04 ಡಿಸೆಂಬರ್ 24 ಯಡ್ರಾಮಿ ತಾಲೂಕಿನ ಯಡ್ರಾಮಿ ತಾಂಡಾದ 11 ವರ್ಷದ ಬಂಜಾರ ಹುಡಗಿ ಮೇಲೆ ಒಬ್ಬ ಖಾಸಗಿ ಶಾಲೆಯ ಒಬ್ಬ ಕಾಮುಕ ಶಿಕ್ಷಕ ಹಾಜಿಮಲಂಗ ಗಣಿಯಾರ ತನ್ನ ಶಾಲೆಯಲ್ಲಿ 11 ವರ್ಷದ ವಿದ್ಯಾರ್ಥಿನಿ ಮೇಲೆ ಅತ್ಯಾಚಾರ ಮಾಡಿದ್ದಾನೆ.,
ಆ ಹುಡಗಿಗೆ ಹಾಗೂ ತಾಯಿ ತಂದೆಯವರಿಗೆ ನ್ಯಾಯ ಸಿಗುವವರೆಗೂ ರಾಜ್ಯಾಧ್ಯಕ್ಷರಾದ ಬಸವರಾಜ ಪಡ ಕೋಟೆ ಅದೇಶದ ಮೇರೆಗೆ ಜಿಲ್ಲಾಧ್ಯಕ್ಷರಾದ ಸುದೀಂದ್ರ ಇಜೇರಿ ನೇತೃತ್ವದಲ್ಲಿ ಯಡ್ರಾಮಿ ತಾಲೂಕು ಅಧ್ಯಕ್ಷ ಮಹೇಶ್ ಕುಮಾರ್ ಸಹಯೋಗದಲ್ಲಿ ನಮ್ಮ ಕರ್ನಾಟಕ ಸೇನೆ ಸತತವಾಗಿ ಹೋರಾಟ ಮಾಡುತ್ತದೆ.
ಆ ಸೂ…. ಮಗನಿಗೆ ಗಲ್ಲಿಗೆ ಹ ಹಾಕೋವರೆಗೂ ನಮ್ಮ ಕರ್ನಾಟಕ ಸೇನೆ ಹೋರಾಟ ಸತತವಾಗಿ ಇರುತ್ತದೆ ಯಡ್ರಾಮಿ ತಾಂಡದ ನಾಯಕರು ಕಾರಬಾರಿ ಈ ಹೋರಾಟದಲ್ಲಿ ಭಾಗವಹಿಸಬೇಕು.
ಎಲ್ಲಾ ಸಮಾಜದ ಜನರು ಈ ಹೋರಾಟದಲ್ಲಿ ಭಾಗವಹಿಸಬೇಕು ಯಾವ ಸಂಘಟನೆ ಅನ್ನಲಾರದೆ ಎಲ್ಲರೂ ನ್ಯಾಯಕ್ಕಾಗಿ ಭಾಗವಹಿಸಬೇಕು.
ಈ ಹೋರಾಟ ರಾಜ್ಯಕ್ಕೆ ಅಷ್ಟೆ ಅಲ್ಲ ದೇಶದ್ಯಾಂದತ ಆಗಬೇಕು
ಎಂದು ಎಲ್ಲಾ ಸಮಾಜದ ಜನರಿಗೆ ಮನವಿ ಮಾಡಿಕೊಂಡಿದ್ರು
ಸಿದ್ದಲಿಂಗ ಆರ್ ರಾಠೋಡ*
ಜಿಲ್ಲಾ ಪ್ರಧಾನ ಕಾರ್ಯದರ್ಶಿ ನಮ್ಮ ಕರ್ನಾಟಕ ಸೇನೆ
ರಾಯಚೂರು.05.ಆಗಸ್ಟ್.25: ವಿಕಲಚೇತನರ ಹಾಗೂ ಹಿರಿಯ ನಾಗರೀಕರ ಸಬಲೀಕರಣ ಇಲಾಖೆಯಿಂದ ಪ್ರತಿ ವರ್ಷದಂತೆ ಈ ವರ್ಷವೂ 2025ರ ಡಿಸೆಂಬರ್ 3ರಂದು ನಡೆಯುವ…
ರಾಯಚೂರು.05.ಆಗಸ್ಟ.25: ಇಲ್ಲಿನ ಯರಮರಸ್ ಸರ್ಕಾರಿ ಆದರ್ಶ ವಿದ್ಯಾಲಯ 2025-26ನೇ ಸಾಲಿನ 6ನೇ ತರಗತಿ ದಾಖಲಾತಿ ಕೌನ್ಸೆಲಿಂಗ್ ಪ್ರಕ್ರಿಯು ಆಗಸ್ಟ್ 11ರಿಂದ…
ಔರಾದ.04.ಆಗಸ್ಟ್.25:- ಔರಾದ ಪಟ್ಟಣದ ಉಧ್ಭವಲಿಂಗ ಶ್ರೀ ಅಮರೇಶ್ವರ ದೇವಸ್ಥಾನವು ಐತಿಹಾಸಿಕ ಹಿನ್ನೆಲೆಯಿಂದ ಕೂಡಿದೆ. ಹಿಂದೆ ಮಹಾನ್ ಸಂತರೊಬ್ಬರ ಭಕ್ತಿಗೆ ಮೆಚ್ಚಿ…
ಇಂದು ಜಂಟಿ ನಿರ್ದೇಶಕರು. ಕಲಬುರಗಿ ರವರ ಮುಖಾಂತರ ನಕಲಿ ಪಿಎಚ್.ಡಿ ಪ್ರಮಾಣ ಪತ್ರ ತಂದಿರುವವರ ವಿರುದ್ಧ ಕಾನೂನು ಕ್ರಮ ಜರುಗಿಸಲು…
ರಾಯಚೂರು.04.ಆಗಸ್ಟ್.25: ಇಲ್ಲಿನ ಕೈಗಾರಿಕಾ ತರಬೇತಿ ಮತ್ತು ಉದ್ಯೋಗ ವಿನಿಮಯ ಇಲಾಖೆ ಕಚೇರಿಯಲ್ಲಿ ಆಗಸ್ಟ್ 5ರ ಬೆಳಿಗ್ಗೆ 10 ರಿಂದ ಮಧ್ಯಾಹ್ನ…
ಸಮುಚ್ಚಯ ನಿರ್ಮಾಣಕ್ಕೆ ಮುಖ್ಯಮಂತ್ರಿಗಳಿoದ ಶಂಕುಸ್ಥಾಪನೆ. ರಾಯಚೂರು.04.ಆಗಸ್ಟ್.25: ಹಟ್ಟಿ ಚಿನ್ನದ ಗಣಿ ಕಂಪನಿ ನಿಯಮಿತದ ವತಿಯಿಂದ ಹಟ್ಟಿ ಗಣಿ ಕಂಪನಿಯ ಸಿಬ್ಬಂದಿ…