04 ಡಿಸೆಂಬರ್ 24 ಯಡ್ರಾಮಿ ತಾಲೂಕಿನ ಯಡ್ರಾಮಿ ತಾಂಡಾದ 11 ವರ್ಷದ ಬಂಜಾರ ಹುಡಗಿ ಮೇಲೆ ಒಬ್ಬ ಖಾಸಗಿ ಶಾಲೆಯ ಒಬ್ಬ ಕಾಮುಕ ಶಿಕ್ಷಕ ಹಾಜಿಮಲಂಗ ಗಣಿಯಾರ ತನ್ನ ಶಾಲೆಯಲ್ಲಿ 11 ವರ್ಷದ ವಿದ್ಯಾರ್ಥಿನಿ ಮೇಲೆ ಅತ್ಯಾಚಾರ ಮಾಡಿದ್ದಾನೆ.,
ಆ ಹುಡಗಿಗೆ ಹಾಗೂ ತಾಯಿ ತಂದೆಯವರಿಗೆ ನ್ಯಾಯ ಸಿಗುವವರೆಗೂ ರಾಜ್ಯಾಧ್ಯಕ್ಷರಾದ ಬಸವರಾಜ ಪಡ ಕೋಟೆ ಅದೇಶದ ಮೇರೆಗೆ ಜಿಲ್ಲಾಧ್ಯಕ್ಷರಾದ ಸುದೀಂದ್ರ ಇಜೇರಿ ನೇತೃತ್ವದಲ್ಲಿ ಯಡ್ರಾಮಿ ತಾಲೂಕು ಅಧ್ಯಕ್ಷ ಮಹೇಶ್ ಕುಮಾರ್ ಸಹಯೋಗದಲ್ಲಿ ನಮ್ಮ ಕರ್ನಾಟಕ ಸೇನೆ ಸತತವಾಗಿ ಹೋರಾಟ ಮಾಡುತ್ತದೆ.
ಆ ಸೂ…. ಮಗನಿಗೆ ಗಲ್ಲಿಗೆ ಹ ಹಾಕೋವರೆಗೂ ನಮ್ಮ ಕರ್ನಾಟಕ ಸೇನೆ ಹೋರಾಟ ಸತತವಾಗಿ ಇರುತ್ತದೆ ಯಡ್ರಾಮಿ ತಾಂಡದ ನಾಯಕರು ಕಾರಬಾರಿ ಈ ಹೋರಾಟದಲ್ಲಿ ಭಾಗವಹಿಸಬೇಕು.
ಎಲ್ಲಾ ಸಮಾಜದ ಜನರು ಈ ಹೋರಾಟದಲ್ಲಿ ಭಾಗವಹಿಸಬೇಕು ಯಾವ ಸಂಘಟನೆ ಅನ್ನಲಾರದೆ ಎಲ್ಲರೂ ನ್ಯಾಯಕ್ಕಾಗಿ ಭಾಗವಹಿಸಬೇಕು.
ಈ ಹೋರಾಟ ರಾಜ್ಯಕ್ಕೆ ಅಷ್ಟೆ ಅಲ್ಲ ದೇಶದ್ಯಾಂದತ ಆಗಬೇಕು
ಎಂದು ಎಲ್ಲಾ ಸಮಾಜದ ಜನರಿಗೆ ಮನವಿ ಮಾಡಿಕೊಂಡಿದ್ರು
ಸಿದ್ದಲಿಂಗ ಆರ್ ರಾಠೋಡ*
ಜಿಲ್ಲಾ ಪ್ರಧಾನ ಕಾರ್ಯದರ್ಶಿ ನಮ್ಮ ಕರ್ನಾಟಕ ಸೇನೆ
ಹೊಸ ದೆಹಲಿ.08.ಜೂನ್.25:- ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (NTA) (1) ಜೂನಿಯರ್ ರಿಸರ್ಚ್ ಫೆಲೋಶಿಪ್ ಪ್ರಶಸ್ತಿ ಮತ್ತು ಸಹಾಯಕ ಪ್ರಾಧ್ಯಾಪಕರಾಗಿ ನೇಮಕಾತಿ',…
ಬೀದರ.08.ಜೂನ್.25:- ಇಂದು ಮುಂಗಾರು ಮಳೆ ಆರಂಭವಾಗುವ ಈ ದಿನದಂದು ಬೀದರ್ ಜಿಲ್ಲೆಯ ಹಳೆಯ ನಗರ ಮತ್ತು ಹುಮ್ನಾಬಾದ್ ಪಟ್ಟಣದಲ್ಲಿ ಪ್ರತಿ…
ಉತ್ತರಾಖಂಡದ ಗರ್ವಾಲ್ನ ಮುಂಚೂಣಿ ಪ್ರದೇಶಗಳಲ್ಲಿ ನಿಯೋಜಿಸಲಾದ ಪಡೆಗಳ ಕಾರ್ಯಾಚರಣೆ ಮತ್ತು ಆಡಳಿತಾತ್ಮಕ ಸನ್ನದ್ಧತೆಯನ್ನು ಪರಿಶೀಲಿಸಲು ಸೇನಾ ಮುಖ್ಯಸ್ಥ ಜನರಲ್ ಉಪೇಂದ್ರ…
ಮಿಥಿ ನದಿ ಹೂಳು ತೆಗೆಯುವ ಹಗರಣಕ್ಕೆ ಸಂಬಂಧಿಸಿದ 65 ಕೋಟಿ ರೂಪಾಯಿ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ, ನಟ ಡಿನೋ…
ಉತ್ತರ ರೈಲ್ವೆಯು ಕತ್ರಾ ಮತ್ತು ಶ್ರೀನಗರ ನಡುವೆ ವಂದೇ ಭಾರತ್ ರೈಲುಗಳ ವಾಣಿಜ್ಯ ಕಾರ್ಯಾಚರಣೆಯನ್ನು ಪ್ರಾರಂಭಿಸಿದೆ. ಜೂನ್ 6 ರಂದು…
ಸಿಕ್ಕಿಂನಲ್ಲಿ, ಇಂದು ವಿಶೇಷ ಹೆಲಿಕಾಪ್ಟರ್ ಹಾರಾಟದ ಮೂಲಕ ಮಂಗನ್ ಜಿಲ್ಲೆಯ ಚಾಟೆನ್ನಿಂದ 28 ಜನರನ್ನು ಸ್ಥಳಾಂತರಿಸಲಾಗಿದೆ. ಸಿಕ್ಕಿಂ ಸರ್ಕಾರವು ಸಿಕ್ಕಿಬಿದ್ದ…