ವಸತಿ ಶಾಲೆಗಳಲ್ಲಿ 6ನೇ ತರಗತಿಗೆ ಪ್ರವೇಶಾತಿಗೆ ಅರ್ಜಿ ಆಹ್ವಾನ.!

ಬೆಂಗಳೂರು.12.ಜನವರಿ.25:- ರಾಜ್ಯದ ವಸತಿ ಶಾಲೆಗಳಲ್ಲಿ 6ನೇ ತರಬೇತಿಗೆ 2025-26ನೇ ಸಾಲಿಗೆ ಸಂಬಂಧಿಸಿದಂತೆ ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಪ್ರವೇಶಕ್ಕೆ ಪ್ರವೇಶ ಆನಲೈನ್ ಅರ್ಜಿ ಆಹ್ವಾನಿಸಲಾಗಿದೆ.

5ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿರುಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ ದಿನಾಂಕ 15-02-2025 ರಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಪ್ರವೇಶ ಪರೀಕ್ಷೆ ನಡೆಸಲಿದೆ. ಅರ್ಜಿ ಸಲ್ಲಿಸಲು ವರ್ಗಾವಾರು ವಾರ್ಷಿಕ ಆದಾಯದ ಮಿತಿ ಕೆಳಕಂಡಂತಿದೆ.

ಅರ್ಜಿ ಸಲ್ಲಿಸುವ ವಿಧಾನ, ಹಾಗೂ “ಮಾಹಿತಿ ಪುಸ್ತಕ-2025” ವನ್ನು ಪ್ರಾಧಿಕಾರದ ವೆಬ್ ಸೈಟ್ https://kea.kar.nic.in ನಲ್ಲಿ ಮತ್ತು ವಸತಿ ಶಿಕ್ಷಣ ಸಂಸ್ಥೆಗಳ ವೆಬ್ಸೈಟ್ https://krels.kar.nic.in ನಲ್ಲಿ ಪ್ರಚುರ ಪಡಿಸಲಾಗಿದೆ. ಪರೀಕ್ಷೆಗೆ ಪ್ರವೇಶ ಪತ್ರಗಳನ್ನು ದಿನಾಂಕ 06-02-2025 ರಿಂದ ಈ ಮೇಲ್ಕಂಡ ವೆಬ್ ಸೈಟ್ ಗಳಿಂದ ಆಯಾ ವಸತಿ ಶಾಲೆಯಲ್ಲಿ ಡೌನ್ ಲೋಡ್ ಮಾಡಿಕೊಳ್ಳಬಹುದು.

ಗಮನಿಸಿ: ಅಭ್ಯರ್ಥಿಯು ಈಗಾಗಲೇ 5ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿರುವ ಶಾಲೆಯಿಂದ SATS ಸಂಖ್ಯೆ………., ಇತ್ತೀಚಿನ ಭಾವಚಿತ್ರ ಮತ್ತು ಮೀಸಲಾತಿಗೆ ಸಂಬಂಧಿಸಿದ ಎಲ್ಲಾ ಮೂಲ ದಾಖಲಾತಿಗಳನ್ನು ಅಥವಾ ಜೆರಾಕ್ಸ್ ಪ್ರತಿಗಳನ್ನು ತೆಗೆದುಕೊಂಡು ಅರ್ಜಿ ಸಲ್ಲಿಸುವ ಸಮಯದಲ್ಲಿ ಸಂಬಂಧಿಸಿದ ವಸತಿ ಶಾಲೆ / ಕಾಲೇಜಿನ ಮುಖ್ಯಸ್ಥರನ್ನು ಸಂಪರ್ಕಿಸಬೇಕು.

ವಸತಿ ಶಾಲೆಗಳ ಆಯ್ಕೆಯ ಆದ್ಯತಾ ಕ್ರಮದಲ್ಲಿ ನಮೂದಿಸುವ ಕುರಿತು: ಆನ್ಲೈನ್ ಮೂಲಕ ಅರ್ಜಿ ಸಲ್ಲಿಸುವಾಗ ಯಾವ ಶಾಲೆಗಳಲ್ಲಿ ದಾಖಲಾತಿ ಬಯಸುತ್ತಾರೋ, ಅಂತಹ ಶಾಲೆಗಳನ್ನು ಆದ್ಯತಾ ಕ್ರಮದಲ್ಲಿ ಆಯ್ಕೆ ಮಾಡಿಕೊಳ್ಳಬೇಕು. ಆದ್ಯತಾ ಕ್ರಮದಲ್ಲಿ ದಾಖಲಿಸುವ ಶಾಲೆಗಳನ್ನು ಮಾತ್ರ ಹಂಚಿಕೆಗೆ ಪರಿಗಣಿಸಲಾಗುವುದು.

