ವಧು ವರರಿಗೆ ಹೆಲ್ಮೇಟ ಮತ್ತು ಸಸಿ ವಿತರಣೆ. ಬೆಲೆ ಕಟ್ಟಲಾಗದ ಜೀವ ರಕ್ಷಣೆ ಹೆಲ್ಮೇಟ ಮಾಡುತ್ತದೆ ಶಿವರಾಜ ಜಮಾದರ

ಬೀದರ.25.ಮೇ.25:- ಬೀದರ ನಗರದ ಚಿದ್ರಿಯ ಬುತ್ತಿ ಬಸವಣ್ಣ ಮಂದಿರದ ಕಲ್ಯಾಣ ಮಂಟಪದಲ್ಲಿ ನಡೆದ eಗನಾಥ ಮತ್ತು ಕಾವ್ಯ ಮಡಿವಾಳ ರವರ ಶುಭ ವಿವಾಹದಲ್ಲಿ ಜೀವ ರಕ್ಷಕ ಹೆಲ್ಮೇಟ ಮತ್ತು  ಪರಿಸರ ಜಾಗೃತಿ ಕುರಿತು ಭಾಗ್ಯವಂತಿ ಮೋಟಾರ ವಾಹಾನ ಚಾಲನ ತರಬೇತಿ ಶಾಲೆಯಿಂದ ಮದುವೆಯ ಮದು ವiಕ್ಕಳಿಗೆ ಮತ್ತು ಮದುವೆಯ ಸಮಾರಂಭದಲ್ಲಿದ ಅವರ ಸಂಭದಿಕರು, ಬಳಗ ಸಾರ್ವಜನಿಕರಿಗೆ ಹೆಲ್ಯೇಟ ಮತ್ತು ಪರಿಸರ ಮಹತ್ವದ ಕುರಿತು ಜಾಗ್ರತಿ ಮೂಡಿಸಲಾಯಿತು.


ಶಾಲೆಯ ಪ್ರಾಚಾರ್ಯ ಶಿವರಾಜ ಜಮಾದರ ಖಾಜಾಪುರ ಅವರು ವಧು ವರರಿಗೆ .ಪ್ರೋಹಿತರಿಗೆ ಮತ್ತು ಸಾರ್ವಜನಿಕರಿಗೆ ಜೀವ ರಕ್ಷಕ ಹೆಲ್ಮೇಟ ಮತ್ತು ಸಸಿಗಳನ್ನು ವಿತರಿಸಿ ಮಾತನಾಡುತ್ತಾ ಬೆಲೆ ಕಟ್ಟಲಾಗದ ಜೀವ ರಕ್ಷಣೆ ಹೆಲ್ಮೇಟ್ ಮಾಡುತ್ತದೆ. ನೂತನ ಸತಿ ಪತಿಗಳು ಮನೆಯಿಂದ ಹೊರಹೋಗುವಾಗ ಯಾವುದೆ ಕಲಸ ಕಾರ್ಯ ಗಳಿಗೆ ತೆರಳುವಾಗ ಇಬ್ಬರು ತಮ್ಮ ತಲೆಯ ಮೇಲೆ ಕಡ್ಡಾಯವಾಗಿ ಹೆಲ್ಮೇಟ ಧರಿಸಲೆಬೆಕು ಎಂದು ಜಮಾದಾರ ಕರೆ ನಿಡಿದರು.


