ವಿದ್ಯಾರ್ಥಿನಿ ಮೇಲೆ ಹೆಡ್ ಮಾಸ್ಟರ್ ಅತ್ಯಾಚಾರ; ಗಲ್ಲು ಶಿಕ್ಷೆಗೆ “ನಮ್ಮ ಕರ್ನಾಟಕ ಸೇನೆ”ಆಗ್ರಹ

04 ಡಿಸೆಂಬರ್ 24 ಯಡ್ರಾಮಿ ತಾಲೂಕಿನ ಯಡ್ರಾಮಿ ತಾಂಡಾದ 11 ವರ್ಷದ ಬಂಜಾರ ಹುಡಗಿ ಮೇಲೆ ಒಬ್ಬ ಖಾಸಗಿ ಶಾಲೆಯ ಒಬ್ಬ ಕಾಮುಕ ಶಿಕ್ಷಕ  ಹಾಜಿಮಲಂಗ ಗಣಿಯಾರ   ತನ್ನ ಶಾಲೆಯಲ್ಲಿ 11 ವರ್ಷದ ವಿದ್ಯಾರ್ಥಿನಿ ಮೇಲೆ ಅತ್ಯಾಚಾರ ಮಾಡಿದ್ದಾನೆ.,
ಆ ಹುಡಗಿಗೆ ಹಾಗೂ ತಾಯಿ ತಂದೆಯವರಿಗೆ ನ್ಯಾಯ ಸಿಗುವವರೆಗೂ  ರಾಜ್ಯಾಧ್ಯಕ್ಷರಾದ  ಬಸವರಾಜ ಪಡ  ಕೋಟೆ  ಅದೇಶದ ಮೇರೆಗೆ  ಜಿಲ್ಲಾಧ್ಯಕ್ಷರಾದ ಸುದೀಂದ್ರ ಇಜೇರಿ  ನೇತೃತ್ವದಲ್ಲಿ  ಯಡ್ರಾಮಿ ತಾಲೂಕು ಅಧ್ಯಕ್ಷ   ಮಹೇಶ್ ಕುಮಾರ್  ಸಹಯೋಗದಲ್ಲಿ  ನಮ್ಮ ಕರ್ನಾಟಕ ಸೇನೆ  ಸತತವಾಗಿ ಹೋರಾಟ ಮಾಡುತ್ತದೆ.

ಆ ಸೂ…. ಮಗನಿಗೆ  ಗಲ್ಲಿಗೆ ಹ ಹಾಕೋವರೆಗೂ ನಮ್ಮ ಕರ್ನಾಟಕ ಸೇನೆ ಹೋರಾಟ ಸತತವಾಗಿ ಇರುತ್ತದೆ   ಯಡ್ರಾಮಿ ತಾಂಡದ ನಾಯಕರು ಕಾರಬಾರಿ ಈ ಹೋರಾಟದಲ್ಲಿ ಭಾಗವಹಿಸಬೇಕು. 

ಎಲ್ಲಾ ಸಮಾಜದ ಜನರು ಈ ಹೋರಾಟದಲ್ಲಿ ಭಾಗವಹಿಸಬೇಕು ಯಾವ  ಸಂಘಟನೆ ಅನ್ನಲಾರದೆ ಎಲ್ಲರೂ ನ್ಯಾಯಕ್ಕಾಗಿ ಭಾಗವಹಿಸಬೇಕು.
ಈ ಹೋರಾಟ ರಾಜ್ಯಕ್ಕೆ ಅಷ್ಟೆ ಅಲ್ಲ ದೇಶದ್ಯಾಂದತ ಆಗಬೇಕು
ಎಂದು ಎಲ್ಲಾ ಸಮಾಜದ ಜನರಿಗೆ ಮನವಿ ಮಾಡಿಕೊಂಡಿದ್ರು


  ಸಿದ್ದಲಿಂಗ ಆರ್ ರಾಠೋಡ*
ಜಿಲ್ಲಾ ಪ್ರಧಾನ ಕಾರ್ಯದರ್ಶಿ ನಮ್ಮ ಕರ್ನಾಟಕ ಸೇನೆ

prajaprabhat

Share
Published by
prajaprabhat

Recent Posts

UGC-NET ಜೂನ್ 2025 ರ ಪರೀಕ್ಷಾ ವೇಳಾಪಟ್ಟಿ ಮತ್ತು  ನೋಂದಣಿ

ಹೊಸ ದೆಹಲಿ.08.ಜೂನ್.25:- ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (NTA) (1) ಜೂನಿಯರ್ ರಿಸರ್ಚ್ ಫೆಲೋಶಿಪ್ ಪ್ರಶಸ್ತಿ ಮತ್ತು ಸಹಾಯಕ ಪ್ರಾಧ್ಯಾಪಕರಾಗಿ ನೇಮಕಾತಿ',…