ಅಭ್ಯರ್ಥಿಗಳು ತಮ್ಮ ಸೀಟು ಹಂಚಿಕೆ ಅವಕಾಶವನ್ನು ಹೆಚ್ಚಿಸಿಕೊಳ್ಳಲು ತಮ್ಮ ಜಿಲ್ಲೆಯಲ್ಲಿರುವ KREIS ನ ಎಲ್ಲಾ ವಸತಿ ಶಾಲೆಗಳನ್ನು ಆದ್ಯತಾ ಕ್ರಮದಲ್ಲಿ ನಮೂದಿಸತಕ್ಕದು. ಪ್ರವೇಶ ಪರೀಕ್ಷೆಯಲ್ಲಿ ಗಳಿಸಿದ ಮೆರಿಟ್, ಮೀಸಲಾತಿ ಹಾಗೂ ಅಭ್ಯರ್ಥಿಗಳು ಪ್ರವೇಶಾತಿಗಾಗಿ ನಮೂದಿಸಿರುವ ಶಾಲೆಗಳ ಆದ್ಯತಾ ಕ್ರಮದ ಆಧಾರದ ಮೇಲೆ Computerized Auto Selection ಮೂಲಕ ಸೀಟು ಹಂಚಿಕೆಯನ್ನು ಮಾಡಲಾಗುವುದು.

ಅಭ್ಯರ್ಥಿಗಳ ಪೋಷಕರು ತಮ್ಮ ಮಕ್ಕಳನ್ನು 6ನೇ ತರಗತಿಗೆ ವಸತಿ ಶಾಲೆಗಳಿಗೆ ದಾಖಲಿಸಲು, ದಿನಾಂಕ 11-01-2025 ರ ಸಂಜೆ 4.00 ರಿಂದ 25-01-2025 ರಾತ್ರಿ 11.59ರ ವರೆಗೆ ರವರೆಗೆ ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘದ ಅಧೀನದಲ್ಲಿ ಕಾರ್ಯನಿರ್ವಹಿಸುತ್ತಿರುವ ವಸತಿ ಶಾಲೆ / ಕಾಲೇಜುಗಳ ಮೂಲಕ ಆನ್ಲೈನ್ ನಲ್ಲಿ ಅರ್ಜಿ ಸಲ್ಲಿಸಲು ತಿಳಿಸಿದೆ.

ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ ದಿನಾಂಕ 15-02-2025 ರಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಪ್ರವೇಶ ಪರೀಕ್ಷೆ ನಡೆಸಲಿದೆ. ಅರ್ಜಿ ಸಲ್ಲಿಸಲು ವರ್ಗಾವಾರು ವಾರ್ಷಿಕ ಆದಾಯದ ಮಿತಿ ಕೆಳಕಂಡಂತಿದೆ.

ಅರ್ಜಿ ಸಲ್ಲಿಸುವ ವಿಧಾನ, ಹಾಗೂ “ಮಾಹಿತಿ ಪುಸ್ತಕ-2025” ವನ್ನು ಪ್ರಾಧಿಕಾರದ ವೆಬ್ ಸೈಟ್ https://kea.kar.nic.in ನಲ್ಲಿ ಮತ್ತು ವಸತಿ ಶಿಕ್ಷಣ ಸಂಸ್ಥೆಗಳ ವೆಬ್ಸೈಟ್ https://krels.kar.nic.in ನಲ್ಲಿ ಪ್ರಚುರ ಪಡಿಸಲಾಗಿದೆ. ಪರೀಕ್ಷೆಗೆ ಪ್ರವೇಶ ಪತ್ರಗಳನ್ನು ದಿನಾಂಕ 06-02-2025 ರಿಂದ ಈ ಮೇಲ್ಕಂಡ ವೆಬ್ ಸೈಟ್ ಗಳಿಂದ ಆಯಾ ವಸತಿ ಶಾಲೆಯಲ್ಲಿ ಡೌನ್ ಲೋಡ್ ಮಾಡಿಕೊಳ್ಳಬಹುದು.