ವರನ ತಾಯಿ ಶ್ರೀ ಮತಿ ಕರುಣಾ ಹಣಮಂತ ಮಡಿವಾಳ ಮಾತನಾಡಿ ಸಸಿಗಳನ್ನು ಪ್ರತಿಯೊಬರು ತಮ್ಮ ಮನೆ ಅಂಗಳದಲಿ. ರಸ್ತೆಯ ಬದಿಗಳಲ್ಲಿ ಸಾರ್ವಜನಿಕರ ಸ್ಥಳಗಳಲ್ಲಿ.ಶಾಲಾವರಣದಲ್ಲಿ.ಹಿಗೆ ಅನೆಕ ಕಡೆಗಳಲ್ಲಿ ನೆಡಬೇಕು ಹಾಗು ಅವುಗಳಿಗೆ ಪಾಲನೆ ಪೊಸನೆ ಮಾಡಿ ಬೆಳೆಸಬೇಕು ಗಿಡ ಮರಗಳು ನಮ್ಮಗೆ ಉಸಿರಾಡುವ ಶುದ್ದ ಗಾಳಿ ನೀಡುತ್ತವೆಂದರು
ಈ ಕಾರ್ಯಮದಲ್ಲಿ ಪತ್ರಕರ್ತ ನಾಗಶೆಟ್ಟಿ ಧರ್ಮಪುರ ನಗರಸಭೆ ಸದ್ಯಸ ದಿಗಂಬರ ಮಡಿವಾಳ ಅಲಿಯಂಬರ. ಶ್ರೀಮತಿ ಗುಂಡಮ್ಮಾ ಮಡಿವಾಳ. ಸಂತೊಷ ಬಿರಾದರ. ಶರಣಮ್ಮಾ ರಾಮಣ್ಣಾ.

ಸಂಗಮೇ¸.ಪವನ. ಪ್ರವಿಣ. ಸಂತೊಷ ಮಡಿವಾಳ. ಗುಂಡು ಹಳ್ಳಿಖೆ ದಕುಮಾರ ಮಡಿವಾಳ. ಸಮಾಜದ ಅಪಾರ ಬಂದು ಬಳಗದವರಿದ್ದರು
ಧನೆವಾದಗಳು
ಶಿವರಾಜ ಜಮಾದರ

prajaprabhat

Recent Posts

ಎನ್‌ಡಿಎಯ 11 ವರ್ಷಗಳ ಪ್ರಯಾಣದ ಪ್ರಮುಖ ಆಧಾರಸ್ತಂಭ ಮಹಿಳಾ ನೇತೃತ್ವದ ಅಭಿವೃದ್ಧಿ ಎಂದು ಪ್ರಧಾನಿ ಮೋದಿ ಒತ್ತಿ ಹೇಳಿದರು.

ಹೊಸ ದೆಹಲಿ.08.ಜೂನ್.25:-ಅಭಿವೃದ್ಧಿ ಹೊಂದಿದ ಭಾರತದತ್ತ ಮಹಿಳೆಯರು ವಹಿಸಿರುವ ಪರಿವರ್ತನಾತ್ಮಕ ಪಾತ್ರವನ್ನು ಪ್ರಧಾನಿ ನರೇಂದ್ರ ಮೋದಿ ಇಂದು ಎತ್ತಿ ತೋರಿಸಿದರು, ಕಳೆದ…

5 hours ago

ರಾಜ್ಯ ‘ಸರ್ಕಾರಿ ನೌಕರರಿಗೆ ‘ಆರೋಗ್ಯ ಸಂಜೀವಿನಿ ಯೋಜನೆ’ ಲಾಭ ಪಡೆಯಲು ಈ ದಾಖಲೆಗಳು ಕಡ್ಡಾಯ |

ಬೆಂಗಳೂರು.08.ಜೂನ್.25:- ರಾಜ್ಯ ಸರ್ಕಾರಿ ನೌಕರರಿಗೆ ರಾಜ್ಯ ಸರ್ಕಾರದಿಂದ ಕುಟುಂಬದವರಿಗೂ ಉಚಿತ ಆರೋಗ್ಯ ವಿಮಾ'ಆರೋಗ್ಯ ಸಂಜೀವಿನಿ ಯೋಜನೆಯನ್ನು ಜಾರಿಗೊಳಿಸಿದೆ.ಎಂಬುದಾಗಿ ಕರೆಯುವಂತ ಯೋಜನೆಯಡಿ…

6 hours ago

ಕರ್ಣಾಟಕ ರಾಜ್ಯದ ಈ 7 ಜಿಲ್ಲೆಗಳಲ್ಲಿ ಜನನಕ್ಕಿಂತ ಮರಣ ಪ್ರಮಾಣ ಭಾರಿ ಏರಿಕೆ! ಕೇಂದ್ರದಿಂದ ಆತಂಕಕಾರಿ ವರದಿ!

