ಬೀದರ.25.ಜನವರಿ.25:- ದಿನಾಂಕ: 26-01-2025ರಂದು ಗಣರಾಜ್ಯೋತ್ಸವ ದಿನಾಚರಣೆದಂದು ವಿವಿಧ ಕ್ಷೇತ್ರಗಳಾದ ಸಾಹಿತ್ಯ, ಕಲೆ, ಸಮಾಜಿಕ, ಶಿಕ್ಷಣ ಕ್ರೀಡೆ, ಕೃಷಿ, ಪತ್ರಿಕಾ ಮಾಧ್ಯಮ, ಕೈಗಾರಿಕೆ, ಆರೋಗ್ಯ, ಮಹಿಳಾ ಸಾಧಕಿಯರು, ವಿಶೇಷ ಚೈತನ್ಯರಲ್ಲಿ ಸಾಧನೆ ಮಾಡಿರುವ ವಿವಿಧ ಕ್ಷೇತ್ರಗಳಲ್ಲಿ ಗಣನೀಯ ಸೇವೆ ಸಲ್ಲಿಸಿದವರಿಗೆ ಈ ಕೆಳಕಂಡAತೆ ಗೌರವ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ.
ಪತ್ರಿಕಾ ರಂಗ (ಮುದ್ರಣ) ಕ್ಷೇತ್ರದಲ್ಲಿ ಚಂದ್ರಕಾತ ತಂದೆ ಹಣಮಂತಪ್ಪಾ, ದೃಶ್ಯ ಮಾಧ್ಯಮ ಕ್ಷೇತ್ರದಲ್ಲಿ ರಾಮಕೃಷ್ಣ ಎಸ್.ಎಲ್. ಶಿಕ್ಷಣ ಕ್ಷೇತ್ರದಲ್ಲಿ ಮಾಣಿಕಪ್ಪಾ ಗೋರನಾಳೆ, ಅಂಗವಿಕಲ/ಶಿಕ್ಷಣ ಕ್ಷೇತ್ರದಲ್ಲಿ ಖಾಜಾ ಫರಿದೋದ್ದಿನ್, ಜನಪದ ಕ್ಷೇತ್ರದಲ್ಲಿ ಶ್ರೀಮತಿ ಡಿಲೈಮಾ ಗಂಡ ಅಮೃತ, ಸಂಗೀತ ಕ್ಷೇತ್ರದಲ್ಲಿ ಕಲ್ಯಾಣರಾವ ತಂದೆ ಮಾಣಿಕರಾವ, ಆರೋಗ್ಯ ಕ್ಷೇತ್ರದಲ್ಲಿ ಅರವಿಂದಕುಮಾರ ತಂದೆ ದತ್ತಾತ್ರೇಯರಾವ ಕುಲಕರ್ಣಿ, ಕ್ರೀಡಾ ಕ್ಷೇತ್ರದಲ್ಲಿ ಸುದೇಶ ತಂದೆ ಸೂರ್ಯಕಾಂತ ಮೊರೆ, ಸಮಾಜ ಸೇವೆ ಕ್ಷೇತ್ರದಲ್ಲಿ ಶ್ರೀಧರ ಬಾಂಗ್ಲೆ ತಂದೆ ಶ್ರೀಪೌಲ ಬಾಂಗ್ಲೆ, ಕೃಷಿ ಕ್ಷೇತ್ರದಲ್ಲಿ ಜಿಜಾಬಾಯಿ ಗಂಡ ದಿ.ನಾಗಪ್ಪಾ ಮಚಕೂರಿ ಹಾಗೂ ಕ್ರೀಡೆ ಸೈಕಲಿಂಗ ಕ್ಷೇತ್ರದಲ್ಲಿ ಕು.ಲತಿಕಾ ತಂದೆ ಜೈಭೀಮ ಅವರು ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ ಎಂದು ಜಿಲ್ಲಾಧಿಕಾರಿಗಳಾದ ಶಿಲ್ಪಾ ಶರ್ಮಾ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಪತ್ರಿಕಾ ರಂಗ (ಮುದ್ರಣ) ಕ್ಷೇತ್ರದಲ್ಲಿ ಚಂದ್ರಕಾತ ತಂದೆ ಹಣಮಂತಪ್ಪಾ, ದೃಶ್ಯ ಮಾಧ್ಯಮ ಕ್ಷೇತ್ರದಲ್ಲಿ ರಾಮಕೃಷ್ಣ ಎಸ್.