ಗಮನಿಸಿ: ಅಭ್ಯರ್ಥಿಯು ಈಗಾಗಲೇ 5ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿರುವ ಶಾಲೆಯಿಂದ SATS ಸಂಖ್ಯೆ, ಇತ್ತೀಚಿನ ಭಾವಚಿತ್ರ ಮತ್ತು ಮೀಸಲಾತಿಗೆ ಸಂಬಂಧಿಸಿದ ಎಲ್ಲಾ ಮೂಲ ದಾಖಲಾತಿಗಳನ್ನು ಅಥವಾ ಜೆರಾಕ್ಸ್ ಪ್ರತಿಗಳನ್ನು ತೆಗೆದುಕೊಂಡು ಅರ್ಜಿ ಸಲ್ಲಿಸುವ ಸಮಯದಲ್ಲಿ ಸಂಬಂಧಿಸಿದ ವಸತಿ ಶಾಲೆ / ಕಾಲೇಜಿನ ಮುಖ್ಯಸ್ಥರನ್ನು ಸಂಪರ್ಕಿಸಬೇಕು.

ವಸತಿ ಶಾಲೆಗಳ ಆಯ್ಕೆಯ ಆದ್ಯತಾ ಕ್ರಮದಲ್ಲಿ ನಮೂದಿಸುವ ಕುರಿತು: ಆನ್ಲೈನ್ ಮೂಲಕ ಅರ್ಜಿ ಸಲ್ಲಿಸುವಾಗ ಯಾವ ಶಾಲೆಗಳಲ್ಲಿ ದಾಖಲಾತಿ ಬಯಸುತ್ತಾರೋ, ಅಂತಹ ಶಾಲೆಗಳನ್ನು ಆದ್ಯತಾ ಕ್ರಮದಲ್ಲಿ ಆಯ್ಕೆ ಮಾಡಿಕೊಳ್ಳಬೇಕು. ಆದ್ಯತಾ ಕ್ರಮದಲ್ಲಿ ದಾಖಲಿಸುವ ಶಾಲೆಗಳನ್ನು ಮಾತ್ರ ಹಂಚಿಕೆಗೆ ಪರಿಗಣಿಸಲಾಗುವುದು.

ಮೆರಿಟ್ ಆಧಾರದ ಮೇಲೆ ಆಯ್ಕೆ ಮಾಡಲಾಗುವುದು.

ಅಭ್ಯರ್ಥಿಗಳು ತಮ್ಮ ಸೀಟು ಹಂಚಿಕೆ ಅವಕಾಶವನ್ನು ಹೆಚ್ಚಿಸಿಕೊಳ್ಳಲು ತಮ್ಮ ಜಿಲ್ಲೆಯಲ್ಲಿರುವ KREIS ನ ಎಲ್ಲಾ ವಸತಿ ಶಾಲೆಗಳನ್ನು ಅದೇತ್ಯ ಮೆರಿಟ್ ಪ್ರಕಾರ ಏಕೆ ಪ್ರವೇಶ ಪರೀಕ್ಷೆಯಲ್ಲಿ ಗಳಿಸಿದ ಮೆರಿಟ್,

ಮೆರಿಟ್ ಮತ್ತು ರಿಸರ್ವೇಶನ್ ಪ್ರಕಾರ ಪ್ರವೇಶಾತಿಗಾಗಿ ನಮೂದಿಸಿರುವ ಶಾಲೆಗಳ ಆದ್ಯತಾ ಕ್ರಮದ ಆಧಾರದ ಮೇಲೆ Computerized Auto Selection ಮೂಲಕ ಸೀಟು ಹಂಚಿಕೆಯನ್ನು ಮಾಡಲಾಗುವುದು.

prajaprabhat

Recent Posts

ವಿದ್ಯಾರ್ಥಿ ವೇತನ ಕೈಪಿಡಿ: ಮಿರೇ ಅಸೆಟ್ ಫೌಂಡೇಷನ್‌

ಮಿರೇ ಅಸೆಟ್ ಫೌಂಡೇಷನ್‌ ಪದವಿ ಅಥವಾ ಸ್ನಾತಕೋತ್ತರ ಪದವಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಅರ್ಹತೆ: ಅರ್ಜಿದಾರರು ಹಿಂದಿನ…