ಹೊಸ ದೆಹಲಿ.08.ಜೂನ್.25:-ದೇಶದಲ್ಲಿ 49 ಜಿಲ್ಲೆಗಳಲ್ಲಿ ಜನಿಸಿದ ಮಕ್ಕಳ ಸಂಖ್ಯೆಗಿಂತ ಸಾವಿನ ಸಂಖ್ಯೆ ಹೆಚ್ಚಾಗಿದೆ. 2021 ರ ಭಾರತದ ನಾಗರಿಕ ನೋಂದಣಿ…

10 hours ago

ತೋಟಗಾರಿಕೆ ವಿಶ್ವವಿದ್ಯಾಲಯ ಘಟಿಕೋತ್ಸವ ಜೂನ್ 10ರಂದು ನಡೆಯಲಿದೆ.

ಬಾಗಲಕೋಟೆ.07.ಜೂನ್.25:- ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯದ ಬಾಗಲಕೋಟ  ವಿಶ್ವವಿದ್ಯಾಲಯದ 14ನೇ ಘಟಿಕೋತ್ಸವ ಸಮಾರಂಭ ಇದೇ ತಿಂಗಳು ಜೂನ್ 10 ರಂದು ಬೆಳಿಗ್ಗೆ…

19 hours ago

ಫ್ರೆಂಚ್ ಓಪನ್ ಟೆನಿಸ್: ಮಹಿಳಾ ಸಿಂಗಲ್ಸ್ ಪ್ರಶಸ್ತಿ ಪಂದ್ಯದಲ್ಲಿ ವಿಶ್ವದ ನಂ. 1 ಆಟಗಾರ್ತಿ ಅರಿನಾ ಸಬಲೆಂಕಾ ವಿಶ್ವದ ನಂ. 2 ಆಟಗಾರ್ತಿ ಕೊಕೊ ಗೌಫ್ ಅವರನ್ನು ಎದುರಿಸಲಿದ್ದಾರೆ.

ಫ್ರೆಂಚ್ ಓಪನ್ ಟೆನಿಸ್‌ನಲ್ಲಿ, ವಿಶ್ವದ ನಂ. 1 ಆಟಗಾರ್ತಿ ಅರಿನಾ ಸಬಲೆಂಕಾ ಇಂದು ಸಂಜೆ ನಡೆಯಲಿರುವ ಬಹುನಿರೀಕ್ಷಿತ ಮಹಿಳಾ ಸಿಂಗಲ್ಸ್…

20 hours ago

ಪಹಲ್ಗಾಮ್ ದಾಳಿಯನ್ನು ಖಂಡಿಸಿದ ಬ್ರಿಕ್ಸ್ ರಾಷ್ಟ್ರಗಳು, ಭಯೋತ್ಪಾದನೆ ಕುರಿತು ಶೂನ್ಯ ಸಹಿಷ್ಣುತೆ ನೀತಿಯನ್ನು ಬೆಂಬಲಿಸಿವೆ.

"ಭಾರತವು ಯಾವಾಗಲೂ ಕಾನೂನಿನ ನಿಯಮ, ಜಾಗತಿಕ ಸಹಕಾರ ಮತ್ತು ವಿಶ್ವ ವೇದಿಕೆಯಲ್ಲಿ ಸಂವಾದದ ಅಗತ್ಯವನ್ನು ಬೆಂಬಲಿಸಿದೆ" ಎಂದು ಲೋಕಸಭಾ ಸ್ಪೀಕರ್…

20 hours ago