ಎಲ್. ಶಿಕ್ಷಣ ಕ್ಷೇತ್ರದಲ್ಲಿ ಮಾಣಿಕಪ್ಪಾ ಗೋರನಾಳೆ, ಅಂಗವಿಕಲ/ಶಿಕ್ಷಣ ಕ್ಷೇತ್ರದಲ್ಲಿ ಖಾಜಾ ಫರಿದೋದ್ದಿನ್,
ಹೊಸ ದೆಹಲಿ.08.ಜೂನ್.25:- ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (NTA) (1) ಜೂನಿಯರ್ ರಿಸರ್ಚ್ ಫೆಲೋಶಿಪ್ ಪ್ರಶಸ್ತಿ ಮತ್ತು ಸಹಾಯಕ ಪ್ರಾಧ್ಯಾಪಕರಾಗಿ ನೇಮಕಾತಿ',…
ಬೀದರ.08.ಜೂನ್.25:- ಇಂದು ಮುಂಗಾರು ಮಳೆ ಆರಂಭವಾಗುವ ಈ ದಿನದಂದು ಬೀದರ್ ಜಿಲ್ಲೆಯ ಹಳೆಯ ನಗರ ಮತ್ತು ಹುಮ್ನಾಬಾದ್ ಪಟ್ಟಣದಲ್ಲಿ ಪ್ರತಿ…
ಉತ್ತರಾಖಂಡದ ಗರ್ವಾಲ್ನ ಮುಂಚೂಣಿ ಪ್ರದೇಶಗಳಲ್ಲಿ ನಿಯೋಜಿಸಲಾದ ಪಡೆಗಳ ಕಾರ್ಯಾಚರಣೆ ಮತ್ತು ಆಡಳಿತಾತ್ಮಕ ಸನ್ನದ್ಧತೆಯನ್ನು ಪರಿಶೀಲಿಸಲು ಸೇನಾ ಮುಖ್ಯಸ್ಥ ಜನರಲ್ ಉಪೇಂದ್ರ…
ಮಿಥಿ ನದಿ ಹೂಳು ತೆಗೆಯುವ ಹಗರಣಕ್ಕೆ ಸಂಬಂಧಿಸಿದ 65 ಕೋಟಿ ರೂಪಾಯಿ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ, ನಟ ಡಿನೋ…
ಉತ್ತರ ರೈಲ್ವೆಯು ಕತ್ರಾ ಮತ್ತು ಶ್ರೀನಗರ ನಡುವೆ ವಂದೇ ಭಾರತ್ ರೈಲುಗಳ ವಾಣಿಜ್ಯ ಕಾರ್ಯಾಚರಣೆಯನ್ನು ಪ್ರಾರಂಭಿಸಿದೆ. ಜೂನ್ 6 ರಂದು…
ಸಿಕ್ಕಿಂನಲ್ಲಿ, ಇಂದು ವಿಶೇಷ ಹೆಲಿಕಾಪ್ಟರ್ ಹಾರಾಟದ ಮೂಲಕ ಮಂಗನ್ ಜಿಲ್ಲೆಯ ಚಾಟೆನ್ನಿಂದ 28 ಜನರನ್ನು ಸ್ಥಳಾಂತರಿಸಲಾಗಿದೆ. ಸಿಕ್ಕಿಂ ಸರ್ಕಾರವು ಸಿಕ್ಕಿಬಿದ್ದ…