1 hour ago

ಬೀದರ್‌’ನಲ್ಲಿ ಮೀನು ನುಂಗಿ ರೋಗ ಗುಣಮುಖ ವಿಶಿಷ್ಟ ಆಚರಣೆ

ಬೀದರ.08.ಜೂನ್.25:- ಇಂದು ಮುಂಗಾರು ಮಳೆ ಆರಂಭವಾಗುವ ಈ ದಿನದಂದು ಬೀದರ್ ಜಿಲ್ಲೆಯ ಹಳೆಯ ನಗರ ಮತ್ತು ಹುಮ್ನಾಬಾದ್ ಪಟ್ಟಣದಲ್ಲಿ ಪ್ರತಿ…

3 hours ago

ಉತ್ತರಾಖಂಡದಲ್ಲಿ ಸೇನಾ ಸನ್ನದ್ಧತೆಯನ್ನು ಪರಿಶೀಲಿಸಿದ ಸೇನಾ ಮುಖ್ಯಸ್ಥ ಜನರಲ್ ಉಪೇಂದ್ರ ದ್ವಿವೇದಿ, ಐಬೆಕ್ಸ್ ತರಾನಾ 88.4 ಎಫ್‌ಎಂ ಅನ್ನು ಉದ್ಘಾಟಿಸಿದರು.

ಉತ್ತರಾಖಂಡದ ಗರ್ವಾಲ್‌ನ ಮುಂಚೂಣಿ ಪ್ರದೇಶಗಳಲ್ಲಿ ನಿಯೋಜಿಸಲಾದ ಪಡೆಗಳ ಕಾರ್ಯಾಚರಣೆ ಮತ್ತು ಆಡಳಿತಾತ್ಮಕ ಸನ್ನದ್ಧತೆಯನ್ನು ಪರಿಶೀಲಿಸಲು ಸೇನಾ ಮುಖ್ಯಸ್ಥ ಜನರಲ್ ಉಪೇಂದ್ರ…

5 hours ago

ಮಿಥಿ ನದಿ ಹೂಳೆತ್ತುವ ಹಗರಣಕ್ಕೆ ಸಂಬಂಧಿಸಿದ ಹಣ ವರ್ಗಾವಣೆ ಪ್ರಕರಣದಲ್ಲಿ ಇಡಿ ದಾಳಿ ನಡೆಸಿದೆ.

ಮಿಥಿ ನದಿ ಹೂಳು ತೆಗೆಯುವ ಹಗರಣಕ್ಕೆ ಸಂಬಂಧಿಸಿದ 65 ಕೋಟಿ ರೂಪಾಯಿ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ, ನಟ ಡಿನೋ…

5 hours ago

ಕತ್ರಾ ಮತ್ತು ಶ್ರೀನಗರ ನಡುವೆ ವಂದೇ ಭಾರತ್ ರೈಲುಗಳ ವಾಣಿಜ್ಯ ಕಾರ್ಯಾಚರಣೆಯನ್ನು ಉತ್ತರ ರೈಲ್ವೆ ಪ್ರಾರಂಭಿಸಿದೆ

ಉತ್ತರ ರೈಲ್ವೆಯು ಕತ್ರಾ ಮತ್ತು ಶ್ರೀನಗರ ನಡುವೆ ವಂದೇ ಭಾರತ್ ರೈಲುಗಳ ವಾಣಿಜ್ಯ ಕಾರ್ಯಾಚರಣೆಯನ್ನು ಪ್ರಾರಂಭಿಸಿದೆ. ಜೂನ್ 6 ರಂದು…

5 hours ago

ಭೂಕುಸಿತದಿಂದ ಹಾನಿಗೊಳಗಾದ ಚಾಟೆನ್‌ನಿಂದ ಸಿಕ್ಕಿಬಿದ್ದ ಸ್ಥಳೀಯರು ಮತ್ತು ಟ್ಯಾಕ್ಸಿ ಚಾಲಕರನ್ನು ಸಿಕ್ಕಿಂ ಸರ್ಕಾರ ವಿಶೇಷ ಹೆಲಿಕಾಪ್ಟರ್ ಮೂಲಕ ರಕ್ಷಿಸಿದೆ

ಸಿಕ್ಕಿಂನಲ್ಲಿ, ಇಂದು ವಿಶೇಷ ಹೆಲಿಕಾಪ್ಟರ್ ಹಾರಾಟದ ಮೂಲಕ ಮಂಗನ್ ಜಿಲ್ಲೆಯ ಚಾಟೆನ್‌ನಿಂದ 28 ಜನರನ್ನು ಸ್ಥಳಾಂತರಿಸಲಾಗಿದೆ. ಸಿಕ್ಕಿಂ ಸರ್ಕಾರವು ಸಿಕ್ಕಿಬಿದ್ದ…

5 hours ago