ಬೆಂಗಳೂರು.27.ಮಾರ್ಚ್.25:- ವಿಕಾಸಸೌಧದ ಮುಂದೆ ಡಾ.ಬಿ.ಆರ್ ಅಂಬೇಡ್ಕರ್ ಭವನ ನಿರ್ಮಾಣಕ್ಕೆ ಇಂದು ಸಂಪುಟ ಸಭೆಯಲ್ಲಿ ಒಪ್ಪಿಗೆ ನೀಡಲಾಗಿದೆ ಎಂದು ಸಮಾಜ ಕಲ್ಯಾಣ ಇಲಾಖೆಯ ಸಚಿವ ಡಾ.ಎಚ್.ಸಿ ಮಹದೇವಪ್ಪ ಹೇಳಿಕೆ ನೀಡಿದರು.
ವಿಧಾನಸೌಧದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಸುಮಾರು 28 ಎಕರೆ 8 ಗುಂಟೆ ಜಾಗದಲ್ಲಿ ಅಂಬೇಡ್ಕರ್ ಭವನ ನಿರ್ಮಾಣಕ್ಕೆ ತೀರ್ಮಾನಿಸಲಾಗಿದೆ ಡಾ. ಅಂಬೇಡ್ಕರ್ ಜೀವನ ಚರಿತ್ರೆ ಬಗ್ಗೆ ಸ್ಪೂರ್ತಿ ಸೌಧ ನಿರ್ಮಾಣ ಮಾಡಲಾಗುವುದು. ಈ ಹಿಂದೆಯೂ ಸ್ಪೂರ್ತಿ ಸೌಧ ನಿರ್ಮಾಣಕ್ಕೆ ನಿರ್ಧಾರ ಮಾಡಲಾಗಿತ್ತು. ಪರಿಷ್ಕೃತ ಅಂದಾಜು ಮಾಡಿ ಸಂಪುಟ ಸಭೆಯಲ್ಲಿ ಒಪ್ಪಿಗೆ ನೀಡಲಾಗಿದೆ.
1994 ರಲ್ಲಿ ಮೈಸೂರಿನಲ್ಲಿ ಅಂಬೇಡ್ಕರ್ ಭವನ ನಿರ್ಮಾಣಕ್ಕೆ ನಿರ್ಧರಿಸಲಾಗಿತ್ತು. ಮೈಸೂರಿನಲ್ಲಿ ಡಾ. ಅಂಬೇಡ್ಕರ್ ಭವನದ ಕಟ್ಟಡ ಪೂರ್ಣ ಆಗಿರಲಿಲ್ಲ. 23 ಕೋಟಿ ರೂಪಾಯಿ ಪರಿಷ್ಕೃತ ವೆಚ್ಚಕ್ಕೆ ಸಂಪುಟ ಅನುಮೋದನೆ ನೀಡಿದೆ.
ನಮ್ಮ ಅವಧಿಯಲ್ಲಿ ಅಂಬೇಡ್ಕರ್ ಭವನ ಕಟ್ಟಡ ಪೂರ್ಣ ಮಾಡುತ್ತೇವೆ. ಹಿಂದಿನ ಸರ್ಕಾರ ಕಟ್ಟಡ ಕಾಮಗಾರಿಯನ್ನು ಪೂರ್ಣ ಮಾಡಲಿಲ್ಲ. ಈಗಿನ ಕಟ್ಟಡವನ್ನೇ ಪೂರ್ಣ ಮಾಡಲಾಗುವುದು ಎಂದು ವಿಧಾನಸೌಧದಲ್ಲಿ ಸಮಾಜ ಕಲ್ಯಾಣ ಸಚಿವ ಮಹದೇವಪ್ಪ ಹೇಳಿಕೆ ನೀಡಿದರು.