6 hours ago

AllA ಅವರ “ಯೋಗ ಸಮಾವೇಶ” ಕಾರ್ಯಾಗಾರ ಇಂದು ಪ್ರಾರಂಭವಾಗಿದೆ

ಹೊಸ ದೆಹಲಿ.09.ಜೂನ.25:- ಅಂತರರಾಷ್ಟ್ರೀಯ ಯೋಗ ದಿನಾಚರಣೆಯ ಅಂಗವಾಗಿ, ಅಖಿಲ ಭಾರತ ಆಯುರ್ವೇದ ಸಂಸ್ಥೆ (AIIA) ಇಂದಿನಿಂದ ಯೋಗ ಸಮಾವೇಶ ಎಂಬ…

6 hours ago

ಸಿಕ್ಕಿಂನ ಭೂಕುಸಿತ ಪ್ರದೇಶಗಳಿಂದ 28 ನಾಗರಿಕರು ಮತ್ತು 20 ಸೈನಿಕರನ್ನು ವಿಮಾನದ ಮೂಲಕ ರಕ್ಷಿಸಲಾಗಿದೆ.

ಹೊಸ ದೆಹಲಿ.09.ಜೂನ್.25:- ಭಾರೀ ಮಳೆಯಿಂದಾಗಿ ಉಂಟಾದ ಹಲವಾರು ಭೂಕುಸಿತಗಳಿಂದಾಗಿ ಈ ಪ್ರದೇಶದಲ್ಲಿ ರಸ್ತೆ ಸಂಪರ್ಕ ಕಡಿತಗೊಂಡಿದ್ದರಿಂದ ಉತ್ತರ ಸಿಕ್ಕಿಂನ ಚಾಟೆನ್‌ನಲ್ಲಿ…

6 hours ago

ಪ್ರತ್ಯೇಕತೆಯಿಂದ ನಾವೀನ್ಯತೆಯವರೆಗೆ – ಸೇವಾ, ಸುಶಾಸನ್, ಗರೀಬ್ ಕಲ್ಯಾಣ್ ಅಡಿಯಲ್ಲಿ ಒಂದು ದಶಕದ ಪರಿವರ್ತನೆ.

ಹೊಸ ದೆಹಲಿ.09.ಜೂನೆ.25:- ಸೇವಾ, ಸುಶಾಸನ ಮತ್ತು ಗರೀಬ್ ಕಲ್ಯಾಣ್ ತತ್ವಗಳಿಂದ ನಡೆಸಲ್ಪಡುವ ಭಾರತವು ಒಂದು ದಶಕದ ಗಮನಾರ್ಹ ಪರಿವರ್ತನೆಗೆ ಒಳಗಾಗಿದೆ.…

6 hours ago

ಗ್ರಾ.ಪಂ.ಗಳಲ್ಲಿ ಅರ್ಹ ಆಸ್ತಿಗಳಿಗೆ ಇ-ಸ್ವತ್ತು ಅಭಿಯಾನ : ರಾಜ್ಯ ಸರ್ಕಾರ ಆದೇಶ.!

ಬೆಂಗಳೂರು.09.ಜೂನ್.25:- ರಾಜ್ಯ ಸರ್ಕಾರದಿಂದ ಗ್ರಾಮೀಣ ಜನತೆಗೆ ಆಸ್ತಿ ವಿವರಗಳ ವಹಿಯಲ್ಲಿ ಮಾಲೀಕನ ಹೆಸರು, ಸೇರ್ಪಡೆ, ಬದಲಾವಣೆ ಶುಲ್ಕವನ್ನು ನಮೂನೆ 9…

6 hours ago

ರಾಜ್ಯದಲ್ಲಿ ನಾಳೆಯಿಂದ ಭಾರೀ ಮಳೆ’ ಈ ಜಿಲ್ಲೆಗಳಿಗೆ `ಯೆಲ್ಲೋ ಅಲರ್ಟ್’ ಘೋಷಣೆ

ಈ ಜಿಲ್ಲೆಗಳಲ್ಲಿ Yellow Alert ಬಳ್ಳಾರಿ, ದಾವಣಗೆರೆ, ಕೊಡಗು ಯಲ್ಲೋ ಅಲರ್ಟ್ ಬೆಂಗಳೂರು.09.ಜೂನ್.25:- ಕರ್ನಾಟಕದಲ್ಲಿ (Karnataka Rain) ಮೇ ಅಂತ್ಯದಿಂದ…

9 hours ago