸರ್ಕಾರದ ಅಧಿಸೂಚನೆಯನ್ವಯ ಭದ್ರತೆ ಸಾಲಗಳಿಗೆ ಗರಿಷ್ಠ ವಾರ್ಷಿಕ ಶೇ. 14 ಹಾಗೂ ಭದ್ರತೆ ಇಲ್ಲದೇ ಇರುವ ಸಾಲಗಳಿಗೆ ಗರಿಷ್ಠ ವಾರ್ಷಿಕ ಶೇ.16 ರಷ್ಟು ಮಾತ್ರ ವಿಧಿಸಬೇಕಾಗಿರುವ ನಿಯಮವಿರುತ್ತದೆ. ಈ ನಿಯಮವನ್ನು ನಗರದ ಲೇವಾದೇವಿದಾರರು ಅಥವಾ ಫೈನಾನ್ಸ್ಗಳು ಸಾರ್ವಜನಿಕರಿಂದ ಹೆಚ್ಚಿನ ಬಡ್ಡಿ ವಸೂಲಾತಿ ಮಾಡುತ್ತಿರುವುದು ಕಂಡುಬಂದಲ್ಲಿ ಕೂಡಲೇ ಈ ಕೆಳಗಿನ ಅಧಿಕಾರಿಗಳನ್ನು ಸಂಪರ್ಕಿಸಿ ದೂರು ನೀಡಬಹುದಾಗಿದೆ ಎಂದು ಬೀದರ ಸಹಕಾರ ಸಂಘಗಳ ಉಪ ನಿಬಂಧಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ದೂರು ನೀಡಲು ಸಂಪರ್ಕಿಸಬಹುದಾದ ಅಧಿಕಾರಿಗಳ ವಿವರ: ಕಲಬುರಗಿ ಪ್ರಾಂತ ಕಲಬುರಗಿ ಸಹಕಾರ ಸಂಘಗಳ ಜಂಟಿ ನಿಬಂಧಕರು ದೂರವಾಣಿ ಸಂಖ್ಯೆ: 9448813536, ಬೀದರ ಸಹಕಾರ ಸಂಘಗಳ ಉಪ ನಿಬಂಧಕರ ದೂರವಾಣಿ ಸಂಖ್ಯೆ: 9448656638, ಬೀದರ ಉಪ ವಿಭಾಗದ ಸಹಕಾರ ಸಂಘಗಳ ಸಹಾಯಕ ನಿಬಂಧಕರ ದೂರವಾಣಿ ಸಂಖ್ಯೆ: 9448891880 ಗೆ ಸಂಪರ್ಕಿಸಬಹುದಾಗಿದೆ ಎಂದು ಅವರು ತಿಳಿಸಿದ್ದಾರೆ.
ಹೊಸ ದೆಹಲಿ.08.ಜೂನ್.25:- ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (NTA) (1) ಜೂನಿಯರ್ ರಿಸರ್ಚ್ ಫೆಲೋಶಿಪ್ ಪ್ರಶಸ್ತಿ ಮತ್ತು ಸಹಾಯಕ ಪ್ರಾಧ್ಯಾಪಕರಾಗಿ ನೇಮಕಾತಿ',…
ಬೀದರ.08.ಜೂನ್.25:- ಇಂದು ಮುಂಗಾರು ಮಳೆ ಆರಂಭವಾಗುವ ಈ ದಿನದಂದು ಬೀದರ್ ಜಿಲ್ಲೆಯ ಹಳೆಯ ನಗರ ಮತ್ತು ಹುಮ್ನಾಬಾದ್ ಪಟ್ಟಣದಲ್ಲಿ ಪ್ರತಿ…
ಉತ್ತರಾಖಂಡದ ಗರ್ವಾಲ್ನ ಮುಂಚೂಣಿ ಪ್ರದೇಶಗಳಲ್ಲಿ ನಿಯೋಜಿಸಲಾದ ಪಡೆಗಳ ಕಾರ್ಯಾಚರಣೆ ಮತ್ತು ಆಡಳಿತಾತ್ಮಕ ಸನ್ನದ್ಧತೆಯನ್ನು ಪರಿಶೀಲಿಸಲು ಸೇನಾ ಮುಖ್ಯಸ್ಥ ಜನರಲ್ ಉಪೇಂದ್ರ…
ಮಿಥಿ ನದಿ ಹೂಳು ತೆಗೆಯುವ ಹಗರಣಕ್ಕೆ ಸಂಬಂಧಿಸಿದ 65 ಕೋಟಿ ರೂಪಾಯಿ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ, ನಟ ಡಿನೋ…
ಉತ್ತರ ರೈಲ್ವೆಯು ಕತ್ರಾ ಮತ್ತು ಶ್ರೀನಗರ ನಡುವೆ ವಂದೇ ಭಾರತ್ ರೈಲುಗಳ ವಾಣಿಜ್ಯ ಕಾರ್ಯಾಚರಣೆಯನ್ನು ಪ್ರಾರಂಭಿಸಿದೆ. ಜೂನ್ 6 ರಂದು…
ಸಿಕ್ಕಿಂನಲ್ಲಿ, ಇಂದು ವಿಶೇಷ ಹೆಲಿಕಾಪ್ಟರ್ ಹಾರಾಟದ ಮೂಲಕ ಮಂಗನ್ ಜಿಲ್ಲೆಯ ಚಾಟೆನ್ನಿಂದ 28 ಜನರನ್ನು ಸ್ಥಳಾಂತರಿಸಲಾಗಿದೆ. ಸಿಕ್ಕಿಂ ಸರ್ಕಾರವು ಸಿಕ್ಕಿಬಿದ್ದ…