ರಾಜ್ಯದ
ವಿಧಾನಸೌಧದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಸುಮಾರು 28 ಎಕರೆ 8 ಗುಂಟೆ ಜಾಗದಲ್ಲಿ ಅಂಬೇಡ್ಕರ್ ಭವನ ನಿರ್ಮಾಣಕ್ಕೆ ತೀರ್ಮಾನಿಸಲಾಗಿದೆ ಡಾ. ಅಂಬೇಡ್ಕರ್ ಜೀವನ ಚರಿತ್ರೆ ಬಗ್ಗೆ ಸ್ಪೂರ್ತಿ ಸೌಧ ನಿರ್ಮಾಣ ಮಾಡಲಾಗುವುದು. ಈ ಹಿಂದೆಯೂ ಸ್ಪೂರ್ತಿ ಸೌಧ ನಿರ್ಮಾಣಕ್ಕೆ ನಿರ್ಧಾರ ಮಾಡಲಾಗಿತ್ತು. ಪರಿಷ್ಕೃತ ಅಂದಾಜು ಮಾಡಿ ಸಂಪುಟ ಸಭೆಯಲ್ಲಿ ಒಪ್ಪಿಗೆ ನೀಡಲಾಗಿದೆ.
ಹೊಸ ದೆಹಲಿ.09.ಜೂನ್.25:- ದೆಹಲಿ ಮುಖ್ಯಮಂತ್ರಿ ರೇಖಾ ಗುಪ್ತಾ ಅವರು, ನಗರದ ಪರಿಸರವನ್ನು ಸುಧಾರಿಸಲು ಈ ಋತುವಿನಲ್ಲಿ 70 ಲಕ್ಷ ಮರಗಳನ್ನು…
ಬೀದರ.09.ಜೂನೆ.25:- ನಾಳೆ ದಿನಾಂಕ 10. ಜೂನ್ ಬೆಳಿಗ್ಗೆ 10.00 ಗಂಟೆಗೆ ಪತ್ರಿಕಾ ಗೋಷ್ಟಿಗೆ ಅವ್ಹಾನ ನಾಳೆ(10/06/2025) ಮಂಗಳವಾರ ಬೆಳಿಗ್ಗೆ 10.00…
ಬೀದರ.09.ಜೂನ್.25:- ಕ್ರೀಡಾ ತರಬೇತಿ ಸಂಪನ್ನ, ಪ್ರಮಾಣ ಪತ್ರ ವಿತರಣೆ ಕ್ರೀಡೆಗಳಿಂದ ದೈಹಿಕ, ಬೌದ್ಧಿಕ ಬೆಳವಣಿಗೆಯಾಗುತ್ತದೆ - ರಾಜಶೇಖರ ಜವಳೆ ಕ್ರೀಡೆಗಳಿಂದ…
ಬೀದರ.09.ಜೂನ್.25:- ಪಶುಪಾಲನಾ ಮತ್ತು ಪಶುವೈದ್ಯಕೀಯ ತರಬೇತಿ ಕೇಂದ್ರ ಬೀದರ, ಕೇಂದ್ರ ಗ್ರಂಥಾಲಯ ಹಿಂಭಾಗ ಜನವಾಡ ರಸ್ತೆ, ಬೀದರನಲ್ಲಿ ಎರಡು ದಿವಸ…
ಬೀದರ.09.ಜೂನ್.25:- ನಿಜಶರಣ ಅಂಬಿಗರ ಚೌಡಯ್ಯ ಅಭಿವೃದ್ಧಿ ನಿಗಮದಿಂದ ಬೆಸ್ತ, ಅಂಬಿಗ/ಅAಬಿ, ಗಂಗಾಮತ, ಕಬ್ಬಲಿಗೆ, ಕೋಲಿ, ಮತ್ತು ಇದರ ಉಪಜಾತಿಗಳ ಅಭಿವೃದ್ಧಿಗಾಗಿ…
ಬೀದರ.09.ಜೂನ್.25:- ಕರ್ನಾಟಕ ವಿಶ್ವಕರ್ಮ ಸಮುದಾಯಗಳ ಅಭಿವೃದ್ಧಿ ನಿಗಮದಿಂದ 2025-26ನೇ ಸಾಲಿಗೆ ಅನುಷ್ಠಾನಗೊಳಿಸುತ್ತಿರುವ ಪಂಚವೃತ್ತಿ ಅಭಿವೃದ್ಧಿಗಾಗಿ ಆರ್ಥಿಕ ನೆರವು, ಸ್ವಯಂ ಉದ್ಯೋಗ…